Ad image

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು

ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ಮಾಡಿದ ಕಿಡಿಗೇಡಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ‘ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ’ ಎಂದು ಶಂಕರ್11916  ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಈ ಕಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತನಾಗಿ ಗುರುತಿಸಿಕೊಂಡು ಕೊಲೆಯಾಗಿದ್ದ ಸುಹಾಸ್ ಶೆಟ್ಟಿ ಅವರ…

Team SanjeMugilu

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ: ಸಿದ್ದರಾಮಯ್ಯ

ಬೆಂಗಳೂರು: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣದದಲ್ಲಿ ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ  ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ  ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ರಾಮಚಂದ್ರರಾವ್‌ರನ್ನ ಅಮಾನತು ಮಾಡಿದ್ದೇವೆ. ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಸಚಿವ ತಿಮ್ಮಾಪುರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹೇಳಿರೋ ಬಗ್ಗೆ ಗೊತ್ತಿಲ್ಲ. ಅವರನ್ನ ಕರೆದು ಮಾತಾಡ್ತೀನಿ. ಅವರು ಹೇಳಿಲ್ಲ ನೀವೆ ಹಾಗೆ ಕೇಳ್ತಾ ಇದ್ದೀರಿ ಎಂದರು. ಇನ್ನೂ, ನಾಯಕತ್ವ ಬದಲಾವಣೆ ವಿಚಾರವಾಗಿ ದೆಹಲಿಗೆ ಹೋಗ್ತೀರಾ…

Team SanjeMugilu

ಅಂಜನಾದ್ರಿ ಸಿಂಗಾರ—ಭಕ್ತರಿಗಾಗಿ 8 ವಿಶ್ರಾಂತಿ ಕೇಂದ್ರ, ಊಟ–ನೀರು ವ್ಯವಸ್ಥೆ

ಕೊಪ್ಪಳ: ಹನುಮ ಹುಟ್ಟಿದ ಪವಿತ್ರ ತೀರ್ಥಭೂಮಿ ಅಂಜನಾದ್ರಿ ಬೆಟ್ಟ ಇಂದು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಡಿಸೆಂಬರ್ 2 ಮತ್ತು 3ರಂದು ನಡೆಯಲಿರುವ ಹನುಮ ಮಾಲೆ ವಿಸರ್ಜನೆಗಾಗಿ ಭಕ್ತರ ಸಾಗರವೇ ಹರಿದು ಬರುತ್ತಿದೆ. ಜಿಲ್ಲಾಡಳಿತದ ಅಂದಾಜು ಪ್ರಕಾರ, ಈ ಬಾರಿ ಸುಮಾರು ಒಂದು ಲಕ್ಷಕ್ಕಿಂತ ಹೆಚ್ಚು ಭಕ್ತರು ಅಂಜನಾದ್ರಿಗೆ ಆಗಮಿಸುವ ಸಾಧ್ಯತೆ ಇದೆ. ಹನುಮ ವೃತ ಹಿಡಿದ ಭಕ್ತಾದಿಗಳು ನೂರಾರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಪಾದಯಾತ್ರೆ ಮೂಲಕ ಅಂಜನಾದ್ರಿ ಬೆಟ್ಟಕ್ಕೆ ಬರಲು ಆರಂಭಿಸಿದ್ದು, ಜಾಗತೆ ಮಾಡುವ ಸಲುವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಅಥ್ಲೆಟಿಕ್ ಅಸೋಶಿಯೇಷನ್ ಸೇರಿ ಭಾರಿ…

Team SanjeMugilu
- Sponsored -
Ad imageAd image
Weather
21°C
Bengaluru
clear sky
21° _ 21°
49%
4 km/h
Thu
33 °C
Fri
34 °C
Sat
34 °C
Sun
34 °C
Mon
24 °C

