Hot News
ಕನ್ನಡ ಸಂಜೆ ದಿನಪತ್ರಿಕೆ
ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣ ಅಧಿಕಾರಿಗಳನ್ನ ಬಳಸಿಕೊಂಡು ತಂದೆಯ ಹೆಸರು ಮತ್ತು ನನ್ನ ಹೆಸರನ್ನು ಚಾರ್ಜ್ಶೀಟ್ನಲ್ಲಿ ಹಾಕಿದ್ದಾರೆ ಎಂದು ಹರ್ಷಾನಂದ್ ಗುತ್ತೇದಾರ್ ಹೇಳಿದ್ದಾರೆ. ಆಳಂದ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ತನ್ನ ವಿರುದ್ಧ ವಿಶೇಷ ತನಿಖಾ ತಂಡ ಬೆಂಗಳೂರಿನ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಕ್ಕೆ ಅವರು ನೀಡಿದರು. 2023 ರ ಚುನಾವಣೆಯಲ್ಲಿ ಆರೋಪ ಮಾಡಿದ ಬಳಿಕ ಬಿಆರ್ ಪಾಟೀಲ್ ಕಾಂಗ್ರೆಸ್ನಿಂದ ಜಯಗಳಿಸಿದರು. ಎರಡು ವರ್ಷದಲ್ಲಿ ಈ ಪ್ರಕರಣದಲ್ಲಿ ಯಾವುದೇ ಬೆಳವಣಿಗೆ ಆಗಿರಲಿಲ್ಲ. ಯಾವುದೇ ದಾಖಲೆಗಳು…
ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ವಿವಸ್ತ್ರ ಪ್ರಕರಣ ಖಂಡಿಸಿ ಇವತ್ತು ಬಿಜೆಪಿ ನಾಯಕರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಮತ್ತೊಂದು ಕಡೆ ಪ್ರಕರಣದ ತನಿಖೆಯನ್ನೂ ಪೊಲೀಸರು ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಸುಜಾತ ಹಂಡಿಗೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋದಲ್ಲಿ ಏನಿದೆ..? ಸುಜಾತಾ ಹಂಡಿ ಅವರ ಅಸಲಿ ಮುಖ ಇದು ಎನ್ನಲಾಗಿದ್ದು, ವಿಡಿಯೋ ನೋಡಿದ್ರೆ ಸುಜಾತ ಹಂಡಿ ಹೆಣ್ಣಾ? ಹೆಮ್ಮಾರಿಯಾ? ಎಂಬ ಪ್ರಶ್ನೆ ಮೂಡದೇ ಇರದು. ವಿವಸ್ತ್ರ ಪ್ರಕರಣ ಬೆನ್ನಲ್ಲೇ ಕಳೆದ ಮೂರು ವರ್ಷಗಳ ಹಿಂದಿನ ಹಳೆಯ ವಿಡಿಯೋ…
ಬೆಂಗಳೂರು: ಧರ್ಮಸ್ಥಳ ಕೇಸ್ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಧರ್ಮಸ್ಥಳ ಕೇಸ್ನಲ್ಲಿ ಬುರುಡೆ ಗ್ಯಾಂಗ್ ಮೋಸ ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಎಂಬ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಈ ಸರ್ಕಾರ ಮಾಡಿದೆ. ಎಸ್ಐಟಿಯನ್ನ ತರಾತುರಿಯಲ್ಲಿ ಈ ಸರ್ಕಾರ ಮಾಡಿತು. ಎಸ್ಐಟಿ ತನಿಖೆ ಮಾಡಿದ್ರು. ಇವರಿಗೆ ಏನು ಸಿಕ್ತು? ಏನು ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.…
ನವದೆಹಲಿ: ಸಾಹಿತಿ, ಅಕ್ಷರ ಮಾಂತ್ರಿಕ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.…
ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಮತ್ತೊಂದು ಸಂತಸದ ಸುದ್ದಿ ಬಂದಿದೆ. ಮುಂದಿನ ಶೈಕ್ಷಣಿಕ ಸಾಲಿನಲ್ಲಿ…
ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ನೆರೆ ಪರಿಹಾರ ಘೋಷಣೆಯಾಗಿದೆ. ಇಂದು ಕರ್ನಾಟಕ ಹಾಗೂ ಮಹಾರಾಷ್ಟ್ರ…
ನವದೆಹಲಿ: ಬಿಜೆಪಿಯ ಕೆಲವು ನಾಯಕರು ಕರ್ನಾಟಕದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ಜೋರಾಗಿ ಹೇಳುತ್ತಿರುವುದು ಹಾಸ್ಯಾಸ್ಪದ.…
ಮೈಸೂರು : ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ…
ಬೆಂಗಳೂರು: ಆರ್ಎಸ್ಎಸ್ ಚಟುವಟಿಕೆಗಳ ನಿಯಂತ್ರಣಕ್ಕೆ ಮುಂದಾಗಿದ್ದ ಸರ್ಕಾರ ಈಗ ಇಟ್ಟ ಹೆಜ್ಜೆಯಿಂದ ಹಿಂದಕ್ಕೆ ಸರಿದಿದೆ. ಹೊಸ…
ಛತ್ತೀಸ್ಗಢ: ರಾತ್ರಿ ಮನೆಯಲ್ಲಿ ಮಲಗಿದ್ದ ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿ ಎಸೆದು ಹೋಗಿರುವ ಘಟನೆ…
ಬೆಂಗಳೂರು: ತೆರಿಗೆ ಬಾಕಿ ಪಾವತಿಸದ ಮಾಲೀಕರ 7 ಸಾವಿರ ಆಸ್ತಿಗಳನ್ನು ಹರಾಜು ಹಾಕಲು ಗ್ರೇಟರ್ ಬೆಂಗಳೂರು…
ದೆಹಲಿ: ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ…
ಮೈಸೂರು : ಐದು ವರ್ಷ ನಮ್ಮ ತಂದೆ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು. ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ವಿಚಾರ ನನಗೆ ಗೊತ್ತಿಲ್ಲ.…
Sign in to your account
