Ad image

ಆಟೋ ಪ್ರಯಾಣಿಕರಿಗೆ ಬಿಗ್ ಶಾಕ್: ಹೋಟೆಲ್ ಬಂದ್ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಹೊಡೆತ

ಬೆಂಗಳೂರು: ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಹಿನ್ನೆಲೆ ಭಾರತದಲ್ಲಿ ಈಗಾಗಲೇ ಆಟೋ ಎಲ್ಪಿಜಿ ಬೆಲೆ  ಲೀಟರ್ ಗೆ 10 ರಿಂದ 20 ರೂಪಾಯಿ ವರೆಗೆ ಏರಿಕೆ ಆಗಿದೆ. ದರ ಏರಿಕೆ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿರುವ ಆರ್ಥಿಕ ತಜ್ಞರು, ಯುದ್ಧ ಹೀಗೆಯೇ ಮುಂದುವರೆದರೆ ಭಾರತದ ಮೇಲೆ ದೊಡ್ಡ ಪರಿಣಾಮವಾಗಲಿದೆ ಎಂದಿದ್ದಾರೆ. ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಕಾರಣ ಅದರ ಮೂಲಕ ಭಾರತಕ್ಕೆ ಬರುವ ಸರಕುಗಳ ಸಾಗಾಟಕ್ಕೆ ಅಡ್ಡಿಯಾಗಿದೆ. ಯುದ್ದದ ಕಾರಣದಿಂದಾಗಿ ಸದ್ಯ ಗುಡ್ ಹೋಪ್ ಶಿಖರದ ಕಡೆಯಿಂದ ಹಡಗುಗಳು ಬರಬೇಕಾಗಿರುವುದರಿಂದ ವೆಚ್ಚ ಹೆಚ್ಚಾಗಲಿದೆ ಎಂದು ಆರ್ಥಿಕ ತಜ್ಞ…

Team SanjeMugilu

ಪ್ರೀತಿಯ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ – ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಮರ್ಡರ್!

ಚಿಕ್ಕಬಳ್ಳಾಪುರ: ಆತ ತಾಯಿಗೆ ಇದ್ದ ಏಕೈಕ ಆಧಾರ. ಗಂಡ ಮತ್ತು ಹಿರಿಯ ಮಗನನ್ನ ಕಳೆದುಕೊಂಡು, ಚಿಕ್ಕ ಮಗನ ಬಗ್ಗೆ ನೂರಾರು ಕನಸು ಕಂಡಿದ್ದಳು. ಆದ್ರೆ ಮಗ ಪ್ರೀತಿ-ಪ್ರೇಮ ಅಂತ ಹೋಗಿ ಈಗ ಬೀದಿ ಹೆಣವಾಗಿದ್ದಾನೆ. ಪ್ರೀತಿಯ ವಿಚಾರದಲ್ಲಿ ಹಿಂದೆ ಗಲಾಟೆ ನಡೆದಿತ್ತಂತೆ. ಅದೇ ದ್ವೇಷದಿಂದ ಆಟೋದಲ್ಲಿ  ಹೋಗುತ್ತಿದ್ದವನನ್ನ ಹಿಂದೆಯಿಂದ ಕಾರಿನಲ್ಲಿ ಅಡ್ಡಗಟ್ಟಿ, ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಕೊಲೆ ಮಾಡಿದ್ದಾರೆ. ಅಷ್ಟಕ್ಕೂ ಕೊಲೆಯಾದವ ಯಾರು? ಎಲ್ಲಿ ಘಟನೆ ನಡೆದಿದ್ದು? ಅಂತಿರಾ ಮುಂದೆ ಓದಿ… ಹೌದು. ಹೀಗೆ ರಕ್ತದ ಮಡುವಿನಲ್ಲಿ ಬಿದ್ದಿರುವ ಯುವಕ, ಮಗನ ಸಾವಿಗೆ…

Team SanjeMugilu

ಮೈಸೂರಲ್ಲಿ ಡ್ರಗ್ಸ್‌ ಗೋಡೌನ್‌ ಜಪ್ತಿ – ಉತ್ತರ ಪ್ರದೇಶ ಮೂಲದ ಖತರ್ನಾಕ್ ದಂಪತಿ ವಶಕ್ಕೆ

ಮೈಸೂರು: ನಗರದ  ಹೊರವಲಯದ ಯಾಂಡಳ್ಳಿ ಬಳಿ ಡ್ರಗ್ಸ್ ತಯಾರಿಕೆಗೆ ಸಿದ್ಧತೆ ಮಾಡಿಕೊಂಡಿದ್ದ ಗೋಡೌನ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋಡೌನ್‌ ಜಪ್ತಿ ಮಾಡಿ, ಅದರಲ್ಲಿ ಸಂಗ್ರಹಿಸಿದ್ದ ಡ್ರಗ್ಸ್ ತಯಾರಿಕೆಗೆ ಬಳಸುವ ಭಾರೀ ಪ್ರಮಾಣದ ರಾಸಾಯನಿಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉತ್ತರ ಪ್ರದೇಶ  ಮೂಲದ ದಂಪತಿ ನಾಲ್ಕು ತಿಂಗಳ ಹಿಂದೆ ಎರಡು ಮನೆ ಹಾಗೂ ಮನೆ ಕೆಳ ಅಂತಸ್ತಿನಲ್ಲಿ ಗೋಡೌನ್ ಬಾಡಿಗೆ ಪಡೆದಿದ್ದರು. ಈ ಗೋಡೌನ್‌ನಲ್ಲಿ ಡ್ರಗ್ಸ್ ತಯಾರಿಕೆಗೆ ಬಳಸುವ ಭಾರಿ ಪ್ರಮಾಣದ ಕೆಮಿಕಲ್ಸ್ ಸಂಗ್ರಹಿಸಿದ್ದರು. ಕೃತ್ಯಕ್ಕೆ ಅನುಕೂಲವಾಗುವಂತೆ ನಿರ್ಜನ ಪ್ರದೇಶದ ಒಂಟಿ ಮನೆಯನ್ನೇ ದಂಪತಿ ಆಯ್ಕೆ…

