Ad image

KSDL | ಸರ್ಕಾರಕ್ಕೆ ದಾಖಲೆಯ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು  2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರ್ಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌  ಮತ್ತು ಕೆಎಸ್‌ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಸಚಿವ ಪಾಟೀಲ್‌ ಮಾತನಾಡಿ, ಕೆಎಸ್‌ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು…

Team SanjeMugilu

ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ಮಂಗಳವಾರ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

ಕಲಬುರಗಿ: ಮಳೆಯಿಂದಾಗಿ ಉತ್ತರ ಕರ್ನಾಟಕ  ಭಾಗದಲ್ಲಿ ವಿಪರೀತ ಹಾನಿಯುಂಟಾದ ಹಿನ್ನೆಲೆ ಮಂಗಳವಾರ (ಸೆ.30) ಸಿಎಂ ಸಿದ್ದರಾಮಯ್ಯ  ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಿಂದ ವೈಮಾನಿಕ ಸಮೀಕ್ಷೆ ಆರಂಭಿಸಲಿದ್ದಾರೆ. ವೈಮಾನಿಕ ಸಮೀಕ್ಷೆಯ ನಂತರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಕಲಬುರಗಿಯಲ್ಲಿ ಕಾಗಿಣಾ ನದಿ ಪ್ರವಾಹಕ್ಕೆ ಸೇಡಂ ತಾಲೂಕಿನ ಮಳಖೇಡ ತಾಂಡಾದ ಹಲವು ಮನೆಗಳಿಗೆ ನೀರು ನುಗ್ಗಿದೆ. ಒಂದು ತಿಂಗಳ ಕಂದಮನನ್ನು ಹೊತ್ತು ಎರಡು ದಿನಗಳಿಂದ ಛಾವಣಿ ಮೇಲೆ ತಾಯಿ ಆಶ್ರಯ ಪಡೆದಿದ್ದಾಳೆ. ಜೇವರ್ಗಿ ತಾಲೂಕಿನ ಮಾಹೂರ ಗ್ರಾಮ ನಡುಗಡ್ಡೆಯಾಗಿದೆ. ಶಾಸಕ ಡಾ.ಅಜಯ್…

Team SanjeMugilu

ರೋಗಿಗಳಿಂದ ದೂರು, ಕೆಲಸಕ್ಕೆ ಚಕ್ಕರ್, ಕೊನೆಗೆ ವಜಾ – ಇದು ಕಾರ್ ಬಾಂಬರ್ ವೈದ್ಯನ ಅಸಲಿ ಮುಖ

ನವದೆಹಲಿ: ದೆಹಲಿ ಕೆಂಪು ಕೋಟೆಯ  ಬಳಿ ಸಂಭವಿಸಿದ್ದ ಕಾರು ಸ್ಫೋಟ ಬೆನ್ನಲ್ಲೇ ಒಂದೊಂದೇ ಅಂಶಗಳು ಬಹಿರಂಗವಾಗುತ್ತಿದೆ. ಕಾಶ್ಮೀರದ ಅನಂತ್‌ನಾಗ್ ಆಸ್ಪತ್ರೆಯಲ್ಲಿ ಉಗ್ರ ಡಾ.ಉಮರ್  ನಿರ್ಲಕ್ಷ್ಯದಿಂದ ಒಂದು ಜೀವ ಬಲಿಯಾಗಿದ್ದಕ್ಕೆ ಕೆಲಸ ಕಳೆದುಕೊಂಡು ಅಲ್-ಪಲಾಹ್ ವಿಶ್ವವಿದ್ಯಾಲಯಕ್ಕೆ  ಸೇರಿಕೊಂಡು, ಅಲ್ಲಿಂದ ಭಯೋತ್ಮಾದಕ ದಾಳಿಗೆ ಸಂಚು ಹೂಡಿದ್ದ ಎಂದು ತಿಳಿದುಬಂದಿದೆ. ಐತಿಹಾಸಿಕ ಕೆಂಪು ಕೋಟೆಯ  ಬಳಿ ಸಂಭವಿಸಿದ್ದ ಸ್ಫೋಟದಿಂದ 12 ಜನರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸ್ಫೋಟಗೊಂಡ ಕಾರು ಘಟನೆಗೂ ಮುನ್ನ ದೆಹಲಿಯ ಹಲವೆಡೆ ಸುತ್ತಾಡಿರುವುದು ಕಂಡುಬಂದಿದ್ದು, ಚಾಲಕರು ಯಾರು ಎಂದು ಪತ್ತೆಹಚ್ಚಿದ್ದಾಗ ಡಾ.ಉಮರ್ ಉನ್…

