Ad image

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ, ಡಿಸಿಎಂ ಅಜಿತ್ ಪವಾರ್ ಸಾವು

ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ಅಜಿತ್​ ಪವಾರ್​ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ  ಮೂಲಗಳು ದೃಢಪಡಿಸಿವೆ. ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿಮಾನವು ತಾಂತ್ರಿಕ ದೋಷದಿಂದ…

Team SanjeMugilu

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದ್ರು ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ

ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಕಂಡು ಕೇಳರಿಯದ ರೀತಿ ಮಳೆ ಬೀಳುತ್ತಿದ್ದರೂ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಸಿಸಿ ಪಾಟೀಲ್ ಕಿಡಿಕಾರಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಮಾತ್ರವಲ್ಲ, ಉತ್ತರ ಕರ್ನಾಟಕದಲ್ಲೂ ಮಳೆ ಜಾಸ್ತಿ ಬಂದಿತ್ತು. ಮಳೆಗೆ ಹೆಸರು ಬೆಳೆ, ಮೆಕ್ಕೆಜೋಳ ನಾಶವಾಗಿದೆ. ತಹಶೀಲ್ದಾರರಿಗೆ ಲಿಮಿಟ್ ಏರಿಯಾ ಸರ್ವೇ ಮಾಡಿ ಅಂತ ಸರ್ಕಾರದಿಂದ ಸೂಚನೆ ಬಂದಿದೆ ಅಂತ ಹೇಳಲಾಗ್ತಿದೆ. ಸರ್ಕಾರ ಹೀಗೆ ಮಾಡಬಾರದು. ಎಲ್ಲಿ ಮಳೆ ಹಾನಿಯಾಗಿದೆ ಅಲ್ಲಿ ಸರ್ವೆ ಮಾಡಬೇಕು ಎಂದು…

Team SanjeMugilu

ಬಿಜೆಪಿ ತಂತ್ರಜ್ಞಾನದಲ್ಲೂ ‘ಕಾಪಿ-ಪೇಸ್ಟ್’ ಸಂಸ್ಕೃತಿ ಮುಂದುವರಿಸಿದೆ: ‘ರೋಬೋಡಾಗ್’ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ ಪ್ರದರ್ಶಿಸಲಾದ ‘ರೋಬೋಡಾಗ್’  ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರವು ಈ ಹಿಂದೆ ಯುಪಿಎ ಸರ್ಕಾರದ ಯೋಜನೆಗಳನ್ನು ನಕಲು ಮಾಡಿ ತನ್ನದೇ ಎಂದು ಹೆಸರಿಟ್ಟುಕೊಂಡಿತ್ತು. ಈಗ ತಂತ್ರಜ್ಞಾನದಲ್ಲೂ ಅದೇ ‘ಕಾಪಿ-ಪೇಸ್ಟ್’ ಸಂಸ್ಕೃತಿಯನ್ನು ಮುಂದುವರಿಸಿದೆ ಎಂದು ಸಿದ್ದರಾಮಯ್ಯ ಎಕ್ಸ್​​ ಖಾತೆಯಲ್ಲಿ ಟೀಕಿಸಿದ್ದಾರೆ. ಸಮ್ಮೇಳನದಲ್ಲಿ ಪ್ರದರ್ಶಿಸಲಾದ ರೋಬೋಡಾಗ್ ಚೀನಾ ಮೂಲದ ‘ಯೂನಿಟ್ರೀ’ ಕಂಪನಿಯ ಉತ್ಪನ್ನವಾಗಿದೆ. ಆದರೆ ಇದನ್ನು ಭಾರತದ್ದೇ ಆವಿಷ್ಕಾರ ಎಂಬಂತೆ ಬಿಂಬಿಸಿರುವುದು…

Team SanjeMugilu
- Sponsored -
Ad imageAd image
Weather
22°C
Bengaluru
few clouds
22° _ 22°
63%
5 km/h
Thu
33 °C
Fri
34 °C
Sat
34 °C
Sun
34 °C
Mon
20 °C

Follow US

ಬೆಂಗಳೂರಿನ 500 ಕಿ.ಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ

ಬೆಂಗಳೂರು: ನಗರದ 500 ಕಿಮೀ ರಸ್ತೆಗಳಿಗೆ ವೈಟ್ ಟಾಪಿಂಗ್‌  ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ…

Team SanjeMugilu

ಬೆಂಗಳೂರು ಏರ್‌ಪೋರ್ಟ್‌ ಒಳಗಡೆ ನಮಾಜ್‌, ಅನುಮತಿ ನೀಡಿದ್ಯಾರು: ಬಿಜೆಪಿ ಪ್ರಶ್ನೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಒಳಗಡೆ ಕೆಲ ಮುಸ್ಲಿಮರು  ನಮಾಜ್‌ ಮಾಡುತ್ತಿರುವ…