Team SanjeMugilu
- Sponsored -
Ad imageAd image
Weather
25°C
Bengaluru
scattered clouds
25° _ 24°
64%
8 km/h
Mon
33 °C
Tue
31 °C
Wed
34 °C
Thu
34 °C
Fri
26 °C

Follow US

ನಾಳೆ ಕನಕಪುರದ ಸೋಮನಹಳ್ಳಿಯಲ್ಲಿ ದೇವರಾಜ್‌ ಅಂತ್ಯಕ್ರಿಯೆ

ಬೆಂಗಳೂರು: ಕಾಂಗ್ರೆಸ್‌ ಮಾಜಿ‌ ಶಾಸಕ ಆರ್‌ವಿ ದೇವರಾಜ್‌ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ಕುಟುಂಬಸ್ಥರು ತೀರ್ಮಾನ ತೆಗೆದುಕೊಂಡಿದ್ದಾರೆ.…

Team SanjeMugilu

ಬುರುಡೆ ಗ್ಯಾಂಗ್‌ನ ಅಸಲಿಯತ್ತು ಬಯಲು – ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು!

ಮಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ  ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ  ತಂದಿದ್ದ ಬುರುಡೆ…

Team SanjeMugilu

ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದರಾಮಯ್ಯ

ಬೆಂಗಳೂರು: ಕುರುಬರನ್ನು  STಗೆ ಸೇರಿಸಿದರೆ ST ಮೀಸಲಾತಿ  ಪ್ರಮಾಣ ಹೆಚ್ಚಾಗಬೇಕು. ಯಾರೂ ಯಾರ ಅನ್ನದ ತಟ್ಟೆಗೆ…

Team SanjeMugilu

ದೇಶಕರ್ನೂಲ್ ಬಸ್ ಬೆಂಕಿ ದುರಂತದ ಬಳಿಕ ನಗರದಲ್ಲಿ ದಿಢೀರ್ ತಪಾಸಣೆ

ಬೆಂಗಳೂರು: ಕರ್ನೂಲ್ ಬಸ್ ಬೆಂಕಿ ದುರಂತದ ಘಟನೆಯ ನಂತರ ರಾಜ್ಯ ಸರ್ಕಾರ ಎಚ್ಚರಿಕೆಯಾಗಿ ನಗರದಲ್ಲಿ ದಿಢೀರ್…

Team SanjeMugilu

ಮಹೇಶ್​ ತಿಮರೋಡಿಗೆ ಬಿಗ್ ರಿಲೀಫ್!

ಬೆಂಗಳೂರು : ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್​ ತಿಮರೋಡಿ ಗಡಿಪಾರು ಮಾಡಿ…

Team SanjeMugilu

ನವೆಂಬರ್ ಆರಂಭದಲ್ಲೇ ಸಿಡಿದ ಡೆಡ್‌ಲೈನ್ ಬಾಂಬ್:

ಬೆಂಗಳೂರು: ಕಾಂಗ್ರೆಸ್  ಕೋಟೆಯ ಕುರ್ಚಿ ಕಂಪಿಸುತ್ತಿದೆ. ಅಕ್ಟೋಬರ್ ಮುಗಿದು ನವೆಂಬರ್ ಆರಂಭವಾಗಿದೆ. ಇಂದು ರಾಜ್ಯೋತ್ಸವದ ಸಂಭ್ರಮ…

Team SanjeMugilu

ಹುಬ್ಬಳ್ಳಿಯಲ್ಲಿ ಅಮಾನುಷ ಕೃತ್ಯ – ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿಸಿದ ಆರೋಪ!

ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರಿಗೆ  ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ನ…

Team SanjeMugilu

ಚಿಕ್ಕಮಗಳೂರು ಸೆಂಟ್ರಲ್ ಬ್ಯಾಂಕ್‌ಲ್ಲಿ ಮಹಾ ಮೋಸ – ಗ್ರಾಹಕರ ಅಸಲಿ ಚಿನ್ನವೇ ಮಾಯ!

ಚಿಕ್ಕಮಗಳೂರು: ನಗರದ  ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ರೂ. ಮೌಲ್ಯದ…

Team SanjeMugilu
ಜಾಹೀರಾತು

ಗಂಧದ ಎಣ್ಣೆ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ: ಅಂಕಿ-ಅಂಶ ಸಮೇತ ಬಯಲಿಗೆಳೆದ ಜೆಡಿಎಸ್ ಶಾಸಕ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಗಂಧದ ಎಣ್ಣೆ ಖರೀದಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಜೆಡಿಎಸ್ ಶಾಸಕ ಹೆಚ್.ಟಿ ಮಂಜು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೆಎಸ್​​​ಡಿಎಲ್​​ನಲ್ಲಿ  ಸಾಬೂನು ತೈಲ ಕಚ್ಚಾ ಸಾಮಾಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಕಂಪನಿಗೆ…

Team SanjeMugilu