Ad image

ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ – ಕೇಶ್ವಾಪುರ ಠಾಣೆ ಇನ್ಸ್‌ಪೆಕ್ಟರ್‌ ವರ್ಗಾವಣೆ

ಹುಬ್ಬಳ್ಳಿ: ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ, ಇಡೀ ದೇಶದಲ್ಲೇ ಚೀಮಾರಿ ಹಾಕಿಸಿಕೊಂಡ ಬಳಿಕ ಕೊನೆಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎಚ್ಚೆತ್ತುಕೊಂಡಿದ್ದಾರೆ. ಒಂದು ಕಡೆ ಬಿಜೆಪಿ ಒತ್ತಾಯ ಮತ್ತೊಂದು ಕಡೆ ಕಾಂಗ್ರೆಸ್  ಪ್ರತಿರೋಧದ ನಡುವೆಯೂ ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ ವಶಕ್ಕೆ ಪಡೆದಿರುವ ಪೊಲೀಸರು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಹುಬ್ಬಳ್ಳಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತಾ ಹಂಡಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಳೆದು ತೂಗಿ ಕಮಿಷನರ್ ಎನ್ ಶಶಿಕುಮಾರ್ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಕೊನೆಗೂ ಕೇಶ್ವಾಪುರ ಪೊಲೀಸ್…

Team SanjeMugilu

ವಿಭಜಕ ಮಾನಸಿಕ ಸ್ಥಿತಿ ಸಿದ್ದರಾಮಯ್ಯನವರ ದೃಷ್ಟಿಯಿಂದಲೂ ಒಳ್ಳೆಯದಲ್ಲ

ಶಿವಮೊಗ್ಗ: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೂ ಅವಕಾಶ ನೀಡದೇ ಆತುರಾತುರವಾಗಿ ದ್ವೇಷ ಭಾಷಣ ಮಸೂದೆಯನ್ನು ಸರಕಾರ ಮಂಜೂರು ಮಾಡಿಸಿತ್ತು. ಈ ಕಾಯ್ದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ಮಾನ್ಯ ರಾಜ್ಯಪಾಲರು ಮಸೂದೆಗೆ ಅಂಕಿತ ಹಾಕದಿರುವ ಕುರಿತು ಪ್ರಶ್ನೆಗೆ ಉತ್ತರ ಕೊಟ್ಟರು. ಈ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಪರಿಣಾಮವಾಗಿ ತರೀಕೆರೆಯಲ್ಲಿ ನಮ್ಮ ಹಿಂದೂ ಕಾರ್ಯಕರ್ತ ವಿಕಾಸ್ ಪುತ್ತೂರು ಭಾಷಣವನ್ನೇ ಆರಂಭಿಸಿರಲಿಲ್ಲ; ಅಲ್ಲಿ ಪೊಲೀಸ್ ಅಧಿಕಾರಿಗಳು…

Team SanjeMugilu

15 ದಿನಗಳಿಂದ ಲಾಡ್ಜ್‌ನಲ್ಲಿ ವಾಸ – ಮೈಸೂರು ಸ್ಫೋಟಕ್ಕೆ ಎನ್‌ಐಎ ಎಂಟ್ರಿ

ಮೈಸೂರು: ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಈಗ ರಾಷ್ಟ್ರೀಯ ತನಿಖೆ ದಳ ಎಂಟ್ರಿಯಾಗಿದೆ. ಇಂದು ಮೈಸೂರಿಗೆ ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ. ಸಾಧಾರಣವಾಗಿ ಹೀಲಿಯಂ ಸ್ಫೋಟವಾಗುವುದಿಲ್ಲ. ಹೀಗಿದ್ದರೂ ಅರಮನೆಯ ಆವರಣದಲ್ಲೇ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಹಲವಾರು ಅನುಮಾನಗಳು ಈಗ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್‌ ಮಾರುತ್ತಿದ್ದ ಸಲೀಂ (40) ಮೃತಪಟ್ಟಿದ್ದು, ಮೃತದೇಹ ಛಿದ್ರ-ಛಿದ್ರವಾಗಿದೆ. ಆರಂಭದಲ್ಲಿ ಮೃತ ಸಲೀಂ ಕೋಲ್ಕತ್ತಾದ ಮೂಲದವನು ಎನ್ನಲಾಗಿತ್ತು. ಆದರೆ ಈಗ ಉತ್ತರ ಪ್ರದೇಶ…

Team SanjeMugilu
- Sponsored -
Ad imageAd image
Weather
16°C
Bengaluru
clear sky
17° _ 15°
84%
7 km/h
Wed
28 °C
Thu
29 °C
Fri
30 °C
Sat
30 °C
Sun
28 °C

