Ad image

ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟ ಕುಸಿತ – ಸೆನ್ಸರ್ ಅಳವಡಿಕೆಗೆ ಜಿಬಿಎ ಪ್ಲ್ಯಾನ್

ಬೆಂಗಳೂರು: ನಗರದಲ್ಲಿ ವಾಯುಮಾಲಿನ್ಯದ  ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಶುದ್ದ ಗಾಳಿಯ ಸೂಚ್ಯಂಕದಲ್ಲಿ ಕುಸಿತ ಆಗುತ್ತಿದೆ. ಗಾಳಿ ಗುಣಮಟ್ಟ ಕುಸಿತ ಆಗುವುದಕ್ಕೆ ಕಾರಣ ಏನು? ಬೆಂಗಳೂರಿನ  ಯಾವ ಭಾಗದಲ್ಲಿ ಗಾಳಿ ಗುಣಮಟ್ಟ ಕುಸಿತ ಆಗುತ್ತಿದೆ ಎಂಬುದನ್ನು ಪತ್ತೆ ಹಚ್ಚಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಸೆನ್ಸರ್‌  ಅಳವಡಿಕೆ ಮಾಡಲು ಮುಂದಾಗಿದೆ. ಗಾಳಿಯ ಗುಣಮಟ್ಟ(AQI) ಕುಸಿತಕ್ಕೆ ಟ್ರಾಫಿಕ್ ಕಾರಣವೇ? ಕಟ್ಟಡ ನಿರ್ಮಾಣದ ಅವಶೇಷನಾ ಅಥವಾ ಬೇರೆ ಕಾರಣ ಏನಾದರೂ ಇದೆಯಾ ಎಂದು ಪತ್ತೆ ಹಚ್ಚಲು ಬೆಂಗಳೂರಿನ 85 ಮೆಟ್ರೋ ನಿಲ್ದಾಣ, 55 ಬಿಎಂಟಿಸಿಯ…

Team SanjeMugilu

ಥೈಲ್ಯಾಂಡ್‌ನಿಂದ ಫ್ಲೈಟ್‌ನಲ್ಲಿ ಬೆಂಗಳೂರಿಗೆ ಡ್ರಗ್ಸ್‌ ಸಪ್ಲೈ – 10 ಮಂದಿ ಕೇರಳ ಗ್ಯಾಂಗ್ ಬಂಧಿಸಿದ ಪೊಲೀಸರು

ಬೆಂಗಳೂರು: ಥೈಲ್ಯಾಂಡ್‌ನಿಂದ  ಬೆಂಗಳೂರಿಗೆ  ಡ್ರಗ್ಸ್‌ ಸಪ್ಲೈ ಮಾಡುತ್ತಿದ್ದ ಕೇರಳ ಡ್ರಗ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬೃಹತ್ ಡ್ರಗ್ಸ್‌ ಜಾಲವೊಂದನ್ನು ಭೇದಿಸಿದ್ದು, ಹತ್ತು ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು, ಡಾರ್ಕ್‌ವೆಬ್ ಬಳಸಿ ಬೆಂಗಳೂರಿನಾದ್ಯಂತ ಮಾರಾಟ ಮಾಡಲಾಗುತ್ತಿತ್ತು. ಬಂಧಿತ ಆರೋಪಿಗಳನ್ನು ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್, ನಿಸಾರ್ ಮತ್ತು ಅಭಿನವ್ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಕರ್ನಾಟಕ ಮೂಲದವರಾಗಿದ್ದು,…

Team SanjeMugilu

ನೇಪಾಳದಲ್ಲಿ ಕುಳಿತು ಭಾರತದಲ್ಲಿ ನೂರಾರು ಕೋಟಿ ರೂ. ವಂಚನೆ ಮಾಡುತ್ತಿದ್ದವರನ್ನು ಹೆಡೆಮುರಿಕಟ್ಟಿದ ಮಂಗಳೂರು ಪೊಲೀಸರು!

ಮಂಗಳೂರು: ನೇಪಾಳದಲ್ಲಿ ಕುಳಿತು ಭಾರತವನ್ನೇ ಗುರಿಯಾಗಿಸಿಕೊಂಡು ನೂರಾರು ಕೋಟಿ ರೂಪಾಯಿ ವಂಚನೆ ಮಾಡುತ್ತಿದ್ದ ಅತಿದೊಡ್ಡ ಸೈಬರ್ ಫ್ರಾಡ್ ನೆಟ್ವರ್ಕ್ ಅನ್ನು  ಮಂಗಳೂರು ಪೊಲೀಸರು ಭೇದಿಸಿದ್ದಾರೆ. ನೇಪಾಳ ಪೊಲೀಸರ ಸಹಕಾರದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ, ಅಲ್ಲಿಯೇ ತಂಗಿ ವಂಚನೆ ನಡೆಸುತ್ತಿದ್ದ 11 ಮಂದಿ ಭಾರತೀಯ ಮೂಲದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ವಂಚನೆಯ ಜಾಲವನ್ನು ನಿಯಂತ್ರಿಸುತ್ತಿದ್ದ ಚೀನಾದ ಹ್ಯಾಂಡ್ಲರ್​ಗಳು ಮಂಗಳೂರಿನ ಸೈಬರ್ ಎಕನಾಮಿಕ್ ನಾರ್ಕೋಟಿಕ್ಸ್  ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ತನಿಖೆಯ ಜಾಡು ಹಿಡಿದು ಆರೋಪಿಗಳವರೆಗೆ ಪೊಲೀಸರು ತಲುಪಿದ್ದರು. ಬಂಧಿತ ತಂಡದಲ್ಲಿ ಭಾರತೀಯರ ಜೊತೆಗೆ ಚೀನಾ ಮೂಲದ…

