Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಳಗಾವಿ: ತಾಲೂಕಿನ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಹೆಚ್ಎಸ್ ಬ್ಯಾಕ್ಟೀರಿಯಾ ಕಾರಣವಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ. ಮಾಧ್ಯಮಗಳಿಗೆ ಮೃಗಾಲಯದ ಎಸಿಎಫ್ ನಾಗರಾಜ್ ಬಾಳೆಹೊಸೂರ್ ಮಾಹಿತಿ ನೀಡಿದ್ದಾರೆ. 31 ಕೃಷ್ಣಮೃಗಗಳ ಸಾವಿಗೆ (ಗಳಲೆ) ಹಿಮೋರೆಜಿಕ್ ಸೆಪ್ಟಿಸೆಮೀಯಾ ಕಾರಣ ಎನ್ನುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಅ.13ರಿಂದ 16ರವರೆಗೆ 31 ಕೃಷ್ಣಮೃಗಗಳು ಸಾವಿಗೀಡಗಿದ್ದವು. ಕೃಷ್ಣಮೃಗಗಳ ಸಾವು ಹಿನ್ನೆಲೆ ಬನ್ನೇರುಘಟ್ಟ, ಬೆಂಗಳೂರಿನ ತಜ್ಞ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವೈರಾಣು ತಜ್ಞ ಡಾ.ಚಂದ್ರಶೇಖರ ಅವರು ಮೃಗಾಲಯದ ಅಧಿಕಾರಿಗಳಿಗೆ…
ಬೆಂಗಳೂರು: ಬೆಂಗಳೂರಿನ ಅತ್ಯಂತ ದಟ್ಟಣೆಯ ಮತ್ತು ಟ್ರಾಫಿಕ್ ಸಮಸ್ಯೆಗೆ ಕುಪ್ರಸಿದ್ಧವಾದ ಪ್ರದೇಶಗಳಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರಮುಖವಾಗಿದೆ. ಈ ಭಾಗದಲ್ಲಿ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ನಲ್ಲಿ ಸಿಲುಕುವುದು ಸಾಮಾನ್ಯವಾಗಿದೆ. ಆದರೆ ಈಗ ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದ್ದು, ಈ ಭಾಗದ ಸವಾರರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಶುಭ ಸುದ್ದಿ ನೀಡಿದೆ. ಸಿಲ್ಕ್ ಬೋರ್ಡ್ ಭಾಗದ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈಓವರ್ನ ಇನ್ನೊಂದು ಭಾಗವನ್ನು ಸಂಚಾರಕ್ಕೆ ತೆರೆಯಲು ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದೆ. ಈ ಮಾರ್ಗವನ್ನು ಮಾರ್ಚ್ ಕೊನೆಯ ವಾರ ಅಥವಾ…
ಬೆಂಗಳೂರಿನಲ್ಲಿ ಮಾಲ್ಗಳಿಗೆ ಓಡಾಡುವ ಜನರ ಸಂಖ್ಯೆ ಹೆಚ್ಚಾಗಿಯೇ ಇದೆ. ಮಂತ್ರಿ ಮಾಲ್ , ಒರಿಯನ್ ಮಾಲ್ ಹೀಗೆ ಜನರು ಶಾಪಿಂಗ್, ಊಟ, ತಿಂಡಿ, ಸುತ್ತಾಡುವುದಕ್ಕೆ ಅಂತ ಮಾಲ್ಗೆ ಹೋಗ್ತಿರ್ತಾರೆ. ಆದ್ರೆ ಇದೀಗ ಈ ಮಾಲ್ಗಳಿಗೆ ಸಂಕಷ್ಟ ಎದುರಾಗಿದೆ. ಇರಾನ್-ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮದಿಂದ ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ ಕೊರತೆ ತೀವ್ರವಾಗಿದ್ದರಿಂದ ಮಾಲ್ನ ಫುಡ್ ಕೋರ್ಟ್ ಮತ್ತು ಹೋಟೆಲ್ಗಳಿಗೂ ದೊಡ್ಡ ಬಿಸಿ ತಗುಲಿದೆ. ಮಂತ್ರಿ ಮಾಲ್ ಬೆಂಗಳೂರಿನ ಅತಿ ಪ್ರಸಿದ್ಧ ಮಾಲ್ಗಳಲ್ಲಿ ಒಂದು. ಇಲ್ಲಿ ಶಾಪಿಂಗ್, ಸಿನಿಮಾ, ಫುಡ್ ಕೋರ್ಟ್ ಎಲ್ಲವೂ ಒಂದೇ ಕಡೆ ಇದ್ದು, ದಿನಕ್ಕೆ…
ಬೆಂಗಳೂರು: ಕೇಂದ್ರ ಸರ್ಕಾರ 5,700 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಸುಗಳನ್ನು (Electric Bus) ಬೆಂಗಳೂರಿಗೆ ನೀಡಿದೆ…
ಸಮುದಾಯದ ಹಿತಾಸಕ್ತಿಗಳ ರಕ್ಷಣೆಗಾಗಿ ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ನಡೆದಿರುವುದು ನಿಜ.…
ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್ನಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್…
ಬೆಂಗಳೂರು: ಎಸ್ಎಸ್ಎಲ್ಸಿ ನಂತರ ದೂರದ ಪ್ರದೇಶಗಳಲ್ಲಿ ಕಾಲೇಜುಗಳ ಕೊರತೆಯಿಂದ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುತ್ತಿರುವ ವಿದ್ಯಾರ್ಥಿನಿಯರಿಗೆ ರಾಜ್ಯ…
ಮಧುರೈ: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನುವ ಮಾಹಿತಿ…
ಕಾರವಾರ: ಗೋಕರ್ಣದ ರಾಮತೀರ್ಥ ಅರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ರಷ್ಯಾದ ಮಹಿಳೆ ನೀನಾ ಕುಟೀನಾ…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಕಾರವಾರದಲ್ಲಿ ತೀವ್ರ ಚಳಿ ಅಲೆ ಎಚ್ಚರಿಕೆ ನೀಡಲಾಗಿದೆ.…
ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಆರೋಪ ಪ್ರಕರಣದ…
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಮಧ್ಯೆ ಇದೀಗ ಮತ್ತೊಂದು ಬೆಳವಣಿಗೆ ನಡೆದಿದ್ದು, ಪರಿಶಿಷ್ಟ…
ವಾಷಿಂಗ್ಟನ್/ಬೀಜಿಂಗ್: ದಕ್ಷಿಣ ಚೀನಾ ಸಮುದ್ರದಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಅಮೆರಿಕ ನೌಕಾಪಡೆಯ ಒಂದು ಹೆಲಿಕಾಪ್ಟರ್, ಒಂದು ಫೈಟರ್ ಜೆಟ್ ಪತನಗೊಂಡಿದೆ. ಘಟನೆಯಲ್ಲಿ ಎಲ್ಲಾ ಐವರು ಸೇನಾ ಸಿಬ್ಬಂದಿಯನ್ನ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮೊದಲ ಅಪಘಾತ ಭಾನುವಾರ…
Sign in to your account