Follow US

ಆಳಂದ ವೋಟ್ ಚೋರಿ ಕೇಸ್ ತನಿಖೆ ಚುರುಕು – ಸಾವಿರಕ್ಕೂ ಅಧಿಕ ಜನರ ಹೇಳಿಕೆ ದಾಖಲಿಸಿದ ಎಸ್‌ಐಟಿ

ಕಲಬುರಗಿ: 2023ರ ಆಳಂದ ವಿಧಾನಸಭಾ ಚುನಾವಣೆಯಲ್ಲಿ ವೋಟ್ ಚೋರಿ  ಯತ್ನ ಪ್ರಕರಣ ಸಂಬಂಧ ಸರ್ಕಾರ ಎಸ್‌ಐಟಿ …

Team SanjeMugilu

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ…

Team SanjeMugilu

ಬಾಲಾಪರಾಧಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 2ನೇ ಸ್ಥಾನ

ಬೆಂಗಳೂರು: ದೇಶದಲ್ಲೇ ಅತಿಹೆಚ್ಚು ಬಾಲಾಪರಾಧಗಳು ನಡೆಯುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು 2ನೇ ಸ್ಥಾನದಲ್ಲಿರುವುದು ರಾಷ್ಟ್ರೀಯ ಅಪರಾಧ…

Team SanjeMugilu

ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ  ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌…

Team SanjeMugilu

ಬಾಲಿವುಡ್‌ ದಂತಕಥೆ ಧರ್ಮೇಂದ್ರ ನಿಧನ

ಮುಂಬೈ: ಬಾಲಿವುಡ್‌ನ ದಂತಕಥೆ ಹಿರಿಯ ನಟ ಧರ್ಮೇಂದ್ರ (89) ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಉಸಿರಾಟದ…

Team SanjeMugilu

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ಟೋಕಿಯೊ: ಸೋಮವಾರ ತಡರಾತ್ರಿ ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ…

Team SanjeMugilu

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಎನ್.ವಿನಯ್ ಹೆಗ್ಡೆ ನಿಧನ

ಮಂಗಳೂರು: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ , ಕೆ.ಎಸ್.ಹೆಗ್ಡೆ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಎನ್.ವಿನಯ್…

Team SanjeMugilu

ಭಾರತದ ಮೇಲೆ ಹೊಸ ಸುಂಕ: ಟ್ರಂಪ್‌ ಮತ್ತೆ ಎಚ್ಚರಿಕೆ

ವಾಷಿಂಗ್ಟನ್‌: ಭಾರತದ ಮೇಲೆ ಹೊಸ ಸುಂಕಗಳನ್ನು  ಹೇರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೆ ಎಚ್ಚರಿಕೆ…

Team SanjeMugilu
ಜಾಹೀರಾತು

ಬಿಹಾರ ಫಲಿತಾಂಶದಿಂದ ಕುಗ್ಗಿದ ಕಾಂಗ್ರೆಸ್ ಉತ್ಸಾಹ – ಕ್ರಾಂತಿ/ಪುನಾರಚನೆ ಜಪಕ್ಕೆ ತಾತ್ಕಾಲಿಕ ಬ್ರೇಕ್?

ಬೆಂಗಳೂರು: ಬಿಹಾರ ಫಲಿತಾಂಶ ಇಡೀ‌ ದೇಶದಲ್ಲೇ ಕಾಂಗ್ರೆಸ್ ಪಡೆಯನ್ನು ಮಂಕಾಗಿಸಿದೆ. ರಾಜ್ಯದ ಮಟ್ಟಿಗೆ ಎಲ್ಲ‌ ಸಂಭಾವ್ಯ ಲೆಕ್ಕಾಚಾರಗಳನ್ನೂ ಉಲ್ಟಾ ಮಾಡಿದೆ. ಕ್ರಾಂತಿ ಅಥವಾ ಪುನಾರಚನೆ ಬಗ್ಗೆ ಹೈಕಮಾಂಡ್ ರಿಸ್ಕ್ ತೆಗೆದುಕೊಳ್ಳದೇ ಮುಂದೂಡಿಕೆ ತಂತ್ರಕ್ಕೆ ಮೊರೆ ಹೋಗಲಿದೆ ಎನ್ನಲಾಗಿದೆ‌. ಇನ್ನು ಈ ಮೂಲಕ…

Team SanjeMugilu