Ad image

ಇದೇ ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿಯ ಮೊದಲ ಹಂತ ಶುರು

ನವದೆಹಲಿ: ಇದೇ ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿಯ ಮೊದಲ ಹಂತವು ಆರಂಭಗೊಳ್ಳಲಿದ್ದು ಸೆಪ್ಟೆಂಬರ್ 30ರವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆ ಪಟ್ಟಿ ಅಭಿಯಾನದೊಂದಿಗೆ ನಡೆಯಲಿದೆ. ಬುಧವಾರ ಹೊರಡಿಸಲಾಗಿರುವ ಸರ್ಕಾರಿ ಅಧಿಸೂಚನೆಯಲ್ಲಿ ಈ ಉದ್ದೇಶಕ್ಕಾಗಿ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವು 30 ದಿನಗಳ ಅವಧಿಯನ್ನು ನಿರ್ದಿಷ್ಟಪಡಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ  ಸರ್ಕಾರಗಳು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30, 2026 ರವರೆಗೆ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ನಡೆಸುತ್ತವೆ. ಇದು ಜನಗಣತಿಯ ಮೊದಲ ಹಂತವಾಗಿದ್ದು, ಮನೆಗಳು ಮತ್ತು…

Team SanjeMugilu

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪೋಷಕ ಡಾ. ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದಿದ್ದು ಹೇಗೆ? ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ನಡೆದ ವಕೀಲರೊಬ್ಬರ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಡಾ. ಫಾರೂಕ್ ಅಬ್ದುಲ್ಲಾ ತೆರಳಿದ್ದರು. ಈ ಸಂದರ್ಭದಲ್ಲಿ ಹಠಾತ್ತಾಗಿ ವ್ಯಕ್ತಿಯೊಬ್ಬ ಅವರ ಬಳಿ ಬಂದು ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ. ಗುಂಡು ಹಾರಿಸಿದ ಆರೋಪಿಯನ್ನು ಜಮ್ಮು ಮೂಲದ ಕಮಲ್ ಸಿಂಗ್ ಜಮ್ವಾಲ್ ಎಂದು ಗುರುತಿಸಲಾಗಿದೆ. ದಾಳಿ…

Team SanjeMugilu

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

ಬೆಂಗಳೂರು: ಸಿಎಂ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್  ಬಾಂಬ್ ಹಾಕಿದ್ದಾರೆ. ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಸಿಎಂ ಬರೆದಿದ್ದಾರೆ ಎನ್ನಲಾದ ಪತ್ರವನ್ನ ಸುನಿಲ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಎಂ ಶಿಫಾರಸು ಪತ್ರ ಸಹಿತ ಸುನಿಲ್ ಕುಮಾರ್ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆಯಾಗಿದೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ…

Team SanjeMugilu
- Sponsored -
Ad imageAd image

ಬೆಂಗಳೂರಿಗೆ ಮೋದಿ 5,700 ಇ-ಬಸ್‌ ಗಿಫ್ಟ್ – ತೇಜಸ್ವಿ ಸೂರ್ಯ ಹರ್ಷ

ಬೆಂಗಳೂರು: ಕೇಂದ್ರ ಸರ್ಕಾರ 5,700 ಕ್ಕೂ ಹೆಚ್ಚು ಎಲೆಕ್ಟ್ರಿಕ್‌ ಬಸ್ಸುಗಳನ್ನು (Electric Bus) ಬೆಂಗಳೂರಿಗೆ ನೀಡಿದೆ…

Team SanjeMugilu

ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಬೆಂಗಳೂರು: ಸಿಲಿಕಾನ್ ಸಿಟಿಯ ಮಾನ, ರಸ್ತೆ ಗುಂಡಿಗಳಲ್ಲಿ ಹರಾಜು ಆಗ್ತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು…

Team SanjeMugilu

ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ಎದುರಾಯ್ತು ಹೊಸ ಸಮಸ್ಯೆ!

ಬೆಂಗಳೂರು: ಬೆಂಗಳೂರಿನ  ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರ ಅಕ್ಟೋಬರ್ 31 ರ ಗಡುವು ವಿಧಿಸಿದೆ. ಆದರೆ,…

Team SanjeMugilu

ಇಂದು ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ; ಆದರೆ ಈ ಜಿಲ್ಲೆಯಲ್ಲಿ ಪ್ರತ್ಯೇಕ ರಾಜ್ಯದ ಕೂಗು

ಇಂದು ಕರ್ನಾಟಕದೆಲ್ಲೆಡೆ ಕನ್ನಡ ರಾಜ್ಯೋತ್ಸವದ  ಸಡಗರ ಸಂಭ್ರಮ ಮನೆ ಮಾಡಿದೆ. ಆದರೆ ನಾಡಹಬ್ಬದಂದೆ (ನವೆಂಬರ್ 1,…

Team SanjeMugilu

ಸಿಸಿಬಿ ಪೊಲೀಸರ ಬೇಟೆ – ಹೊಸ ವರ್ಷಕ್ಕೆ ತಂದಿದ್ದ 4.20 ಕೋಟಿ ಮೌಲ್ಯದ ಮಾದಕ ಪದಾರ್ಥ ಜಪ್ತಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧದ ಹೋರಾಟ ಮುಂದುವರಿಸಿರುವ ಸಿಸಿಬಿ ಪೊಲೀಸರು ಪ್ರತ್ಯೇಕ ಎರಡು…

Team SanjeMugilu

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್!

ಬೆಂಗಳೂರು ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ.…

Team SanjeMugilu

ಈ ನೆಲದ ಪರಂಪರೆಯೇ’ಸರ್ವ ಜನಾಂಗದ ಶಾಂತಿಯ ತೋಟ: ಬಾನು

ಮೈಸೂರು: ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು…

Team SanjeMugilu

140 ಶಾಸಕರು ನಮ್ಮೊಂದಿಗಿದ್ದಾರೆ, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ: ಸಿಎಂ

– ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ -ಬಿಜೆಪಿಯವರು ಸದಾ ವಿಪಕ್ಷದ ಸ್ಥಾನದಲ್ಲಿಯೇ…

Team SanjeMugilu
ಜಾಹೀರಾತು

ಚಪ್ಪಲಿ ಹಾರ ಹಾಕಿ ಮೆರವಣಿಗೆ – 22 ಮಂದಿ ವಿರುದ್ಧ ಶಿಕ್ಷಕನಿಂದ FIR

ಹಾವೇರಿ: ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್‌ಐಆರ್  ದಾಖಲಾಗಿದೆ. ಹಾವೇರಿ  ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಡಿ.10ರಂದು ಲೈಂಗಿಕ ಕಿರುಕುಳ ಆರೋಪದ…

Team SanjeMugilu