Team SanjeMugilu

ಪುಟಿನ್‌ ಮನೆ ಮೇಲೆ ದಾಳಿ ಆರೋಪ; ದಾಳಿಯ ಡ್ರೋನ್‌ ವೀಡಿಯೊ ರಿಲೀಸ್‌ ಮಾಡಿದ ರಷ್ಯಾ

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್  ಮನೆ ಮೇಲೆ ಉಕ್ರೇನ್ ದಾಳಿ ಮಾಡಲು ಬಳಸಲಾಗಿತ್ತು ಎನ್ನಲಾದ…

Team SanjeMugilu

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ರೆಡ್‌ಸಿಗ್ನಲ್ – ಸರ್ಕಾರದ ಕ್ರಮ ಸಮರ್ಥಿಸಿಕೊಂಡ ಪರಮೇಶ್ವರ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲು ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನ ಗೃಹ ಸಚಿವ ಪರಮೇಶ್ವರ್…

Team SanjeMugilu

ಅಯ್ಯಪ್ಪನ ಸನ್ನಿಧಿಗೆ ಮಿತಿಮೀರಿದ ಭಕ್ತಸಾಗರ; ಊಟ ಇಲ್ಲ.. ನೀರೂ ಸಿಗ್ತಿಲ್ಲ.. ಗೋಳಾಟ!

ಶಬರಿಮಲೆ, ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರ. ಹಿಂದೂಗಳ ಪ್ರಸಿದ್ಧ ಯಾತ್ರಾಸ್ಥಳ . ಕೋಟ್ಯಾನುಕೋಟಿ ಭಕ್ತರ…

Team SanjeMugilu

ನನ್ನಿಂದ ತಪ್ಪಾಗಿದೆ ಎಂದ ಸುಜಾತ ಭಟ್‌

ಬೆಂಗಳೂರು: ನಾನು ತಪ್ಪು ಮಾಡಿದ್ದೇನೆ. ಮಂಜುನಾಥ ಸ್ವಾಮಿ ಬಳಿ ನಾನು ಕ್ಷಮಾಪಣೆ ಕೇಳುತ್ತೇನೆ. ವೀರೇಂದ್ರ ಹೆಗ್ಗಡೆ …

Team SanjeMugilu

ಡಿ.ಕೆ.ಶಿವಕುಮಾರ್‌ಗೆ ಸ್ವಲ್ಪ ದಿನವಾದ್ರೂ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸ್ಥಾನ ಕೊಡಬೇಕು: ಹೆಚ್.ವಿಶ್ವನಾಥ್

ಬೆಂಗಳೂರು: ಡಿ.ಕೆ.ಶಿವಕುಮಾರ್‌ಗೆ  ಸ್ವಲ್ಪ ದಿನವಾದ್ರೂ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸ್ಥಾನ ಕೊಡಬೇಕು ಎಂದು ಡಿಕೆಶಿ ಪರ…

Team SanjeMugilu

ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ‌ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ

ಹಾಸನ: ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ …

Team SanjeMugilu
ಜಾಹೀರಾತು

BMTCಗೆ ತಟ್ಟಿದ ಇಂಡಿಗೋ ಫ್ಲೈಟ್ ಎಫೆಕ್ಟ್ – ಒಂದೇ ವಾರದಲ್ಲಿ 50 ಲಕ್ಷ ನಷ್ಟ

ಬೆಂಗಳೂರು: ಕಳೆದೊಂದು ವಾರದಿಂದ ದೇಶಾದ್ಯಂತ ಇಂಡಿಗೋ  ವಿಮಾನಗಳ ಹಾರಾಟದಲ್ಲಿ ಸಮಸ್ಯೆಯುಂಟಾಗಿದೆ. ಪರಿಣಾಮ ಬಿಎಂಟಿಸಿ  ನಿಗಮಕ್ಕೂ ಬಿಸಿ ತಟ್ಟಿದ್ದು, ಒಂದೇ ವಾರದಲ್ಲಿ 50 ಲಕ್ಷ ರೂ. ನಷ್ಟ ಉಂಟಾಗಿದೆ. ಹೌದು, ಕಳೆದ ಒಂದು ವಾರದಿಂದ ಇಂಡಿಗೋ ವಿಮಾನಗಳ ಸಮಸ್ಯೆಯಿಂದಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣದ…

Team SanjeMugilu