Ad image

ಹೋಮ್ ಸ್ಟೇಯಲ್ಲಿ ರೇವ್‌ ಪಾರ್ಟಿ ಆರೋಪ – 130ಕ್ಕೂ ಹೆಚ್ಚು ಜನರ ಬಂಧನ

ರಾಮನಗರ: ಕಗ್ಗಲೀಪುರ  ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್‌ ಸ್ಟೇ ಒಂದರಲ್ಲಿ ರೇವ್‌ ಪಾರ್ಟಿ ನಡೆದ ಆರೋಪ ಕೇಳಿಬಂದಿದೆ. ಪಾರ್ಟಿ ನಡೆಯುತ್ತಿದ್ದಾಗಲೇ ಕಗ್ಗಲೀಪುರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿದ್ದ 130ಕ್ಕೂ ಹೆಚ್ಚು ಯುವಕ, ಯುವತಿಯರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಸುಮಾರು ಮಧ್ಯರಾತ್ರಿ 3ಗಂಟೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಪಾರ್ಟಿಯಲ್ಲಿ ಮಾದಕ ವಸ್ತುಗಳ ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಗಳಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ಹೋಮ್ ಸ್ಟೇ, ಸುಹಾಸ್ ಗೌಡ…

Team SanjeMugilu

ಲಂಡನ್‌ನಲ್ಲಿನ ಮಹಾತ್ಮ ಗಾಂಧಿ ಪ್ರತಿಮೆಗೆ ಅಪಚಾರ

ಲಂಡನ್: ಗಾಂಧಿ ಜಯಂತಿಗೂ ಮುನ್ನವೇ ಲಂಡನ್‌ನಲ್ಲಿ ಕೃತ್ಯವೊಂದು ನಡೆದಿದೆ. ಮಹಾತ್ಮ ಗಾಂಧಿ  ಅವರ ಪ್ರತಿಮೆಯನ್ನು ಧ್ವಂಸಗೊಳಿಸಿ, ಅದರ ಸ್ತಂಭದ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆದು ವಿಕೃತಿ ಮರೆದಿದ್ದಾರೆ. ಸೋಮವಾರ (ಸೆ.29) ಲಂಡನ್ ವಿಶ್ವವಿದ್ಯಾಲಯದ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿ ಧ್ಯಾನಸ್ಥ ಭಂಗಿಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮೇಲೆ ವಿಕೃತಿ ಮರೆದಿದ್ದಾರೆ. ಪ್ರತಿಮೆಯ ಸ್ತಂಭದ ಮೇಲೆ ಭಾರತ ವಿರೋಧಿ ಬರಹಗಳು ಕಂಡುಬಂದಿದೆ. ಈ ಕೃತ್ಯವನ್ನು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ತೀವ್ರವಾಗಿ ಖಂಡಿಸಿದ್ದು, ಪ್ರತಿಮೆಯ ಮೂಲ ಘನತೆಗಾಗಿ ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದೆ. ಈ ಕುರಿತು ಈಗಾಗಲೇ ಸ್ಥಳೀಯ ಅಧಿಕಾರಿಗಳಿಗೆ ವರದಿ…

Team SanjeMugilu

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಕುಸಿದ ಗೋಡೆ – ಮಗು ಸಾವು

ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿಗೆ  ವಿದ್ಯುತ್ ವೈರಿಂಗ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಮೃತ ಮಗುವನ್ನು ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (1 ವರ್ಷ 8 ತಿಂಗಳು) ಎಂದು ಗುರುತಿಸಲಾಗಿದೆ. ನ.7ರ ಸಂಜೆ ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ ಸಿಮೆಂಟ್ ಮಿಕ್ಸರ್ ಲಾರಿ ಹೋಗುತ್ತಿತ್ತು. ಈ ವೇಳೆ ಮೇಲೆ ಹಾದು ಹೋಗಿರುವ ವೈರಿಂಗ್ ವಿದ್ಯುತ್ ತಂತಿ ಲಾರಿಗೆ ಸಿಲುಕಿಕೊಂಡಿದೆ. ತಕ್ಷಣ ಸ್ಥಳೀಯರು ಕೂಗಿಕೊಂಡಿದ್ದಾರೆ. ಆದರೆ ಚಾಲಕ ಗಮನಿಸದೇ…

Team SanjeMugilu
- Sponsored -
Ad imageAd image
Weather
25°C
Bengaluru
clear sky
26° _ 24°
47%
5 km/h
Wed
35 °C
Thu
35 °C
Fri
37 °C
Sat
36 °C
Sun
27 °C

Follow US

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ಹತಾಶರಾದ ಆಟೋ…

Team SanjeMugilu

ಪರಮೇಶ್ವರ್​ ಮನೆಯಲ್ಲಿ ಬ್ರೇಕ್ ​ಫಾಸ್ಟ್​ ಪಾರ್ಟ್​-3?

