Ad image

ಬೆಂಗಳೂರಲ್ಲಿ ಐಪಿಎಲ್​ಗೆ ಎದುರಾಯ್ತು ಹೊಸ ವಿಘ್ನ!

ಬೆಂಗಳೂರು, ಡಿಸೆಂಬರ್ 8: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ  ಬಳಿ ಜೂನ್ ತಿಂಗಳಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದ ಕಾಲ್ತುಳಿತ ದುರಂತದ ನೆನಪು ಇನ್ನೂ ಮಾಸಿಲ್ಲ. ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿ, ಅನೇಕರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಐಪಿಎಲ್  ಮ್ಯಾಚ್‌ಗಳನ್ನು ಮತ್ತೆ ಇದೇ ಕ್ರೀಡಾಂಗಣದಲ್ಲಿ ಆಯೋಜನೆ ಮಾಡುವುದಕ್ಕೆ ವಿರೋಧ ವ್ಯಕ್ತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜನೆ ಮಾಡಬಾರದು ಎಂದು ಹಿರಿಯ ವಕೀಲ ಅಮೃತೇಶ್ ಎಂಬವರು ಸಂಬಂಧಪಟ್ಟ ಎಲ್ಲ ಇಲಾಖೆ, ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹೈಕೋರ್ಟ್‌ಗೂ ಅಪೀಲು ಸಲ್ಲಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಬಳಿಕ…

Team SanjeMugilu

ರಾಜ್ಯದಲ್ಲೇ ಅತಿಹೆಚ್ಚು ಪ್ರವಾಸಿ ಸ್ಥಳ ಗುರುತು – ಸಕ್ಕರೆ ನಗರಿಗೆ ಮತ್ತೊಂದು ಗರಿಮೆ

ಮಂಡ್ಯ: ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಪ್ರವಾಸಿ ತಾಣಗಳನ್ನ  ಹೊಂದಿರುವ ಮಂಡ್ಯ ಜಿಲ್ಲೆ. ಅತಿಹೆಚ್ಚು ಪ್ರವಾಸಿ ತಾಣಗಳನ್ನ ಹೊಂದಿರುವ ಹಿರಿಮೆಗೆ ಪಾತ್ರವಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳನ್ನ ಗುರುತಿಸಿದ್ದು, ಪ್ರವಾಸಿ ತಾಣಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಮಂಡ್ಯ ಅಗ್ರ ಸ್ಥಾನ ಪಡೆದಿದೆ. ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಪ್ರವಾಸಿ ಸ್ಥಳಗಳು ಹಾಗೂ ಪ್ರವಾಸಿಗರ ಭೇಟಿಯ ಅಂಕಿ ಸಂಖ್ಯೆಗಳನ್ನೊಳಗೊಂಡ ಸಂಪೂರ್ಣ ವಿವರ ಹಾಗೂ ಛಾಯಚಿತ್ರಗಳೊಂದಿಗೆ ಪ್ರವಾಸಿ ತಾಣಗಳ ಪಟ್ಟಿ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆ ಆಯುಕ್ತರು ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರಿಗೆ…

Team SanjeMugilu

ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಯುಟಿ ಖಾದರ್ ಆರೋಪ ಮುಕ್ತರಾಗಲಿ

ಬೆಂಗಳೂರು: ಸ್ಪೀಕರ್ ಯುಟಿ ಖಾದರ್ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ ಎಂದು ಮಾಜಿ ಸ್ಪೀಕರ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ  ಪುನರುಚ್ಚಾರ ಮಾಡಿದ್ದಾರೆ. ಸ್ಪೀಕರ್ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯುಟಿ ಖಾದರ್ ಅವರು ಆಡಳಿತ ಸುಧಾರಣೆ ಭಾಗವಾಗಿ ಭ್ರಷ್ಟಾಚಾರದ ಪ್ರಕರಣ ಆಗಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗ್ತಿದೆ. ಹೀಗಾಗಿ ನ್ಯಾಯಾಂಗ ತನಿಖೆಗೆ ವಹಿಸುವಂತೆ ನಾನು ಒತ್ತಾಯ ಮಾಡಿದ್ದೇನೆ. ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ ಎಂದಿದ್ದಾರೆ. ಸ್ಪೀಕರ್…

Team SanjeMugilu
- Sponsored -
Ad imageAd image

ಹಳ್ಳಿ ಸಮಸ್ಯೆ ಹೇಳಿದ್ದಕ್ಕೆ ವ್ಯಕ್ತಿಯ ಬೆನ್ನು ಕಚ್ಚಿದ ಪಂಚಾಯತ್ ಅಧ್ಯಕ್ಷ.. ತಾಯಿಯ ತಾಳಿ ಸರವನ್ನೂ ಕಿತ್ತ ಆರೋಪ !

