Hot News
ಕನ್ನಡ ಸಂಜೆ ದಿನಪತ್ರಿಕೆ
ನವದೆಹಲಿ: ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಂದಿನ ಸಿಜೆಐ ಬಿಆರ್ ಗವಾಯ್ ಅವರು ಭಾನುವಾರ ನಿವೃತ್ತರಾಗಿದ್ದಾರೆ. ಅವರ ಸ್ಥಾನಕ್ಕೆ 63 ವರ್ಷದ ನ್ಯಾ.ಸೂರ್ಯ ಕಾಂತ್ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಿಜೆಐಗೆ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು. ಸೂರ್ಯಕಾಂತ್ ಅವರು 2019ರ ಮೇ 24ರಂದು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ಹಿಂದಿಯಲ್ಲಿ…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಶಕ್ತಿ ಯೋಜನೆಯ ಪರಿಣಾಮವಾಗಿ ಗಂಭೀರ ಆರ್ಥಿಕ ಒತ್ತಡವನ್ನು ಎದುರಿಸುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಈ ಯೋಜನೆಗಾಗಿ ಸರ್ಕಾರದಿಂದ ಬರಬೇಕಿದ್ದ 850 ಕೋಟಿ ರೂ. ಬಾಕಿಯಾಗಿದ್ದು, ವಿಧಾನ ಪರಿಷತ್ತಿನಲ್ಲಿ ಎಂಎಲ್ಸಿ ಹೆಚ್.ಎಸ್ ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರವಾಗಿ ಈ ಮಾಹಿತಿ ಬಹಿರಂಗವಾಗಿದೆ. ಶಕ್ತಿ ಯೋಜನೆ ಆರಂಭವಾದ ನಂತರದಿಂದ ಫೆಬ್ರವರಿ 2026ರವರೆಗೆ ರಾಜ್ಯದಾದ್ಯಂತ ಮಹಿಳೆಯರು ಒಟ್ಟು 680.87 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪ್ರಯಾಣಗಳನ್ನು ಮಾಡಿದ್ದಾರೆ. ಇದರಲ್ಲೂ BMTC ಪಾಲು 217.62 ಕೋಟಿ ರೂಪಾಯಿಯಷ್ಟಿದೆ. ವರ್ಷದಿಂದ…
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಗದ್ದಲ ಮುಂದುವರೆದಿದೆ. ಈ ಗದ್ದಲ ತೀವ್ರವಾಗಿರುವ ಸಮಯದಲ್ಲೇ ಸಿಎಂ ಬಣದ ಶಾಸಕರು ವಿದೇಶ ಪ್ರವಾಸಕ್ಕೆ ತಯಾರಿ ನಡೆಸುತ್ತಿದ್ದಾರೆ. ಸುಮಾರು 27 ಜನ ಕಾಂಗ್ರೆಸ್ ಶಾಸಕರು ಫೆಬ್ರವರಿ 16ರಿಂದ ಮಾರ್ಚ್ 7ರವರೆಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ಗೆ ಪ್ರವಾಸಕ್ಕೆ ಸಿದ್ಧರಾಗುತ್ತಿದ್ದಾರೆ. ಮತ್ತು ಇನ್ನೊಂದೆಡೆ ಡಿಕೆಶಿ ಬಣ ಇದಕ್ಕೆ ಕೌಂಟರ್ ನೀಡಲು ರೆಸಾರ್ಟ್ ಪಾಲಿಟಿಕ್ಸ್ಗೆ ಪ್ಲಾನ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಬಣದಿಂದ ಹೊರಡುತ್ತಿರುವ ಈ ಪ್ರವಾಸ ಪಶುಸಂಗೋಪನೆ ಅಧ್ಯಯನ ಪ್ರವಾಸ ಎಂದು ಹೇಳಲಾಗಿದ್ದು, ಸಚಿವ…
ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಪ್ರತಿ ಪ್ರಜೆಗೆ 2 ಸಾವಿರ ಡಾಲರ್(1.77 ಲಕ್ಷ ರೂ.)…
ಬೆಂಗಳೂರು : ಕಾಸರಗೋಡು ವಿಚಾರಕ್ಕೆ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ನಡುವೆ ಭಾಷಾ ಸಮರ ಭುಗಿಲೆದ್ದಿದೆ.…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ತಡರಾತ್ರಿ ನಡೆದ ಸಾಂಪ್ರದಾಯಿಕ, ಪ್ರಸಿದ್ಧ ಕರಗ ಉತ್ಸವವನ್ನು ಸಾವಿರಾರು…
ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ…
ಬೆಂಗಳೂರು: ನಾನು ಹಿರಿಯ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ, ಮಾಲಿನ್ಯ ನಿಯಂತ್ರಣ…
ಬೆಂಗಳೂರು: ನಿರ್ದೇಶಕ ಅನಿಶ್ ಅವರನ್ನ ಕಿಡ್ನ್ಯಾಪ್ ಮಾಡಿ ಚಿನ್ನಾಭರಣ ದೋಚಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.…
ಬೆಂಗಳೂರು: ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ ಪ್ರದರ್ಶಿಸಲಾದ ‘ರೋಬೋಡಾಗ್’ ವಿವಾದಕ್ಕೆ…
ಬೆಂಗಳೂರು: ಎ ಖಾತಾ ವಿತರಣೆಯನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಶುರು ಮಾಡಿದೆ. ಎ ಖಾತಾ ಪರಿವರ್ತನೆಗೆ…
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಸಚಿವ…
ನೆಲಮಂಗಲ: ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್ಮೇಲ್ಗೆ ಸಿಲುಕಿದ್ದ 28 ವರ್ಷದ ಜಿಮ್ ಟ್ರೈನರ್ ನೇಣು ಬಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಮೃತ ಯುವಕನಾಗಿದ್ದು, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ…
Sign in to your account
