Ad image

2 ಗುಂಪುಗಳ ಮಧ್ಯೆ ಮಾರಾಮಾರಿ – ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಕಾಂಗ್ರೆಸ್  ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟ ಘಟನೆ ಕಡೂರು  ತಾಲೂಕಿನ ಸಖರಾಪಟ್ಟಣದ  ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ ಗೌಡ (38) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊಲೆಗೂ ಮುನ್ನ ಶುಕ್ರವಾರ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ ಮತ್ತೆ…

Team SanjeMugilu

ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ: ರಾಡ್​​ನಿಂದ ಹೊಡೆದು ಕೊಲೆ

ಶಿವಮೊಗ್ಗ: ಶಿವಮೊಗ್ಗದ  ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಒಂದು ಭೀಕರ ಕೊಲೆ ನಡೆದಿದೆ. ಅರುಣ ಎನ್ನುವ ವ್ಯಕ್ತಿಯು ವೈನ್ ಶಾಪ್ ಮುಂದೆ ನಿಂತಿದ್ದಾಗ ಹಠಾತ್ ಆಗಿ ಅಲ್ಲಿಗೆ ಎಂಟ್ರಿ ಕೊಟ್ಟ ಇಬ್ಬರು ವ್ಯಕ್ತಿಗಳು ಕೆಲವೇ ಕ್ಷಣದಲ್ಲಿ ಅರುಣ ಮೇಲೆ ರಾಡ್​​ನಿಂದ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಅರುಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರುಣನನ್ನು ಕೊಲೆ ಮಾಡಿದ್ದು ಮತ್ಯಾರೂ ಅಲ್ಲ, ಆತನಿಗೆ ಹೆಣ್ಣು ಕೊಟ್ಟ ಮಾವ ತಿಪ್ಪೇಶ್ ಮತ್ತು ಹೆಂಡತಿಯ ಸೋದರ ಮಾವ ಲೋಕೇಶ್! ತಲೆಗೆ ಬಿದ್ದ…

Team SanjeMugilu

ಪತಿಯ ಚಿತ್ರಹಿಂಸೆ ತಾಳಲಾರದೇ 3ನೇ ಮಹಡಿಯಿಂದ ಜಿಗಿದ ಮಹಿಳೆ

ಬೆಂಗಳೂರು: ಪತಿಯ  ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ  ನಡೆದಿದೆ. ಪತಿಯ ಹಿಂಸೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ. ಆಕೆಯ ಬೆನ್ನುಮೂಳೆ ಹಾಗೂ ಎರಡು ಕಾಲುಗಳಿಗೆ ಗಂಭೀರವಾಗಿ ಗಾಯಗಳಾಗಿವೆ. ಸದ್ಯ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪ್ರಿಯಾ ಹಾಗೂ ನಿಕ್ಸನ್ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾಗಿ 7 ವರ್ಷ ಆದರೂ ಮಕ್ಕಳಾಗಿಲ್ಲ ಎಂದು ಪ್ರತಿ ನಿತ್ಯ ಪತ್ನಿಗೆ (Wife) ನಿಕ್ಸನ್‌ ಕಿರುಕುಳ ನೀಡುತಿದ್ದ. ಹೀಗಾಗಿ ಸೂಕ್ತ ಚಿಕಿತ್ಸೆ ಪಡೆದು ಇತ್ತೀಚೆಗಷ್ಟೇ…

Team SanjeMugilu
- Sponsored -
Ad imageAd image
Weather
18°C
Bengaluru
scattered clouds
20° _ 18°
73%
3 km/h
Sun
30 °C
Mon
29 °C
Tue
30 °C
Wed
28 °C
Thu
19 °C

Follow US

ಜಾತಿ, ಸಂಪತ್ತು, ಭಾಷೆಯಿಂದ ಜನರನ್ನ ನೋಡಬೇಡಿ, ಎಲ್ಲರೂ ನಿಮ್ಮವರೆಂದು ಭಾವಿಸಿ

ರಾಯ್ಪುರ: ಜಾತಿ, ಸಂಪತ್ತು, ಭಾಷೆಯಿಂದ ಜನರನ್ನು ತಾರತಮ್ಯ ಮಾಡಬೇಡಿ, ಎಲ್ಲರೂ ನಿಮ್ಮವರೆಂದು ಭಾವಿಸಿ, ಭಾರತ ಎಲ್ಲರಿಗೂ…