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಶಿಂಧೋಗಿ ಗ್ರಾಮದಲ್ಲಿ ಅಮಾನವೀಯ ಹಾಗೂ ಅಚ್ಚರಿಯ ಘಟನೆಯೊಂದು ನಡೆದಿದೆ. ಗ್ರಾಮದ…

Team SanjeMugilu

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ – 5ನೇ ದಿನವೂ ಪ್ರಯಾಣಿಕರ ಪರದಾಟ

ಬೆಂಗಳೂರು: ಇಂಡಿಗೋ ವಿಮಾನ  ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ …

Team SanjeMugilu

ಬೆಂಗಳೂರಿನ ಅನೇಕ ಪೊಲೀಸ್ ಠಾಣೆಗಳಲ್ಲಿ ಇನ್ಸ್​ಪೆಕ್ಟರ್​ಗಳೇ ಇಲ್ಲ! ಕಾನೂನು ಸುವ್ಯವಸ್ಥೆ ಕಾಪಾಡುವುದೇ ಸವಾಲು

ಬೆಂಗಳೂರು: ರಾಜಧಾನಿ ಬೆಂಗಳೂರಿನ  ಹಲವಾರು ಪೊಲೀಸ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್‌ಗಳ ಕೊರತೆ ತೀವ್ರವಾಗಿ ಕಾಣಿಸಿಕೊಂಡಿದ್ದು, ಕಾನೂನು ಮತ್ತು…

Team SanjeMugilu

ಇನ್ಮುಂದೆ ಚುನಾವಣೆಗೆ ನಿಲ್ಲಲ್ವಂತೆ ಬಂಗಾರಪ್ಪ ಪುತ್ರಿ!

ಶಿವಮೊಗ್ಗ: ದೊಡ್ಮನೆ ಸೊಸೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್  ಅವರ ಪತ್ನಿ, ಮಾಜಿ ಸಿಎಂ ದಿವಂಗತ ಎಸ್…

Team SanjeMugilu

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು; ಒಂದೇ ಸಮಯಕ್ಕೆ ನಾಲ್ಕು ಜಿಲ್ಲೆಗಳಲ್ಲಿ ಬೇಟೆ

ಕರ್ನಾಟಕದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರ ಕ್ರಮ ಮುಂದುವರಿದಿದೆ. ಬೆಳ್ಳಂಬೆಳಗ್ಗೆ ಇಂದು ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ…

Team SanjeMugilu

RSS ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ  ನಿರ್ಬಂಧಿಸಿ (ನೇರವಾಗಿ…

Team SanjeMugilu

ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದಿದ್ದೆ, ಈಗ್ಲೂ ಹೈಕಮಾಂಡ್ ಹೇಳಿದಂತೆ ಕೇಳುವೆ: ಸಿಎಂ

ಚಿಕ್ಕಬಳ್ಳಾಪುರ: ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ…

Team SanjeMugilu

ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ – ಚೆನ್ನೈನಲ್ಲಿ ಆರೋಪಿಗಳನ್ನು ಹಿಡಿದು 6.3 ಕೋಟಿ ವಶಕ್ಕೆ

ಬೆಂಗಳೂರು: ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ್ದ ಪ್ರಕರಣವನ್ನು…

Team SanjeMugilu
ಜಾಹೀರಾತು

ಅಡ್ಡಾದಿಡ್ಡಿ ಕಾರು ಚಾಲನೆ – ಬಿಇ ವಿದ್ಯಾರ್ಥಿ ಎಡವಟ್ಟಿಗೆ ವೃದ್ಧ ಬಲಿ

ಬೆಂಗಳೂರು: ಯುವಕನ ಅಡ್ಡಾದಿಡ್ಡಿ ಕಾರು ಚಾಲನೆಯಿಂದ ವೃದ್ಧನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ ಬಳಿ ನಡೆದಿದೆ. ಶಿಶಿರ್ ಸುಧೀರ್ ಪಾಟೀಲ್ (19) ಎಂಬ ಯುವಕನಿಂದ ಅಪಘಾತ ನಡೆದಿದ್ದು, ಚಂದ್ರಶೇಖರ ರೆಡ್ಡಿ (64) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೃದ್ಧನಿಗೆ ಗುದ್ದಿದ ಬಳಿಕ…

Team SanjeMugilu