Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದಲ್ಲಿ ದೆಹಲಿಯಲ್ಲಿ ಕೇಂದ್ರ ಸರ್ಕಾರ ಮತ್ತು ಅಲ್ಲಿನ ರಾಜ್ಯ ಸರ್ಕಾರದ ಇಂಟಲಿಜೆನ್ಸ್ ವೈಫಲ್ಯ ಆಗಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕೇಂದ್ರ ಮತ್ತು ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಾಂಬ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ. ಅವರ ಕುಟುಂಬಗಳಿಗೆ ಅವರನ್ನ ಕಳೆದುಕೊಂಡ ಶಕ್ತಿ ದೇವರು ಕೊಡಲಿ. ದೆಹಲಿಯಲ್ಲಿ ಘಟನೆ ನೋಡಿದಾಗ, ರಾಜಧಾನಿಯ ಕೇಂದ್ರ ಬಿಂದು ಕೆಂಪು ಕೋಟೆ. ಬಹಳ ಜನರು ಇರೋ ಪ್ರದೇಶ ಇದು. ಇಂತಹ…
ಬಳ್ಳಾರಿ: ಯಾವ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ವಕ್ಫ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಕೆಡಿಪಿ ಸಭೆಗೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕೈಯಲ್ಲಿ ಯಾವುದೇ ನಿರ್ಧಾರ ಇಲ್ಲ. ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳಲಿದೆ. ನಾಗೇಂದ್ರ ಮತ್ತೇ ಸಚಿವರಾಗ್ತಾರೆ. 10 ದಿನದಲ್ಲಿ ನಾಗೇಂದ್ರ ಅವರಿಗೆ ಸಚಿವಗಿರಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತಾರಾ ಎಂಬ ಪ್ರಶ್ನೆಗೆ, ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ. ಐದು ವರ್ಷ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಪ್ರಶ್ನಿಸಿದರು. ಒಂದು ವರ್ಷದ…
ಚಿಕ್ಕೋಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಸಮಾಜ ಒಡೆಯಬೇಕಿದೆ ಹಾಗೂ ಸಂಘಟಿತರಾಗಿರಬಾರದು ಎಂಬ ಉದ್ದೇಶವಿದೆ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಲಿಂಗಾಯತ ಸಮಾಜದಲ್ಲಿ ಬೇಧ ಮಾಡಿ, ಸಮಾಜ ಒಡೆಯಬೇಕಿದೆ. ಲಿಂಗಾಯತ ಸಮಾಜ ಸಂಘಟಿತವಾಗಿರಬಾರದು ಎನ್ನುವ ಉದ್ದೇಶ ಸಿಎಂ ಅವರಿಗಿದೆ. ದೊಡ್ಡದಾದ ಲಿಂಗಾಯತ ಸಮಾಜವನ್ನ ಒಡೆದು ಐದನೇ ಸ್ಥಾನಕ್ಕೆ ತರಬೇಕು. ಸರ್ಕಾರದ ಸೌಲಭ್ಯಗಳು ಈ ಸಮಾಜಕ್ಕೆ ಸಿಗದಂತೆ ಮಾಡುತ್ತಿದ್ದಾರೆ ಎಂದಿದ್ದಾರೆ. ವೈಯಕ್ತಿಕವಾಗಿ ಕೆಲವೊಂದು ರಾಜಕೀಯ ಶಕ್ತಿಗಳು ನನ್ನನ್ನ ಟಾರ್ಗೆಟ್ ಮಾಡುತ್ತೀವೆ. ರೌಡಿ ಶೀಟರ್ಗಳ ರೀತಿ ನನ್ನನ್ನು ಬ್ಯಾನ ಮಾಡಲಾಗುತ್ತಿದೆ. ಚೀಪ್…
ಬೆಂಗಳೂರು:ಅಧಿಕಾರ ಹಸ್ತಾಂತರಕ್ಕೆ ಸಮ್ಮತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮಿಂದ ತೆರವಾಗುವ ಸ್ಥಾನಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು…
ಬೆಂಗಳೂರು: ಎಸ್ಎಸ್ಎಲ್ಸಿ ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಹತ್ವದ ವಿಚಾರ ಬಯಲಾಗಿದೆ. ಈ ಕೃತ್ಯದಲ್ಲಿ…
ವಾಷಿಂಗ್ಟನ್: ಭಾರತಕ್ಕೆ 46 ಮಿಲಿಯನ್ ಡಾಲರ್ಗೆ ಜಾವೆಲಿನ್ ಕ್ಷಿಪಣಿ ಸಿಸ್ಟಮ್ ಮಾರಾಟಕ್ಕೆ ಅಮೆರಿಕ ಅನುಮೋದನೆ ನೀಡಿದೆ.…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಸಮರ ಜೋರಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ…
ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರ ಅಕ್ಟೋಬರ್ 31 ರ ಗಡುವು ವಿಧಿಸಿದೆ. ಆದರೆ,…
ಚಾಮರಾಜನಗರ: ಕರ್ನಾಟಕದಲ್ಲಿ ಇಂದಿಗೂ ಜಾತಿವಾದ ಜೀವಂತವಾಗಿದೆ ಎಂದರೆ ನಂಬಲು ಅಸಾಧ್ಯ, ಆದರೆ ಕೆಲವೊಂದು ಜಿಲ್ಲೆಗಳಲ್ಲಿ ಇಂದಿಗೂ…
ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕವೇ ಆರ್ಬಿಐ ಆಗಿದೆ. ಮುಖ್ಯಮಂತ್ರಿಗಳು ಸ್ಥಾನ ಉಳಿಸಿಕೊಳ್ಳಬೇಕಿದೆ. ಹಾಗಾಗಿ ಸಾವಿರ…
ಬೆಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ತಾಯಿ, ಆರ್ಎಸ್ಎಸ್ ಕಾರ್ಯಕ್ರಮದ ಆಹ್ವಾನ ಸ್ವೀಕರಿಸದ್ದಕ್ಕೆ ಈ…
ನವದೆಹಲಿ: ಸ್ವತಂತ್ರ ಭಾರತಕ್ಕೆ ಸಂವಿಧಾನ ರೂಪಿಸಲು ರಚನಾ ಸಭೆ ಸ್ಥಾಪನೆಯಾಗಿದ್ದು 1946ರಲ್ಲಿ. ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತ್ವತ್ವದಲ್ಲಿ…
ನಟ, ರಂಗ ನಿರ್ದೇಶಕ ಯಶವಂತ್ ಸರದೇಶಪಾಂಡೆ (55) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಇಂದು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯಶವಂತ ಸರದೇಶಪಾಂಡೆ ಕನ್ನಡ ರಂಗಭೂಮಿ ನಟರಾಗಿ ಹೆಚ್ಚು ಜನಪ್ರಿಯವಾದವರು. ರಾಜ್ಯಾದಂತ್ಯ ಇವರು ನಟಿಸಿ-ನಿರ್ದೇಶಿಸಿರುವ ʻಆಲ್ ದಿ ಬೆಸ್ಟ್ʼ ನಾಟಕ ಅಭೂತಪೂರ್ವ ಯಶಸ್ಸು…
Sign in to your account
