Ad image

ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ

ರೋಮ್‌: ಪ್ಯಾಲೆಸ್ಟೈನ್ ಪ್ರತ್ಯೇಕ ದೇಶವಾಗಬೇಕು ಎಂಬ ಬೇಡಿಕೆಗೆ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಬೆಂಬಲ ನೀಡಲು ನಿರಾಕರಿಸಿದ್ದಾರೆ. ಇದನ್ನು ವಿರೋಧಿಸಿ ಪ್ಯಾಲೆಸ್ಟೈನ್ ಪರ ಇಟಲಿಯ ಜನ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಗಾಜಾದಲ್ಲಿ ಇಸ್ರೇಲ್ ದಾಳಿಯನ್ನು ಖಂಡಿಸದ ಮತ್ತು ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕೆ ಬೆಂಬಲಿಸದ ಜಾರ್ಜಿಯಾ ಮೆಲೋನಿ ನೇತೃತ್ವದ ಬಲಪಂಥೀಯ ಸರ್ಕಾರದ ವಿರುದ್ಧ ಕಾರ್ಮಿಕ ಒಕ್ಕೂಟಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಇದರ ಭಾಗವಾಗಿ ಜನ ಇಟಲಿಯ ಹಲವು ಬೀದಿಗಳಲ್ಲಿ ಕಪ್ಪು ಬಟ್ಟೆ ಧರಿಸಿ ಪ್ಯಾಲೆಸ್ಟೀನಿಯನ್ ಧ್ವಜ ಹಿಡಿದು ಪ್ರತಿಭಟನಾ ಮೆರವಣಿಗೆಗಳು ನಡೆಯುತ್ತಿದ್ದಾರೆ. ಸಾವಿರಾರು ಪ್ರತಿಭಟನಾಕಾರರು ರಸ್ತೆಗಳನ್ನು ತಡೆದು,…

Team SanjeMugilu

ಆಸ್ತಿ ತೆರಿಗೆ ಬಾಕಿ: ಬೆಂಗಳೂರಿನ ಮಂತ್ರಿಮಾಲ್​​ಗೆ ಮತ್ತೆ ಬೀಗ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಬೆಂಗಳೂರು ನಗರದ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ಮಂತ್ರಿಮಾಲ್​​ಗೆ ಮತ್ತೆ ಬೀಗ ಬಿದ್ದಿದೆ . ಈ ಹಿಂದೆಯೂ ಕೋಟ್ಯಂತರ ತೆರಿಗೆ ಪಾವತಿಸದ ಸಲುವಾಗಿ ಹಲವು ಬಾರಿ ಮಾಲ್​ ಅನ್ನು ಸೀಜ್ ಮಾಡಲಾಗಿತ್ತು. ಈ ಬಾರಿಯೂ 30 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ಹಲವು ವರ್ಷಗಳಿಂದ ತೆರಿಗೆ ಪಾವತಿಸದೆ ಮಂತ್ರಿ ಮಾಲ್​ಗೆ ಬೀಗ ಬಿದ್ದಿತ್ತು. ಈ ಬಾರಿಯೂ ಬರೋಬ್ಬರಿ 30,81,45,600 ರೂ. ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಅಧಿಕಾರಿಗಳು ಇಂದು ಬೆಳಗ್ಗೆ ಮಾಲ್​…

Team SanjeMugilu

ಸಿಲ್ಕ್ ಬೋರ್ಡ್ ಟ್ರಾಫಿಕ್​ಗೆ ಶೀಘ್ರ ಮುಕ್ತಿ

ಬೆಂಗಳೂರು: ಬೆಂಗಳೂರಿನ  ಅತ್ಯಂತ ದಟ್ಟಣೆಯ ಮತ್ತು ಟ್ರಾಫಿಕ್ ಸಮಸ್ಯೆಗೆ ಕುಪ್ರಸಿದ್ಧವಾದ ಪ್ರದೇಶಗಳಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರಮುಖವಾಗಿದೆ. ಈ ಭಾಗದಲ್ಲಿ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕುವುದು ಸಾಮಾನ್ಯವಾಗಿದೆ. ಆದರೆ ಈಗ ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದ್ದು, ಈ ಭಾಗದ ಸವಾರರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಶುಭ ಸುದ್ದಿ ನೀಡಿದೆ. ಸಿಲ್ಕ್ ಬೋರ್ಡ್ ಭಾಗದ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈಓವರ್‌ನ ಇನ್ನೊಂದು ಭಾಗವನ್ನು ಸಂಚಾರಕ್ಕೆ ತೆರೆಯಲು ಬಿಎಂಆರ್‌ಸಿಎಲ್ ಸಿದ್ಧತೆ ನಡೆಸಿದೆ. ಈ ಮಾರ್ಗವನ್ನು ಮಾರ್ಚ್ ಕೊನೆಯ ವಾರ ಅಥವಾ…

Team SanjeMugilu
- Sponsored -
Ad imageAd image

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್!

