Ad image

ಅಮೆರಿಕ ಸುಪ್ರೀಂ ಕೋರ್ಟ್‌ ತೀರ್ಪಿಗೆ ಟ್ರಂಪ್‌ ಸವಾಲು – ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್‌ ಘೋಷಣೆ

ವಾಷಿಂಗ್ಟನ್‌: ಜಾಗತಿಕ ಸುಂಕಗಳನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೆ ಸವಾಲು ಹಾಕಿದ್ದಾರೆ. ಸುಪ್ರೀಂ ತೀರ್ಪು ಬೆನ್ನಲ್ಲೇ ಹೊಸ ಟ್ಯಾರಿಫ್‌ ಅನ್ನು ಟ್ರಂಪ್‌ ಘೋಷಿಸಿದ್ದಾರೆ. ಜಾಗತಿಕವಾಗಿ ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್ ಹೇರಿಕೆ ಮಾಡಿದ್ದಾರೆ. ಸೆಕ್ಷನ್ 122 ರ ಅಡಿಯಲ್ಲಿ 10% ಜಾಗತಿಕ ಸುಂಕವನ್ನು ವಿಧಿಸುವ ಆದೇಶವನ್ನು ಟ್ರಂಪ್‌ ಹೊರಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಟ್ರೂಥ್‌ನಲ್ಲಿ ಈ ಬಗ್ಗೆ ಮಾಹಿತಿ ಟ್ರಂಪ್‌ ಮಾಹಿತಿ ಹಂಚಿಕೊಂಡಿದ್ದಾರೆ. ಈಗಿರುವ ಟ್ಯಾರಿಫ್ ಜೊತೆಗೆ 10% ಹೆಚ್ಚುವರಿ ಟ್ಯಾರಿಫ್ ವಿಧಿಸಲಾಗುತ್ತಿದೆ.…

Team SanjeMugilu

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ

ನವದೆಹಲಿ: ದೇಶದ ಸಾಂಸ್ಕೃತಿಕ ಮತ್ತು ದೇಶಭಕ್ತಿಯ ಸಂಕೇತವಾದ ‘ವಂದೇ ಮಾತರಂ’  ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಷ್ಟ್ರಗೀತೆಗೂ ಮುನ್ನ ʻವಂದೇ ಮಾತರಂʼ ಗೀತೆಯನ್ನ ಹಾಡಬೇಕು ಅಥವಾ ನುಡಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಹೊಸ ಮಾರ್ಗಸೂಚಿಯಲ್ಲಿ  ತಿಳಿಸಿದೆ. ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದರ ಪ್ರಯುಕ್ತ ಗೌರವ ಸಲ್ಲಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಪದ್ಮ ಪ್ರಶಸ್ತಿಗಳಂತೆ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ, ರಾಷ್ಟ್ರಪತಿಗಳು ಭಾಗವಹಿಸುವ ಇತರ ಎಲ್ಲಾ ಕಾರ್ಯಕ್ರಮಗಳು, ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು,…

Team SanjeMugilu

ಸಚಿವ ಕೃಷ್ಣಭೈರೇಗೌಡರ ಸಭೆಯಲ್ಲಿ ಕಿತ್ತಾಡಿಕೊಂಡ ಕಾಂಗ್ರೆಸ್‌ ಮುಖಂಡರು

ಹಾಸನ: ಜಿಲ್ಲಾ ಉಸ್ತುವಾರಿ ಸಚಿವರ ಕೃಷ್ಣಭೈರೇಗೌಡರ  ಸಭೆ ವೇಳೆ ಮಾಜಿ ಜಿ.ಪಂ.ಸದಸ್ಯ ಡಿ.ಸಿ ಸಣ್ಣಸ್ವಾಮಿ ಹಾಗೂ ಸಕಲೇಶಪುರ  ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮುರಳಿ ಮೋಹನ್ ಕಿತ್ತಾಡಿಕೊಂಡಿದ್ದಾರೆ. ಸಕಲೇಶಪುರ ಪಟ್ಟಣದಲ್ಲಿ ಜನಸ್ಪಂದನ ಸಭೆ ನಡೆಸಿದ ಉಸ್ತುವಾರಿ ಸಚಿವರು ಸುಮಾರು 960 ಅರ್ಜಿ ವಿಲೆವಾರಿ ಮಾಡಿದರು. ಬಳಿಕ ತಾಲೂಕು ಕಛೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಲು ಮುಂದಾದರು. ಇದೇ ಸಂದರ್ಭದಲ್ಲಿ ಸಭಾಂಗಣದೊಳಗೆ ಹೋಗಲು ಸಣ್ಣಸ್ವಾಮಿ ಮುಂದಾಗಿದ್ದು ಸಣ್ಣಸ್ವಾಮಿಯವರನ್ನು ಪೊಲೀಸರು ತಡೆದು ತಳ್ಳಿದ್ದಾರೆ. ಇದಕ್ಕೆ ಮುರಳಿ ಮೋಹನ್ ತಡೆದಿದ್ದಾರೆ ಎಂದು ಸಣ್ಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಕಲೇಶಪುರದಲ್ಲಿ ರೌಡಿಸಂ ಶುರುವಾಗಿದೆ.…