Team SanjeMugilu
- Sponsored -
Ad imageAd image
Weather
23°C
Bengaluru
few clouds
23° _ 23°
31%
3 km/h
Fri
34 °C
Sat
34 °C
Sun
34 °C
Mon
34 °C
Tue
22 °C

Follow US

ಬೆಂಗಳೂರು ಸೇರಿದಂತೆ ಕರ್ನಾಟಕದ ಈ ಜಿಲ್ಲೆಗಳಿಗೆ ಮೋಂಟಾ ಚಂಡಮಾರುತ ಭೀತಿ

ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತವು ಮೋಂಟಾ ಚಂಡಮಾರುತವಾಗಿ ತೀವ್ರಗೊಂಡಿದೆ. ಈ ಚಂಡಮಾರುತವು ತೀವ್ರಗೊಂಡು ಭಾರತದ ಪೂರ್ವ…

Team SanjeMugilu

ಮಸೀದಿಗಳಲ್ಲಿ ಕೂಗುವ ಆಜಾನ್‌ನಿಂದ ಶಬ್ದಮಾಲಿನ್ಯ: ಪರಿಷತ್‌ನಲ್ಲಿ ಆಡಳಿತ-ವಿಪಕ್ಷಗಳ ನಡುವೆ ಗದ್ದಲ ಗಲಾಟೆ

ಬೆಂಗಳೂರು/ಬೆಳಗಾವಿ: ಮಸೀದಿಗಳಲ್ಲಿ  ಕೂಗುವ ಆಜಾನ್‌ನಿಂದ ಶಬ್ದಮಾಲಿನ್ಯ ಆಗ್ತಿದೆ ಎಂಬ ವಿಚಾರ ವಿಧಾನ ಪರಿಷತ್‌ನಲ್ಲಿಂದು  ಆಡಳಿತ-ವಿಪಕ್ಷಗಳ ನಡುವೆ…

Team SanjeMugilu

ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಅರಣ್ಯ ಇಲಾಖೆ

ಚಾಮರಾಜನಗರ: ಹಲವು ದಿನಗಳಿಂದ ಚಾಮರಾಜನಗರದಲ್ಲಿ  ಹುಲಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆಗಾಗಿ…

Team SanjeMugilu

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ – ಸರ್ಕಾರ ಸ್ಪಂದಿಸದಿದ್ರೆ ಸಾಮೂಹಿಕ ರಾಜೀನಾಮೆಗೆ ಪ್ಲಾನ್

ಬೆಂಗಳೂರು: ಸಾರಿಗೆ ನೌಕರರು  ಹಾಗೂ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಬೇಡಿಕೆಗಳ ಈಡೇರಿಕೆಗೆ ಸಾರಿಗೆ ಸಂಘಟನೆಗಳು,…

Team SanjeMugilu

ಕಬ್ಬನ್ ಪಾರ್ಕ್​ ಬಾಲಭವನದಲ್ಲಿ ಆರಂಭವಾಗಲಿದೆ ಸ್ಕೇಟಿಂಗ್ ಬೋರ್ಡ್ ಪಾರ್ಕ್

ಬೆಂಗಳೂರು: ನೈಸರ್ಗಿಕ ಸೌಂದರ್ಯದಿಂದ ಮನಸೂರೆಗೊಳ್ಳುವ ಕಬ್ಬನ್ ಪಾರ್ಕ್ ಆವರಣದಲ್ಲಿರುವ ಬಾಲಭವನವು ಚಿಣ್ಣರು ಹಾಗೂ ಯುವಕರಿಗೆ ಅಚ್ಚುಮೆಚ್ಚಿನ…

Team SanjeMugilu

ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

ಚೆನ್ನೈ: ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ…

Team SanjeMugilu

ಜಾತಿಗಣತಿ ಸಮೀಕ್ಷೆ ಎಫೆಕ್ಟ್​; ಶಾಲೆಯಲ್ಲಿ ಮಕ್ಕಳ ಆಟಕ್ಕೂ ಬಿತ್ತಾ ಬ್ರೇಕ್​!?

ರಾಜ್ಯದಲ್ಲಿ ನಡೆಯುತ್ತಿದ್ದ ಜಾತಿ ಜನಗಣತಿ ಸಮೀಕ್ಷೆ  ಹಿನ್ನಲೆ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ  ದಸರಾ…

Team SanjeMugilu

ಬಾಲಕಿಗೆ ಲೈಂಗಿಕ ದೌರ್ಜನ್ಯ ಕೇಸ್‌ – ಮ್ಯೂಸಿಕ್‌ ಮೈಲಾರಿ ಬಂಧನ

ಬಾಗಲಕೋಟೆ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮ್ಯೂಸಿಕ್ ಸಿಂಗರ್‌ ಮೈಲಾರಿಯನ್ನು  ಪೊಲೀಸರು…

Team SanjeMugilu
ಜಾಹೀರಾತು

ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 20 ಮಂದಿ ಸಾವು

ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ  ಹೆದ್ದಾರಿಯಲ್ಲಿ ಸೋಮವಾರ, ಬಸ್​ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 24 ಜನ ಗಾಯಗೊಂಡಿದ್ದಾರೆ. ಜಲ್ಲಿ ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ.…

Team SanjeMugilu