Ad image

ಇಬ್ಬರ ಕಿತ್ತಾಟದಲ್ಲಿ ಮೂರನೆಯವರಿಗೆ ಲಾಭ? ಕೋಡಿಮಠದ ಶ್ರೀಗಳೊಂದಿಗೆ ಗೌಪ್ಯ ಸಭೆ

ಹಾಸನ : ನಾಯಕತ್ವ ಬದಲಾವಣೆ, ಕುರ್ಚಿ ಕಾದಾಟದ ಕಿಚ್ಚು ಜೋರಾಗಿರುವಾಗಲೇ ದಲಿತ ಸಿಎಂ  ಚರ್ಚೆ ಕೂಡ ಮುನ್ನಲೆಗೆ ಬಂದಿದೆ. ಸಿಎಂ ಸ್ಥಾನಕ್ಕೆ ಹೈಕಮಾಂಡ್​  ಲೆವೆಲ್​ನಲ್ಲಿ ಡಿಕೆ ಬ್ರದರ್ಸ್​ ಲಾಬಿ ಮಾಡ್ತಿದ್ದಾರೆ. ಇತ್ತ ಕುರ್ಚಿ ಖಾಲಿ ಇಲ್ಲ, 5 ವರ್ಷವೂ ನಾನೇ ಸಿಎಂ ಎಂದು ಸಿದ್ದರಾಮಯ್ಯ  ಪಟ್ಟು ಹಿಡಿದ್ದಾರೆ. ಈ ಕುರ್ಚಿ ಕಾದಾಟದ ನಡುವೆ ನಾನು ಕೂಡ ಸಿಎಂ ಆಕಾಂಕ್ಷಿ ಎನ್ನುತ್ತಾ ಪರಮೇಶ್ವರ್ ದಲಿತ ಸಿಎಂ ದಾಳ ಉರುಳಿಸಿದ್ರು. ಈ ಎಲ್ಲ ಗದ್ದಲಗಳು ತಿಳಿಯಾಗುತ್ತಿರುವಾಗಲೇ ಗೃಹ ಸಚಿವ ಪರಮೇಶ್ವರ್  ಅವ್ರು ಕೋಡಿಮಠದ ಶ್ರೀಗಳನ್ನ ದಿಢೀರ್​ ಭೇಟಿಯಾಗಿದ್ದು,…

Team SanjeMugilu

ಬಾಲಾಪರಾಧಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 2ನೇ ಸ್ಥಾನ

ಬೆಂಗಳೂರು: ದೇಶದಲ್ಲೇ ಅತಿಹೆಚ್ಚು ಬಾಲಾಪರಾಧಗಳು ನಡೆಯುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು 2ನೇ ಸ್ಥಾನದಲ್ಲಿರುವುದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಇತ್ತೀಚಿನ ಅಂಕಿಅಂಶಗಳಿಂದ ತಿಳಿದುಬಂದಿದೆ. 2023 ರಲ್ಲಿ ನಗರದಲ್ಲಿ 427 ಬಾಲಾಪರಾಧ ಪ್ರಕರಣಗಳು ವರದಿಯಾಗಿದ್ದವು. 2022 ರಲ್ಲಿ 200 ಮತ್ತು 2021 ರಲ್ಲಿ 177 ಪ್ರಕರಣಗಳು ದಾಖಲಾಗಿದ್ದರೆ, ಅದಾದ ನಂತರ ಏಕಾಏಕಿ ಪ್ರಕರಣಗಳ ಸಂಖ್ಯೆಯಲ್ಲಿ ಜಿಗಿತ ಕಂಡುಬಂದಿದೆ. 2023ರಲ್ಲಿ 523 ಪ್ರಕರಣಗಳನ್ನು ದಾಖಲಿಸಿರುವ ಚೆನ್ನೈ ಮೊದಲ ಸ್ಥಾನದಲ್ಲಿದೆ. ಎನ್​​ಸಿಆರ್​ಬಿ ದತ್ತಾಂಶವು ಇತರ ಮಹಾನಗರಗಳಲ್ಲಿ ಬಾಲಾಪರಾಧಗಳಲ್ಲಿ ಇಳಿಕೆ ಮತ್ತು ಏರಿಕೆಯಾಗಿರುವುದನ್ನು ತೋರಿಸಿದೆ. ಹೈದರಾಬಾದ್‌ನಲ್ಲಿ 2022 ರಲ್ಲಿ 300…

Team SanjeMugilu

ಪತ್ನಿ ಶೀಲ ಶಂಕಿಸಿ ಜನ್ಮ ಕೊಟ್ಟ ತಂದೆಯಿಂದಲೇ ಮಕ್ಕಳ ಬರ್ಬರ ಹತ್ಯೆ!