Team SanjeMugilu

ಪೀಠ ಬದಲಿಸಲು ನಿರಾಕರಣೆ – ಸುಪ್ರೀಂ ಕೋರ್ಟ್‌ನಲ್ಲೂ ಪ್ರಜ್ವಲ್ ರೇವಣ್ಣಗೆ ಹಿನ್ನಡೆ

ನವದೆಹಲಿ: ತಮ್ಮ ಮೇಲಿನ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಮಾಜಿ ಸಂಸದ…

Team SanjeMugilu

10 ದಿನಗಳ ಕಾಲಾವಕಾಶ ನೀಡಿದ ಡಿಸಿ, ಮತ್ತೆ ಶುರುವಾಗಲಿದೆ ಬಿಗ್​​ಬಾಸ್

ಬಿಗ್​​ಬಾಸ್ ಕನ್ನಡ  ರಿಯಾಲಿಟಿ ಶೋಗಾಗಿ ಮನೆ ನಿರ್ಮಿಸಿ, ಚಿತ್ರೀಕರಣ ಮಾಡಲಾಗುತ್ತಿದ್ದ ಜಾಲಿವುಡ್​ ಸ್ಟುಡಿಯೋಸ್ ಅನ್ನು ನಿನ್ನೆ…

Team SanjeMugilu

ಪಾಕಿಸ್ತಾನ ಜಿಂದಾಬಾದ್ ಕೂಗಿದವರಿಗೆ ಇಲ್ಲ ಶಿಕ್ಷೆ

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿ ವಿವಾದ ಸೃಷ್ಟಿಸಿದವರಿಗೆ ಇದುವರೆಗೂ ಶಿಕ್ಷೆ ಆಗಿಲ್ಲ. 3 ವರ್ಷಗಳಲ್ಲಿ…

Team SanjeMugilu

2.5 ಬಿಲಿಯನ್ ಜಿಮೇಲ್ ಬಳಕೆದಾರರಿಗೆ ತಕ್ಷಣ ಪಾಸ್‌ವರ್ಡ್ ಬದಲಾಯಿಸಲು ಸೂಚನೆ

ಬೆಂಗಳೂರು: ಜಿಮೇಲ್ ನ 2.5 ಬಿಲಿಯನ್ ಅಥವಾ 250 ಕೋಟಿ ಬಳಕೆದಾರರ ಡೇಟಾ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.…

Team SanjeMugilu

ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್  ಪಕ್ಷದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮೊನ್ನೆಲೆಗೆ ಬಂದಿದೆ.…

Team SanjeMugilu

ದೆಹಲಿ ಸ್ಫೋಟಕ್ಕೂ ಬೆಂಗಳೂರು ಜೈಲಿನಲ್ಲಿ ಉಗ್ರ ಮೊಬೈಲ್ ಬಳಸಿದ್ದಕ್ಕೂ ಇದೆಯಾ ನಂಟು? ಎನ್​ಐಎ ತೀವ್ರ ತನಿಖೆ

ಬೆಂಗಳೂರು: ದೆಹಲಿ ಬ್ಲಾಸ್ಟ್ ನಂತರ ಎನ್ಐಎ ಚುರುಕಿನ ಕಾರ್ಯಚರಣೆ ನಡೆಸುತ್ತಿದೆ. ಇದೀಗ ಈ ಬ್ಲಾಸ್ಟ್​ಗೂ ಬೆಂಗಳೂರಿನ…

Team SanjeMugilu

ಬಿಕ್ಲು ಶಿವ ಕೊಲೆ ಕೇಸ್ – ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ!

ಬೆಂಗಳೂರು: ಬಿಕ್ಲು ಶಿವ ಕೊಲೆ  ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ…

Team SanjeMugilu
ಜಾಹೀರಾತು

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್‌ – ರೈತನನ್ನು ಕೊಂದ ಹುಲಿ ಸೆರೆಗೆ ಈಶ್ವರ್‌ ಖಂಡ್ರೆ ಆದೇಶ

ಚಾಮರಾಜನಗರ/ ಬೀದರ್: ನಾಗರಹೊಳೆ  ಮತ್ತು ಬಂಡೀಪುರ  ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ  ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ  ಸೂಚಿಸಿದ್ದಾರೆ. ಪ್ರಧಾನ…

Team SanjeMugilu