Team SanjeMugilu
- Sponsored -
Ad imageAd image
Weather
24°C
Bengaluru
clear sky
26° _ 23°
43%
9 km/h
Fri
27 °C
Sat
27 °C
Sun
28 °C
Mon
28 °C
Tue
29 °C

Follow US

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇಮೇಲ್‌ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ.…

Team SanjeMugilu

ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು

ಬೆಂಗಳೂರು: ಬೆಂಗಳೂರಿನ ಕೋಗಿಲು ಬಡಾವಣೆ ಬಳಿ ಮನೆಗಳ ತೆರವು ಸಂತ್ರಸ್ತರಿಗೆ ಈಗಾಗಲೇ ನೀಡಿದ ಭರವಸೆಯಂತೆ ಸರ್ಕಾರ…

Team SanjeMugilu

KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ

ಸ್ಯಾಂಡಲ್‌ವುಡ್‌ನ  ಪೋಷಕ ನಟ ಹಾಗೂ ಖಳನಟ ಹರೀಶ್ ರಾಯ್  ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ…

Team SanjeMugilu

ಆಕ್ಸಿಡೆಂಟ್ ವಲಯವಾಗುತ್ತಿದೆ ಬೆಂಗಳೂರಿನ ರಿಂಗ್‌ ರೋಡ್‌ ಫ್ಲೈಓವರ್!

ಬೆಂಗಳೂರು: ಈಗಾಗಲೇ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಇದರ ಜೊತೆ ಅಪಘಾತಗಳ  ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಅದರಲ್ಲೂ…

Team SanjeMugilu

ಬೈಕ್‌ ಡಿಕ್ಕಿ, ಧಗಧಗಿಸಿದ ಬೆಂಗಳೂರಿಗೆ ಬರುತ್ತಿದ್ದ ಬಸ್ಸು – 20ಕ್ಕೂ ಹೆಚ್ಚು ಮಂದಿ ಸಜೀವ ದಹನ

ಹೈದರಾಬಾದ್‌: ಆಂಧ್ರದ ಕರ್ನೂಲ್‌  ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ…

Team SanjeMugilu

ಕಾಗಿನೆಲೆ ಅಭಿವೃದ್ಧಿಗಾಗಿ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

ಬೆಂಗಳೂರು/ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಅ.29) ನಡೆದ ಕಾಗಿನೆಲೆಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ…

Team SanjeMugilu

ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸ್ಟಾರ್ ನಟಿಗೆ ಸಂಕಷ್ಟ

ಕೋಟಿ ಕೋಟಿ ಹಣಕಾಸು ವ್ಯವಹಾರ ಪತ್ತೆ! ಬೆಂಗಳೂರು: ಕರ್ನಾಟಕದ ವಸತಿ ಸಚಿವ ಜಮೀರ್ ಅಹಮದ್ ಖಾನ್…

Team SanjeMugilu

5 ದಿನ ನಡೆಯಲಿರುವ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ

ಬೆಂಗಳೂರು: ಇಂದಿನಿಂದ 5 ದಿನ ನಡೆಯಲಿರುವ ಬಸವನಗುಡಿ  ಕಡಲೆಕಾಯಿ ಪರಿಷೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು…

Team SanjeMugilu
ಜಾಹೀರಾತು

ಗಗನಕ್ಕೇರಿದ ತರಕಾರಿಗಳ ಬೆಲೆ – ಯಾವುದಕ್ಕೆ ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ಚಳಿ ಅಬ್ಬರಿಸುತ್ತಿದ್ದು, ತರಕಾರಿಗಳ ಮೇಲೆಯೂ ಚಂಡಮಾರುತದ ಎಫೆಕ್ಟ್  ಬೀರಿದೆ. ಇದರಿಂದ ಇಳುವರಿ ಕಡಿಮೆಯಾಗಿದ್ದು, ತರಕಾರಿಗಳ ಬೆಲೆ ಗಗನಕ್ಕೇರಿದೆ. ಹೌದು, ಕೆಲ ತರಕಾರಿಗಳ ಬೆಲೆ ಶತಕದ ಗಡಿ ದಾಟಿದ್ರೇ, ನುಗ್ಗೆಕಾಯಿ ಬೆಲೆ ಐದನೂರರ ಗಡಿ ದಾಟಿದೆ. ಕಳೆದ ಒಂದು ವಾರದಿಂದ…

Team SanjeMugilu