Hot News
ಕನ್ನಡ ಸಂಜೆ ದಿನಪತ್ರಿಕೆ
ನವದೆಹಲಿ: ತಮ್ಮ ಮೇಲಿನ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಧೀಶರು ಈ ಹಿಂದೆ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ತಮ್ಮನ್ನು ಅಪರಾಧಿ ಎಂದು ಘೋಷಿಸಿದ್ದರಿಂದ, ಮುಂದಿನ ಪ್ರಕರಣದಲ್ಲೂ ತಮ್ಮ ವಿರುದ್ಧ ಪಕ್ಷಪಾತ ತೋರುವ ಸಾಧ್ಯತೆಯಿದೆ ಎಂಬ ಆತಂಕವನ್ನು ಪ್ರಜ್ವಲ್ ರೇವಣ್ಣ ವ್ಯಕ್ತಪಡಿಸಿದ್ದರು. ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಧೀಶರ…
ಮಂಡ್ಯ: ಕಾಂಗ್ರೆಸ್ ಮತ್ತು ಹೆಚ್ಡಿಕೆ ನಡುವೆ ನಡೆಯುತ್ತಿದ್ದ ಕೈಗಾರಿಕಾ ಫೈಟ್ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಜಿಲ್ಲೆಗೆ ಕೈಗಾರಿಕೆ ತರಲು ಜಿಲ್ಲೆಯಲ್ಲಿ ಭೂಮಿ ಇಲ್ಲ ಎನ್ನುತ್ತಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮಂಡ್ಯದ ಶಾಸಕ ಗಣಿಗ ರವಿಕುಮಾರ್ ಸವಾಲು ಹಾಕಿದ್ದಾರೆ. ಖುದ್ದು ಜಿಲ್ಲಾಧಿಕಾರಿ ಜೊತೆ ಜಾಗ ಪರಿಶೀಲನೆ ಮಾಡಿ ಭೂಮಿ ಇದೆ, ಇಂಡಸ್ಟ್ರಿ ಯಾವಾಗ ತಾರ್ತೀರಾ ಅಂತ ಪ್ರಶ್ನೆ ಮಾಡಿದ್ದಾರೆ. ಮಂಡ್ಯ… 2024 ರ ಲೋಕಸಭಾ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಣವಾಗಿತ್ತು. ಜಿಲ್ಲೆಯಲ್ಲಿ 7 ಕ್ಷೇತ್ರಗಳ ಪೈಕಿ 6 ರಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಭಾರೀ ಬಹುಮತದಿಂದ…
ಚಿಕ್ಕಮಗಳೂರು: ಪವಿತ್ರ ತೀರ್ಥಕ್ಷೇತ್ರ ಬಾಬಾ ಬುಡನ್ಗಿರಿ (ದತ್ತಾತ್ರೇಯ ಪೀಠ)ಯಲ್ಲಿ ನಾಳೆಯಿಂದ ಆರಂಭವಾಗಲಿರುವ ಶ್ರೀ ದತ್ತ ಜಯಂತಿ ಮಹೋತ್ಸವಕ್ಕಾಗಿ ಸರ್ವತೋಮುಖ ಸಿದ್ಧತೆಗಳು ಪೂರ್ಣಗೊಂಡಿವೆ. ಡಿಸೆಂಬರ್ 2 ರಿಂದ 4ರವರೆಗೆ ನಡೆಯಲಿರುವ ಈ ಮೂರು ದಿನಗಳ ಉತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಬಿಗಿ ಪೊಲೀಸ್ ಭದ್ರತಾ ವಲಯದಲ್ಲಿ ಇರಿಸಲಾಗಿದೆ. ಈ ಬಾರಿ ಭದ್ರತಾ ಕ್ರಮಗಳು ಹೆಚ್ಚುವರಿ ಕಟ್ಟುಪಾಡಿನಲ್ಲಿದ್ದು, 6,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಜಿಲ್ಲೆಗೆ ನಿಯೋಜಿಸಲಾಗಿದೆ. ಕೆಎಸ್ಆರ್ಪಿ 4 ಪ್ಲಟೂನ್ಗಳು, ಆರ್ಎಎಫ್, ಸಿಎಆರ್ ಪ್ಲಟೂನ್ಗಳು, 10 ಡಿಎಆರ್ ತಂಡಗಳು ಸೇರಿದಂತೆ ರಾಜ್ಯದ 20ಕ್ಕೂ ಹೆಚ್ಚು…
ಚಾಮರಾಜನಗರ: ಕಳೆದ ತಿಂಗಳು ತನ್ನ ನಾಲ್ಕು ಮರಿಗಳೊಂದಿಗೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ತಾಯಿ…
ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ವಾಸಿಸುತ್ತಿರುವ ಶಂಕೆ…
ಬೆಂಗಳೂರು/ಶಿವಮೊಗ್ಗ/ದಾವಣಗೆರೆ: ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ…
ನವದೆಹಲಿ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೆಹಲಿ ಬಾಬಾ ಎಂದೇ ಖ್ಯಾತಿಯಾಗಿದ್ದ ಚೈತನ್ಯಾನಂದ…
ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು…
ಬಳ್ಳಾರಿ : ಜಿಲ್ಲೆಯಲ್ಲಿ ರಾಜಕೀಯ ಘರ್ಷಣೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನಾ…
ಉಡುಪಿ: ಇನ್ಮುಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ …
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ‘ನಲಿ ಕಲಿ’ ಯೋಜನೆ ಮಕ್ಕಳ ಉದ್ದೇಶಗಳನ್ನು ಈಡೇರಿಸುವಲ್ಲಿ ಸಂಪೂರ್ಣ…
ಬೆಂಗಳೂರು: ತನ್ನ ಆದಾಯ ಹೆಚ್ಚಿಸಿಕೊಳ್ಳೋಕೆ ಜನರ ಮೇಲೆ ಬರೆ ಎಳೆಯಲು ಬಿಡಿಎ ಮುಂದಾಗಿದೆ. ಬೆಂಗಳೂರು ಅಭಿವೃದ್ಧಿ…
ನವದೆಹಲಿ: ಬೇಲೆಕೇರಿ ಬಂದರಿನ ಮೂಲಕ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಕರ್ನಾಟಕ ಮತ್ತು ಹರಿಯಾಣದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಹರಿಯಾಣದ ಗುರುಗ್ರಾಮ್ನ ಕೆಲವು ಸ್ಥಳಗಳು…
Sign in to your account