ಬೆಂಗಳೂರು: ನಾಯಕತ್ವ ಬದಲಾವಣೆ, ಕುರ್ಚಿ ಕಾದಾಟಕ್ಕೆ ಬ್ರೇಕ್​ ಹಾಕಲು ಹೈಕಮಾಂಡ್​​ನಿಂದ ಕರೆ ಬರ್ತಿದ್ದಂತೆ ಸಿಎಂ-ಡಿಸಿಎಂ ಫುಲ್…

Team SanjeMugilu

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆ ಹೊತ್ತಲ್ಲೇ, ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ…

Team SanjeMugilu

ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ದೇಶದ ಜನರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಪೆಟ್ರೋಲ್‌, ಡೀಸೆಲ್‌…

Team SanjeMugilu

ಕತಾರ್ ಅನಿಲ ಘಟಕದ ಮೇಲೆ ದಾಳಿಯಿಂದ ಭಾರತದ ಇಂಧನ ಮಾರುಕಟ್ಟೆಯಲ್ಲಿ ಸಂಚಲನ: ನಿಮ್ಮ ಜೇಬಿಗೆ ಬೀಳುತ್ತಾ ಕತ್ತರಿ?

ನವದೆಹಲಿ/ಬೆಂಗಳೂರು, ಮಾರ್ಚ್ 20: ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಯುದ್ಧದ ಪರಿಣಾಮ ಭಾರತದಲ್ಲಿ  ಎಲ್‌ಪಿಜಿ  ಗ್ಯಾಸ್ ಕೊರತೆ ಇನ್ನಷ್ಟು…

Team SanjeMugilu

ಸಮೀಕ್ಷೆ ನಿರಾಕರಿಸಿದ ಸುಧಾಮೂರ್ತಿ ದಂಪತಿಗೆ ಸಿಎಂ ತಿರುಗೇಟು, ಬಿಕೆ ಹರಿಪ್ರಸಾದ್ ಕೂಡ ಕಿಡಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ  ಭಾಗಿಯಾಗಲು ನಿರಾಕರಿಸಿದ…

Team SanjeMugilu

ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ರೋಷನ್ ಬೇಗ್

ನವದೆಹಲಿ: ನಾನು ರಾಜಕೀಯದಿಂದ ನಾಪತ್ತೆಯಾಗಿಲ್ಲ, ಎಲ್ಲರೂ ಸೇರಿ ಕೋರ್ಟ್ ಕೇಸ್‌ಗಳಲ್ಲಿ ಸಿಲುಕಿಸಿದ್ದರು ನಿಧಾನವಾಗಿ ಅವುಗಳಿಂದ ಆಚೆ…

Team SanjeMugilu

ಹುಣಸೂರು ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ; ಇಬ್ಬರು ರೈತರ ಮೇಲೆ ದಾಳಿ

ಮೈಸೂರು: ಜಿಲ್ಲೆಯಲ್ಲಿ ಹುಲಿ  ಆತಂಕ ಮುಂದುವರಿದಿದೆ. ಸರಗೂರು, ಹೆಚ್.ಡಿ ಕೋಟೆ ನಂತರ ಈಗ ಹುಣಸೂರಿನಲ್ಲಿ ಹುಲಿ…

Team SanjeMugilu
ಜಾಹೀರಾತು

ಬೆಂಗಳೂರಿಂದ ಹೊರಟಿದ್ದ ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ – 36 ಮಂದಿ ಪ್ರಯಾಣಿಕರು ಸೇಫ್

ಬೆಂಗಳೂರು: ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ  ಹೊರಟಿದ್ದ ಬಸ್‌ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ…

Team SanjeMugilu