ಯಾದಗಿರಿ: ಪತ್ನಿಯ  ಶೀಲ ಶಂಕಿಸಿ ಹೆತ್ತ ತಂದೆಯೇ ತನ್ನ ಮಕ್ಕಳನ್ನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ  ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ. ಮಲಗಿದ್ದ ಮಕ್ಕಳ ಮೇಲೆ ಕ್ರೌರ್ಯ ಮೆರೆದ ರಾಕ್ಷಸ ತಂದೆ ಶರಣಪ್ಪ. ತಾಯಿ ಬಹಿರ್ದೆಸೆಗೆ ಹೋಗಿದ್ದಾಗ ಮಕ್ಕಳನ್ನ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದಾನೆ. ಸಾನ್ವಿ (5), ಭರತ (3) ಮೃತ ದುರ್ದೈವಿ ಮಕ್ಕಳು. ಮತ್ತೋರ್ವ ಮಗನ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶರಣಪ್ಪನ ಪತ್ನಿ ಕಳೆದ ಕೆಲ ದಿನಗಳಿಂದ ಗಂಡನೊಂದಿಗೆ ಹೊಂದಾಣಿಕೆಯಾಗದೇ ತವರು ಮನೆ ಸೇರಿದ್ದಳು. ಹದಿನೈದು ದಿನಗಳ ಹಿಂದಷ್ಟೇ ಪತ್ನಿಯನ್ನ ಶರಣಪ್ಪ…

Team SanjeMugilu
- Sponsored -
Ad imageAd image
Weather
23°C
Bengaluru
clear sky
23° _ 23°
51%
4 km/h
Sun
33 °C
Mon
33 °C
Tue
31 °C
Wed
31 °C
Thu
23 °C

Follow US

ನವೆಂಬರ್ ಕ್ರಾಂತಿ ಕಿಚ್ಚಿನ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಸಚಿವರ ಜತೆ ಡಿನ್ನರ್ ಮೀಟಿಂಗ್

ಬೆಂಗಳೂರು: ಯಾರ ಕುರ್ಚಿ ಅಲುಗಾಡಲಿದೆ? ಯಾವ ಸಚಿವರಿಗೆ ಕೊಕ್ ಕಾದಿದೆ? ಯಾವ ಹಿರಿ ತಲೆಯ ನಾಯಕರಿಗೆ…

Team SanjeMugilu

ಶಿವಾನಂದ ಮಠ ಸ್ವಾಮೀಜಿಯ ಕಾಮಪುರಾಣ ಬಯಲು – ಮಹಿಳೆಯೊಬ್ಬರಿಂದ ಬೆತ್ತಲೆ ಮಸಾಜ್

ಧಾರವಾಡ: ಜಿಲ್ಲೆಯ ಕವಲಗೇರಿ ಮಠದ ಶಿವಾನಂದ ಮಠದ  ಸರಸ್ವತಿ ಸ್ವಾಮೀಜಿಯ ಕಾಮಪುರಾಣ ಬಯಲಾಗಿದೆ. ಮಠದ ಆವರಣದಲ್ಲೇ…

Team SanjeMugilu

ಹೊಸ ವರ್ಷಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​: ಪ್ರಾಯೋಗಿಕ ಪರೀಕ್ಷೆಗಳಿಗೆ ಹೊಸ ರೂಲ್ಸ್​​​ ತಂದ ಇಲಾಖೆ

ಬೆಂಗಳೂರು, ಜ.2: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈ ವರ್ಷ ದ್ವಿತೀಯ ಪಿಯು…

Team SanjeMugilu

ಮದುವೆ ವೇದಿಕೆಯಲ್ಲಿ ಗನ್ ಹಿಡಿದು ಕಾಂಗ್ರೆಸ್ ನಾಯಕ ಡ್ಯಾನ್ಸ್

ಕಲಬುರಗಿ: ಆಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಆಪ್ತರಾಗಿರುವ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್…

Team SanjeMugilu

ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ

ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ…

Team SanjeMugilu

ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್

ಬೆಳಗಾವಿ: ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್ ನಡೆದಿದೆ. ಮಾಜಿ ಶಾಸಕ ಫಿರೋಜ್ ಸೇಠ್…

Team SanjeMugilu

ತಂದೆಯನ್ನು ನೆನೆದು ಭಾವುಕರಾದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ಅಗಲಿದ ಶಾಸಕ ಶಾಮನೂರು ಶಿವಶಂಕರಪ್ಪ  ಅವರನ್ನು ನೆನೆದು ಅವರ ಪುತ್ರ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ …

Team SanjeMugilu

ಶಿವಮೊಗ್ಗದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ: ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ?

ಶಿವಮೊಗ್ಗ: ಶಿವಮೊಗ್ಗದ  ಹೊರವಲಯದ ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೇಶಲ್ ಕ್ಲಾಸ್…

Team SanjeMugilu
ಜಾಹೀರಾತು

ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥಿಸಿದ ಮೋದಿ

ನವದೆಹಲಿ: ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ  ಇಂದು ಮುಂಜಾನೆ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌  ಭೇಟಿ ನೀಡಿ ಪ್ರಾರ್ಥನೆ ಮಾಡಿದರು. ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು.…

Team SanjeMugilu