Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಂಗಳೂರು: ಆಮೆಗತಿಯಲ್ಲಿ ಸಾಗುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚುರುಕು ಮುಟ್ಟಿಸಲು ಸಿಎಂ ಸಿದ್ದರಾಮಯ್ಯ ಅವರು ಸಚಿವರು, ಜಿಲ್ಲಾಧಿಕಾರಿಗಳು, ಸಿಇಓಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, 7 ಕೋಟಿ ಜನರ ಸಮೀಕ್ಷೆ ನಡೆಯುತ್ತಿದೆ. ನಾಲ್ಕು ದಿನಗಳಿಂದ ತಾಂತ್ರಿಕ ಸಮಸ್ಯೆಯಿಂದ ಸರ್ವೆ ಕಾರ್ಯ ಕುಂಠಿತವಾಗಿದೆ. ತಾಂತ್ರಿಕ ಸಮಸ್ಯೆಗಳು 90% ಪರಿಹಾರ ಆಗಿವೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಉಳಿದ ಸಮಸ್ಯೆಗಳು ಇವತ್ತು ಪರಿಹಾರ ಆಗಲಿದೆ ಎಂದರು. ತೊಡಕುಗಳನ್ನ ಕೂಡಲೇ ನಿವಾರಣೆ ಮಾಡಬೇಕು. ಇವತ್ತಿನಿಂದ ಕೆಲಸ ಚುರುಕಾಗಲಿದೆ. ನಿರೀಕ್ಷೆಗೆ ಅನುಗುಣವಾಗಿ ಸರ್ವೆ…
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಎಲ್ಲ 5 ಹೊಸ ಪಾಲಿಕೆಗಳಿಗೂ ವಾರ್ಡ್ ರಚನೆ ಮಾಡಿ ನಿನ್ನೆಯಷ್ಟೇ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಐದು ಹೊಸ ಪಾಲಿಕೆಗಳಲ್ಲೂ ಸಾಧಕರ ಹೆಸರಿನಲ್ಲಿ ಹೊಸ ವಾರ್ಡ್ ಗಳನ್ನು ರಚಿಸಿರುವುದು ವಿಶೇಷ. ಐದು ಪಾಲಿಕೆಗಳಲ್ಲಿ 368 ವಾರ್ಡ್ ಗಳನ್ನ ರಚನೆ ಮಾಡಲಾಗಿದೆ. ಸಾಧಕರು, ಧೀಮಂತರ ಹೆಸರಿನಲ್ಲಿ ಹೊಸ ವಾರ್ಡ್ ಗಳನ್ನು ರಚಿಸಲಾಗಿದೆ. ಕರ್ನಾಟಕ ರತ್ನ ಡಾಕ್ಟರ್ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಹೆಸರುಗಳನ್ನು ಹೊಸ ವಾರ್ಡ್ ಗಳಿಗೆ ಇಡಲಾಗಿದೆ. ಕೆಲವು ಕಡೆ ಒಂದೇ ಹೆಸರಿನಲ್ಲಿ ಎರಡು ವಾರ್ಡ್ ರಚಿಸಲಾಗಿದೆ. ಸಿನಿಮಾ ನಟರು,…
ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ರೈತರು ಭಾರೀ ಸಂಕಷ್ಟಕ್ಕೊಳಗಾಗಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಬೆಳೆಗಳು ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳೆ ಹಾನಿ ಅಧ್ಯಯನಕ್ಕಾಗಿ ಶೀಘ್ರದಲ್ಲೇ ಕೇಂದ್ರದಿಂದ ತಂಡ ಕಳುಹಿಸುವಂತೆ ಮತ್ತು ಪರಿಹಾರ ನೀಡುವಂತೆ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ. ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ಜತೆ ಕುಮಾರಸ್ವಾಮಿ ಚರ್ಚೆ ಉತ್ತರ ಕರ್ನಾಟಕ…
ಬೆಂಗಳೂರು: ರಾಜ್ಯದ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಮತ್ತೆ ಬೀದಿಗೆ ಬಂದಿದೆ.…
ಚಿಕ್ಕಮಗಳೂರು: ಕೊಲೆ, ಸುಲಿಗೆ, ಅತ್ಯಾಚಾರ, ಭ್ರಷ್ಟಾಚಾರ ಹಾಗೂ ಅತಿವೃಷ್ಠಿ ಇವೆಲ್ಲಾ ರಾಜ್ಯದ ದಾಖಲೆಯಾಗಿದ್ದು ಅದರ ಸಂಭ್ರಮಕ್ಕೆ…
ವಿಜಯಪುರ: ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಭಾರೀ ಮಳೆ ಬರುವ ಸಾಧ್ಯತೆ…
ದುಬೈ: ಆರಂಭದಲ್ಲಿ ವಿಕೆಟ್ ಕಳೆದುಕೊಂಡಿದ್ದರೂ ತಿಲಕ್ ವರ್ಮಾ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಏಷ್ಯಾಕಪ್ ಫೈನಲ್ನಲ್ಲಿ ಪಾಕಿಸ್ತಾನವನ್ನು…
ಬೆಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ತಾಯಿ, ಆರ್ಎಸ್ಎಸ್ ಕಾರ್ಯಕ್ರಮದ ಆಹ್ವಾನ ಸ್ವೀಕರಿಸದ್ದಕ್ಕೆ ಈ…
ಬೆಂಗಳೂರು: ಡಯಾಬಿಟಿಸ್ ಇರುವವರಿಗೆ ಕೆಎಂಎಫ್ ದೀಪಾವಳಿ ಉಡುಗೊರೆ ನೀಡಲಿದೆ. ಮಧುಮೇಹಿಗಳಿಗೆಂದೇ ನಂದಿನಿ ಬ್ರ್ಯಾಂಡ್ನಲ್ಲಿ ಸಕ್ಕರೆ ರಹಿತ…
ಬೆಂಗಳೂರು: ದಸರಾ ಆನೆಗಳ ಬಳಿ ರೀಲ್ಸ್ ಮಾಡುವುದನ್ನು ಸಂಪೂರ್ಣ ನಿಷೇಧಿಸಿದ್ದು, ಆನೆಗಳ ಬಳಿ ಹೋಗದಂತೆ ತಡೆಯಲು…
ಬೆಂಗಳೂರು: ದೀಪಾವಳಿಗೂ ಮೊದಲೇ ಬೆಳ್ಳಿ-ಚಿನ್ನ ಪೈಪೋಟಿಗೆ ಬಿದ್ದಿದೆ. ಇತ್ತ ಚಿನ್ನ ಬಿಟ್ಟು ಬೆಳ್ಳಿ ಕಡೆ ಮುಖ…
ಬೆಂಗಳೂರು: ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ಸೈಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಲ್ಡರ್ ಸೇರಿದಂತೆ…
Sign in to your account