Follow US

ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವು

ಮೈಸೂರು: ಜಿಲ್ಲೆಯ ಹುಣಸೂರು  ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ.…

Team SanjeMugilu

ಬ್ರಿಟಿಷರ ನಿದ್ದೆ ಕಸಿದುಕೊಂಡಿದ್ದ ವಂದೇ ಮಾತರಂ ಗೀತೆಗೆ 150 ವರ್ಷ

ನವದೆಹಲಿ: ಜನಗಣಮನದ ರೀತಿಯಲ್ಲೇ ಸದಾ ಹಾಡುವ ಮತ್ತು ನೆನಪಿನಲ್ಲಿ ಉಳಿದಿರುವ ಗೀತೆ ಎಂದರೆ ಅದು ವಂದೇ…

Team SanjeMugilu

ಪ್ರಶ್ನೆಪತ್ರಿಕೆ ಲೀಕ್ ತಡೆಗೆ ಕಠಿಣ ಕ್ರಮ: ಆರೋಪಿಗಳಷ್ಟೇ ಅಲ್ಲ ಕಾಲೇಜುಗಳೂ ಬ್ಲಾಕ್ ಲಿಸ್ಟ್​ಗೆ, ಮಾನ್ಯತೆ, ಅನುದಾನಕ್ಕೂ ಕತ್ತರಿ

ಬೆಂಗಳೂರು: ಪಿಯುಸಿ ಪರೀಕ್ಷೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕಿಡಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ರಾಜ್ಯ ಮಟ್ಟದಲ್ಲಿ…

Team SanjeMugilu

ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್ – ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ ಸಾಬೀತು

ಬೆಂಗಳೂರು: ನಿರ್ದೇಶಕ ನಂದಕಿಶೋರ್‌ಗೆ  ಸಾಲ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿ ಮನೋಜ್ ಕಿಡ್ನ್ಯಾಪ್ ಹಿಂದೆ…

Team SanjeMugilu

ಗೋಕರ್ಣ ಗುಹೆಯಲ್ಲಿದ್ದ ರಷ್ಯಾ ಮಹಿಳೆ ಮರಳಿ ತಾಯ್ನಾಡಿಗೆ

ಕಾರವಾರ: ಗೋಕರ್ಣದ  ರಾಮತೀರ್ಥ ಅರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ರಷ್ಯಾದ ಮಹಿಳೆ  ನೀನಾ ಕುಟೀನಾ…

Team SanjeMugilu

15 ದಿನಗಳಿಂದ ಲಾಡ್ಜ್‌ನಲ್ಲಿ ವಾಸ – ಮೈಸೂರು ಸ್ಫೋಟಕ್ಕೆ ಎನ್‌ಐಎ ಎಂಟ್ರಿ

ಮೈಸೂರು: ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಈಗ ರಾಷ್ಟ್ರೀಯ ತನಿಖೆ ದಳ ಎಂಟ್ರಿಯಾಗಿದೆ. ಇಂದು ಮೈಸೂರಿಗೆ…

Team SanjeMugilu

ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಓನ್ಲಿ ಶಾಂತಿ: ರಾಮಲಿಂಗಾ ರೆಡ್ಡಿ

ರಾಮನಗರ: ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ…

Team SanjeMugilu

ಜಾತಿ ಗಣತಿ ಸಮೀಕ್ಷೆ ಚುರುಕುಗೊಳಿಸಿದ ಜಿಬಿಎ

ಬೆಂಗಳೂರು: ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೊನೆಯ ಹಂತಕ್ಕೆ ಬಂದಿದೆ. ಆದ್ರೆ ಬೆಂಗಳೂರಲ್ಲಿ ಮಾತ್ರ…

Team SanjeMugilu
ಜಾಹೀರಾತು

ನವೆಂಬರ್ ನಲ್ಲಿ ಸಂಪುಟ ಪುನಾರಚನೆ

ನವದೆಹಲಿ: ರಾಜ್ಯ ಕಾಂಗ್ರೆಸ್​ ನಲ್ಲಿ  ಸುದ್ದಿಲ್ಲದೇ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ಸಿದ್ದರಾಮಯ್ಯ  ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗಾಗಲೇ ಎರಡು ವರ್ಷಗಳು ಪೂರೈಸಿದ್ದು, ನವೆಂಬರ್ ಗೆ ಎರಡುವರೆ ವರ್ಷ ಪೂರ್ಣಗಳ್ಳಲಿದೆ. ಹೀಗಾಗಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ಶುರುವಾಗಿದ್ದು, ಶೇ 50ರಷ್ಟು…

Team SanjeMugilu