Team SanjeMugilu
- Sponsored -
Ad imageAd image
Weather
22°C
Bengaluru
scattered clouds
22° _ 21°
72%
5 km/h
Tue
23 °C
Wed
31 °C
Thu
29 °C
Fri
31 °C
Sat
32 °C

Follow US

ಪತ್ನಿಗೆ ವಂಚನೆ – ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗ ಸಿಕ್ಕಿ ಬಿದ್ದ ಟೆಕ್ಕಿ ಅರೆಸ್ಟ್‌

ಬೆಂಗಳೂರು: ಮೊದಲ ಪತ್ನಿಗೆ  ವಂಚಿಸಿ ಪ್ರೇಯಸಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿಯನ್ನು ಬೆಂಗಳೂರು ಪೊಲೀಸರು…

Team SanjeMugilu

ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ

ಉಡುಪಿ : ಪ್ರಧಾನಿ ನರೇಂದ್ರ ಮೋದಿ  ಅವರು ಕೃಷ್ಣನೂರಿಗೆ ಆಗಮಿಸಿದ್ದು, ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಕರಾವಳಿ…

Team SanjeMugilu

ನಗರದ ಪ್ರತಿಷ್ಠಿತ ಮಾಲ್​​ಗಳಿಗೂ ತಟ್ಟಿದ ಗ್ಯಾಸ್​​ ಟ್ರಬಲ್​; ಒಳಗಡೆ ಹೋಟೆಲ್​ಗಳು ಬಂದ್​ ಬಂದ್​!

ಬೆಂಗಳೂರಿನಲ್ಲಿ ಮಾಲ್​ಗಳಿಗೆ ಓಡಾಡುವ ಜನರ ಸಂಖ್ಯೆ ಹೆಚ್ಚಾಗಿಯೇ ಇದೆ. ಮಂತ್ರಿ ಮಾಲ್​ , ಒರಿಯನ್​ ಮಾಲ್​…

Team SanjeMugilu

GST ಆಫೀಸರ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಹೌಸ್ ಕೀಪಿಂಗ್ ಸಿಬ್ಬಂದಿ! ಗುಟ್ಕಾ ವ್ಯಾಪಾರಿಗೆ ಬೆದರಿಸಿ ವಂಚನೆ

ಬೆಂಗಳೂರು: ಜಿಎಸ್‌ಟಿ  ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ 5 ಲಕ್ಷ ರೂಪಾಯಿ ಸುಲಿಗೆ ಮಾಡಿದ…

Team SanjeMugilu

ಪ್ರೀತಿಯ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ – ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಮರ್ಡರ್!

ಚಿಕ್ಕಬಳ್ಳಾಪುರ: ಆತ ತಾಯಿಗೆ ಇದ್ದ ಏಕೈಕ ಆಧಾರ. ಗಂಡ ಮತ್ತು ಹಿರಿಯ ಮಗನನ್ನ ಕಳೆದುಕೊಂಡು, ಚಿಕ್ಕ…

Team SanjeMugilu

ಶೋಕಿಗಾಗಿ ಕಳ್ಳತನವನ್ನೇ ವೃತ್ತಿ ಮಾಡಿಕೊಂಡ ಖತರ್ನಾಕ್ ಕಳ್ಳರು ಅಂದರ್!

ಮಂಡ್ಯ: ಜಿಲ್ಲೆಯ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ಮನೆಗಳ್ಳತನ ಪ್ರಕರಣಗಳಲ್ಲಿ ತೊಡಗಿದ್ದ ಇಬ್ಬರು…

Team SanjeMugilu

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ

ಬೆಂಗಳೂರು/ಬಾಗಲಕೋಟೆ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್‌.ವೈ…

Team SanjeMugilu

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ಹತಾಶರಾದ ಆಟೋ…

Team SanjeMugilu
ಜಾಹೀರಾತು

ಸಮೀಕ್ಷೆ ನಿರಾಕರಿಸಿದ ಸುಧಾಮೂರ್ತಿ ದಂಪತಿಗೆ ಸಿಎಂ ತಿರುಗೇಟು, ಬಿಕೆ ಹರಿಪ್ರಸಾದ್ ಕೂಡ ಕಿಡಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ  ಭಾಗಿಯಾಗಲು ನಿರಾಕರಿಸಿದ ಎಂದ ಸುಧಾ ಮೂರ್ತಿ ದಂಪತಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ. ಮೈಸೂರಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ನಾರಾಯಣ ಮೂರ್ತಿ ಅವರ…

Team SanjeMugilu