ಮಂಗಳೂರು: ನಗರದಲ್ಲಿ  ಉದ್ಯೋಗಾವಕಾಶದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ…

Team SanjeMugilu

ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಇಬ್ಬರು ರೈತರು  ಬಲಿಯಾದ ಘಟನೆ ಶೃಂಗೇರಿ  ತಾಲೂಕಿನ ಕೆರೆಮನೆ ಗ್ರಾಮದಲ್ಲಿ ನಡೆದಿದೆ.…

Team SanjeMugilu

ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಬಳ್ಳಾರಿ: ಮೂಲಭೂತವಾದದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಹಾಗೂ ಭಯೋತ್ಪಾದಕರ ನಂಟು ಶಂಕೆ ಹಿನ್ನೆಲೆ ಬಳ್ಳಾರಿ…

Team SanjeMugilu

ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕೈಮಗ್ಗ ಉತ್ತೇಜನಕ್ಕೆ ಪೂರಕವಾದ ಅಂಶಗಳನ್ನು ನೂತನ ಜವಳಿ ನೀತಿಯಲ್ಲಿ ಅಳವಡಿಸಲಾಗುವುದು ಎಂದು ಜವಳಿ, ಕಬ್ಬು…

Team SanjeMugilu

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

ಬೆಂಗಳೂರು: ಅನೈತಿಕ ಸಂಬಂಧಕ್ಕೆ  ಅಡ್ಡಿಯಾದ ಪ್ರೇಯಸಿಯ ಪತಿಯನ್ನು  ಪ್ರಿಯಕರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ  ನಡೆದಿದೆ.…

Team SanjeMugilu

ಬದುಕಿದ್ದರೂ ದಾಖಲೆಯಲ್ಲಿ ‘ಮೃತ’: ಅಧಿಕಾರಿಗಳ ಎಡವಟ್ಟಿಗೆ ಹಂಪಮ್ಮ ಪರದಾಟ

ಹೊಸಪೇಟೆ: ಜೀವಂತವಾಗಿದ್ದರೂ ಮಹಿಳೆಯೊಬ್ಬರನ್ನು ದಾಖಲೆಗಳಲ್ಲಿ ‘ಮೃತ’ ಎಂದು ತೋರಿಸಿ, ಸರ್ಕಾರದ ಸವಲತ್ತುಗಳಿಂದ ವಂಚಿತರನ್ನಾಗಿಸಿದ ಹೊಸಪೇಟೆ ತಾಲ್ಲೂಕಿನ…

Team SanjeMugilu

ದೆಹಲಿ ಬ್ಲಾಸ್ಟ್‌ಗೂ ಕರ್ನಾಟಕಕ್ಕೂ ಇದ್ಯಾ ಲಿಂಕ್? – ಚುರುಕುಗೊಂಡ ತನಿಖೆ

ನವದೆಹಲಿ/ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟ ಇದೀಗ ಕರ್ನಾಟಕಕ್ಕೆ ಲಿಂಕ್ ಹೊಂದಿದ್ಯಾ ಎಂಬ…

Team SanjeMugilu

ಬಿಗಿ ಪೊಲೀಸ್ ಕಾವಲು ನಡುವೆ ಬಾಬಾ ಬುಡನ್‌ಗಿರಿ ಜಾತ್ರೆ ಆರಂಭ

ಚಿಕ್ಕಮಗಳೂರು: ಪವಿತ್ರ ತೀರ್ಥಕ್ಷೇತ್ರ ಬಾಬಾ ಬುಡನ್‌ಗಿರಿ (ದತ್ತಾತ್ರೇಯ ಪೀಠ)ಯಲ್ಲಿ ನಾಳೆಯಿಂದ ಆರಂಭವಾಗಲಿರುವ ಶ್ರೀ ದತ್ತ ಜಯಂತಿ…

Team SanjeMugilu
ಜಾಹೀರಾತು

ಸಿಎಂ, ಡಿಸಿಎಂ ಮನೆಯಲ್ಲಿ ಗರಿಗೆದರಿದ ರಾಜಕೀಯ – ಮತ್ತೆ ದಲಿತ ಸಿಎಂ ಕೂಗು ಮುನ್ನೆಲೆಗೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲಿ  ಭಾನುವಾರ (ನ.23) ಸಹ ಕುರ್ಚಿ ಕಿತ್ತಾಟ ಮುಂದುವರಿದಿತ್ತು. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿ ಬಣದ ನಾಯಕರು ಪರಸ್ಪರ ಸಭೆ ನಡೆಸುತ್ತಿದ್ದಾರೆ. ಈ ನಡುವೆ ಸಿಎಂ-ಡಿಸಿಎಂ ಮನೆ ಪವರ್ ಸೆಂಟರ್ ಆಗಿ…

Team SanjeMugilu