Hot News
ಕನ್ನಡ ಸಂಜೆ ದಿನಪತ್ರಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ಮಾಡಿದ ಕಿಡಿಗೇಡಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ‘ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ’ ಎಂದು ಶಂಕರ್11916 ಎಂಬ ಇನ್ಸ್ಟಾಗ್ರಾಂ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಈ ಕಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತನಾಗಿ ಗುರುತಿಸಿಕೊಂಡು ಕೊಲೆಯಾಗಿದ್ದ ಸುಹಾಸ್ ಶೆಟ್ಟಿ ಅವರ…
ಬೆಂಗಳೂರು: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣದದಲ್ಲಿ ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ರಾಮಚಂದ್ರರಾವ್ರನ್ನ ಅಮಾನತು ಮಾಡಿದ್ದೇವೆ. ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಸಚಿವ ತಿಮ್ಮಾಪುರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹೇಳಿರೋ ಬಗ್ಗೆ ಗೊತ್ತಿಲ್ಲ. ಅವರನ್ನ ಕರೆದು ಮಾತಾಡ್ತೀನಿ. ಅವರು ಹೇಳಿಲ್ಲ ನೀವೆ ಹಾಗೆ ಕೇಳ್ತಾ ಇದ್ದೀರಿ ಎಂದರು. ಇನ್ನೂ, ನಾಯಕತ್ವ ಬದಲಾವಣೆ ವಿಚಾರವಾಗಿ ದೆಹಲಿಗೆ ಹೋಗ್ತೀರಾ…
ಕೊಪ್ಪಳ: ಹನುಮ ಹುಟ್ಟಿದ ಪವಿತ್ರ ತೀರ್ಥಭೂಮಿ ಅಂಜನಾದ್ರಿ ಬೆಟ್ಟ ಇಂದು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಡಿಸೆಂಬರ್ 2 ಮತ್ತು 3ರಂದು ನಡೆಯಲಿರುವ ಹನುಮ ಮಾಲೆ ವಿಸರ್ಜನೆಗಾಗಿ ಭಕ್ತರ ಸಾಗರವೇ ಹರಿದು ಬರುತ್ತಿದೆ. ಜಿಲ್ಲಾಡಳಿತದ ಅಂದಾಜು ಪ್ರಕಾರ, ಈ ಬಾರಿ ಸುಮಾರು ಒಂದು ಲಕ್ಷಕ್ಕಿಂತ ಹೆಚ್ಚು ಭಕ್ತರು ಅಂಜನಾದ್ರಿಗೆ ಆಗಮಿಸುವ ಸಾಧ್ಯತೆ ಇದೆ. ಹನುಮ ವೃತ ಹಿಡಿದ ಭಕ್ತಾದಿಗಳು ನೂರಾರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಪಾದಯಾತ್ರೆ ಮೂಲಕ ಅಂಜನಾದ್ರಿ ಬೆಟ್ಟಕ್ಕೆ ಬರಲು ಆರಂಭಿಸಿದ್ದು, ಜಾಗತೆ ಮಾಡುವ ಸಲುವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಅಥ್ಲೆಟಿಕ್ ಅಸೋಶಿಯೇಷನ್ ಸೇರಿ ಭಾರಿ…
ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ, ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಶುಕ್ರವಾರ, ಶನಿವಾರ,…
ಕಲಬುರಗಿ: 2023ರ ಆಳಂದ ವಿಧಾನಸಭಾ ಚುನಾವಣೆಯಲ್ಲಿ ವೋಟ್ ಚೋರಿ ಯತ್ನ ಪ್ರಕರಣ ಸಂಬಂಧ ಸರ್ಕಾರ ಎಸ್ಐಟಿ …
ಬೆಂಗಳೂರು: ಇಲ್ಲಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ…
ಬೆಂಗಳೂರು: ದೇಶದಲ್ಲೇ ಅತಿಹೆಚ್ಚು ಬಾಲಾಪರಾಧಗಳು ನಡೆಯುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು 2ನೇ ಸ್ಥಾನದಲ್ಲಿರುವುದು ರಾಷ್ಟ್ರೀಯ ಅಪರಾಧ…
ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್…
ಮುಂಬೈ: ಬಾಲಿವುಡ್ನ ದಂತಕಥೆ ಹಿರಿಯ ನಟ ಧರ್ಮೇಂದ್ರ (89) ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಉಸಿರಾಟದ…
ಟೋಕಿಯೊ: ಸೋಮವಾರ ತಡರಾತ್ರಿ ಉತ್ತರ ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ…
ಮಂಗಳೂರು: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ , ಕೆ.ಎಸ್.ಹೆಗ್ಡೆ ಹಾಸ್ಪಿಟಲ್ನ ವ್ಯವಸ್ಥಾಪಕ ನಿರ್ದೇಶಕ ಎನ್.ವಿನಯ್…
ವಾಷಿಂಗ್ಟನ್: ಭಾರತದ ಮೇಲೆ ಹೊಸ ಸುಂಕಗಳನ್ನು ಹೇರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಎಚ್ಚರಿಕೆ…
ಬೆಂಗಳೂರು: ಬಿಹಾರ ಫಲಿತಾಂಶ ಇಡೀ ದೇಶದಲ್ಲೇ ಕಾಂಗ್ರೆಸ್ ಪಡೆಯನ್ನು ಮಂಕಾಗಿಸಿದೆ. ರಾಜ್ಯದ ಮಟ್ಟಿಗೆ ಎಲ್ಲ ಸಂಭಾವ್ಯ ಲೆಕ್ಕಾಚಾರಗಳನ್ನೂ ಉಲ್ಟಾ ಮಾಡಿದೆ. ಕ್ರಾಂತಿ ಅಥವಾ ಪುನಾರಚನೆ ಬಗ್ಗೆ ಹೈಕಮಾಂಡ್ ರಿಸ್ಕ್ ತೆಗೆದುಕೊಳ್ಳದೇ ಮುಂದೂಡಿಕೆ ತಂತ್ರಕ್ಕೆ ಮೊರೆ ಹೋಗಲಿದೆ ಎನ್ನಲಾಗಿದೆ. ಇನ್ನು ಈ ಮೂಲಕ…
Sign in to your account
