Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಳಗಾವಿ: ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ತುರಮರಿ ಗ್ರಾಮದ ಬಾಣಂತಿ 21 ವರ್ಷದ ಈರಮ್ಮ ಶಿಗೀಹಳ್ಳಿ ಏಪ್ರಿಲ್ 10 ರಂದು ಮಧ್ಯಾಹ್ನ 12ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾದಾಗಿಂದ ಇಲ್ಲಿಯವರೆಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಮಧ್ಯರಾತ್ರಿ 1.30ಕ್ಕೆ ಬಾಣಂತಿ ಹಾಗೂ ಆಕೆಯ ಹೊಟ್ಟೆಯಲಿದ್ದ ನವಜಾತ ಹೆಣ್ಣು ಶಿಶು ಸಾವನ್ನಪ್ಪಿದೆ. ಹೀಗಾಗಿ ಬಾಣಂತಿ ಹಾಗೂ…
ವಾಷಿಂಗ್ಟನ್: ಇರಾನ್ ನಮಗೆ ದೊಡ್ಡ ಗಿಫ್ಟ್ ಕೊಟ್ಟಿದೆ ಎಂದು ಹಾರ್ಮುಜ್ ಓಪನ್ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ಬಗ್ಗೆ ಹೊಸ ಹೇಳಿಕೆ ನೀಡಿರುವ ಟ್ರಂಪ್, ಇರಾನ್ ವಿರುದ್ಧದ ಯುದ್ಧದಲ್ಲಿ ನಾವು ಗೆದ್ದಂತಾಗಿದೆ. ಇರಾನ್ ನಿನ್ನೆ ಅದ್ಭುತವಾದ ಕೆಲಸ ಮಾಡಿದೆ. ನಮಗೆ ಇರಾನ್ ದೊಡ್ಡ ಉಡುಗೊರೆ ನೀಡಿದೆ. ತೈಲ, ಅನಿಲ ಸಂಬಂಧಿಸಿದ ಗಿಫ್ಟ್ ಕೊಟ್ಟಿದೆ. ಇರಾನ್ ಅಮೆರಿಕಕ್ಕೆ ತೈಲ, ಅನಿಲಕ್ಕೆ ಸಂಬಂಧಿಸಿದ ಹಾರ್ಮುಜ್ ಉಡುಗೊರೆ ನೀಡಿದೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ನ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡುವ…
ನವದೆಹಲಿ: ಕೆಂಪುಕೋಟೆ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಬಂಧಿತ ಶಂಕಿತರು ಟರ್ಕಿ ರಾಜಧಾನಿ ಅಂಕಾರಾದಿಂದ ಕಾರ್ಯನಿರ್ವಹಿಸುತ್ತಿದ್ದ ʼಜೇಡʼದ ಜೊತೆ ಸಂಪರ್ಕದಲ್ಲಿದ್ದರು. ಹೌದು. ಅಧಿಕಾರಿಗಳ ಪ್ರಕಾರ ʼUkasaʼ ಎಂಬ ಕೋಡ್ವರ್ಡ್ನಿಂದ ಗುರುತಿಸಲ್ಪಟ್ಟ ಹ್ಯಾಂಡ್ಲರ್ ಜೊತೆ ಎನ್ಕ್ರಿಪ್ಟ್ ಮಾಡಿದ ಸಂದೇಶ ವೇದಿಕೆಯಾದ Session ಅಪ್ಲಿಕೇಶನ್ ಬಳಸಿ ಸಂಪರ್ಕ ನಡೆಸುತ್ತಿದ್ದರು. Ukasa ಎಂದರೆ ಅರೇಬಿಕ್ ಭಾಷೆಯಲ್ಲಿ ʼಜೇಡʼ ಎಂಬ ಅರ್ಥ ನೀಡುತ್ತದೆ. Ukasa ವ್ಯಕ್ತಿಯ ಹೆಸರಲ್ಲ. ವ್ಯಕ್ತಿಯ ಹೆಸರನ್ನು ಮರೆಮಾಚಲು ಅವರು Ukasa ಹೆಸರನ್ನು ಬಳಸಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಗುಂಪಿನ ಚಲನವಲನಗಳು ಮತ್ತು ಹಣಕಾಸು ಸಹಾಯ ಎಲ್ಲವೂ…
ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು…
ಕಾರವಾರ: ಯೂಟ್ಯೂಬರ್ ಮುಕಳೆಪ್ಪ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.…
ಬೆಳಗಾವಿ: ಸುದೀರ್ಘ 40 ವರ್ಷಗಳ ಕಾರ್ಯಾಧ್ಯಕ್ಷರಾಗಿ ಕರ್ನಾಟಕ ಲಿಂಗಾಯತ ಎಜುಕೇಶನ್ ಸಂಸ್ಥೆಯ ನೊಗ ಹೊತ್ತಿದ್ದ ಡಾ.…
ಬೆಳಗಾವಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕುರ್ಚಿ ಸಂಘರ್ಷಕ್ಕೆ ತೆರೆಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಸಿಎಂ ಕುರ್ಚಿಗಾಗಿ…
ಬೆಂಗಳೂರು: ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೊನೆಯ ಹಂತಕ್ಕೆ ಬಂದಿದೆ. ಆದ್ರೆ ಬೆಂಗಳೂರಲ್ಲಿ ಮಾತ್ರ…
ಕಳೆದ ಕೆಲವು ವರ್ಷಗಳಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಲೇ ಬಂದಿದೆ. ಇಲ್ಲಿನ ಹಲವು ಜಾತಿ, ಧರ್ಮ…
ಬೆಂಗಳೂರು: EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿ ವಂಚನೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.…
ಬೆಂಗಳೂರು: ಪ್ರಸಿದ್ಧ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿ ಓಲಾ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಇಓ…
ಬೆಂಗಳೂರು/ತಿರುವನಂತಪುರಂ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಈಗ ಕರ್ನಾಟಕದ ಬೆಂಗಳೂರು, ಬಳ್ಳಾರಿಯ ಲಿಂಕ್ ಸಿಕ್ಕಿದೆ. ಪ್ರಮುಖ…
ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ನೇತೃತ್ವದ ಎನ್ಡಿಎ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ತಿರುವನಂತಪುರಂನಲ್ಲಿ ನಡೆದ ಎನ್ಡಿಎ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಪ್ರಣಾಳಿಕೆ ಬಿಡುಗಡೆ ಮಾಡಿದರು. ಬಡ ಕುಟುಂಬದ ಯಜಮಾನರು, ವಿಧವೆಯರು ಮತ್ತು…
Sign in to your account
