Ad image

ಕೊನೆಕ್ಷಣದಲ್ಲಿ ರಾಜ್ಯದ ಜನತೆಗೆ ತಿಮ್ಮಕ್ಕನ ಭಾವನಾತ್ಮಕ ಸಂದೇಶ

ಬೆಂಗಳೂರು/ತುಮಕೂರು: ಜಗತ್ತಿನಲ್ಲಿ ಯಾವುದು ಶಾಶ್ವತವಲ್ಲ, ಯಾರಿಗೂ ತೊಂದರೆ, ಹಿಂಸೆಯಾಗದಂತೆ ಪ್ರೀತಿಯಿಂದ ಬದುಕಿ ಎಂದು ಅಜ್ಜಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಅಂತಿಮ ಕ್ಷಣದಲ್ಲಿ ಭಾವುಕರಾಗಿ ರಾಜ್ಯದ ಜನತೆಗೆ ಸಂದೇಶವನ್ನು ನೀಡಿದ್ದಾರೆ. ಪತ್ರದ ಮೂಲಕ ಭಾವನಾತ್ಮಕ ಸಂದೇಶ ನೀಡಿರುವ ಅವರು, ಎಲ್ಲರಿಗೂ ಸತಿಪತಿ ಭಾಗ್ಯ ಇರಲಿ, ಮಕ್ಕಳ ಭಾಗ್ಯವಿರಲಿ, ನಿಮ್ಮ ಮನೆ ಚೆನ್ನಾಗಿರಲಿ, ದೇಶ ಚೆನ್ನಾಗಿರಲಿ, ಮಕ್ಕಳಿಗೆಲ್ಲ ಒಳ್ಳೆಯ ವಿದ್ಯೆ ಸಿಗಲಿ, ಎಲ್ಲರೂ ಗಿಡ ಮರಗಳನ್ನು ಬೆಳೆಸಿ ಎಂದು ಪ್ರೀತಿಯ ನನ್ನ ನಾಡಿನ ಜನತೆಗೆ ನಿಮ್ಮ ಪ್ರೀತಿಯ ಅಜ್ಜಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಮಾಡುವ ನಮಸ್ಕಾರಗಳು…

Team SanjeMugilu

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ  ದಾಖಲಾಗಿದ್ದಾರೆ.ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದು, ವೈದ್ಯರು ನಿತ್ಯದ ಚೆಕಪ್ ನಡೆಸಿರುವುದಾಗಿ ತಿಳಿದುಬಂದಿದೆ. ಇನ್ನೂ ಇದೇ ವೇಳೆ ವೈದ್ಯರು ಇಸಿಜಿ ಪರೀಕ್ಷೆ ಮಾಡಿದ್ದು, ಬುಧವಾರ ರಾತ್ರಿ ಖರ್ಗೆಯವರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

Team SanjeMugilu

ಜಾತ್ರೆಗೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ – ಯುವ ಉದ್ಯಮಿಯ ದುರಂತ ಅಂತ್ಯ

ಬೀದರ್: ಹುಮನಾಬಾದ್  ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತವಾಗಿ ಯುವ ಉದ್ಯಮಿಯ ದುರಂತ ಅಂತ್ಯವಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ  ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಎನ್‌ಹೆಚ್-65ರಲ್ಲಿ ನಡೆದಿದೆ. ನಸುಕಿನ ಜಾವ ವೀರಭದ್ರೇಶ್ವರ ಜಾತ್ರೆಗೆಂದು ಬಸವಕಲ್ಯಾಣ ಕಡೆಯಿಂದ ಹುಮನಾಬಾದ್‌ಗೆ ತೆರಳುತ್ತಿದ್ದಾಗ ಭೀಕರ ಅಪಘಾತವಾಗಿ ಉದ್ಯಮಿ ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡದ ಪರಿಣಾಮ 30 ವರ್ಷದ ಬಸವಕಲ್ಯಾಣ ಪಟ್ಟಣದ ನಿವಾಸಿ ವಿಶ್ವಜೀತ್ ಸಾವನ್ನಪ್ಪಿದ್ದಾರೆ. ಎರ್ಟಿಗಾ ಕಾರ್‌ನಲ್ಲಿ ತೆರಳುತ್ತಿದ್ದಾಗ ಡೆಡ್ಲಿ ಆಕ್ಸಿಡೆಂಟ್ ಆಗಿ ವಿಶ್ವಜೀತ್ ದುರಂತ ಅಂತ್ಯವಾಗಿದ್ದು ಬಸವಕಲ್ಯಾಣ ಸಂಚಾರಿ ಪೊಲೀಸ್…

Team SanjeMugilu
- Sponsored -
Ad imageAd image

ಇರುಮುಡಿ ಕಟ್ಟಿದ ಏಕೈಕ ರಾಷ್ಟ್ರಪತಿ ಮುರ್ಮು!

ಬೆಂಗಳೂರು: ಇರುಮುಡಿ ಕಟ್ಟಿ ಶಬರಿಮಲೆಗೆ  ಕಲ್ಲು ಮುಳ್ಳು ಹೂವಿನ ಹಾದಿ! ಪಂದಳ ಕಂದ, ಧರ್ಮಶಾಸ್ತ, ಕಲಿಯುಗದ…

Team SanjeMugilu

ಪಾಸ್ತಾ ತಿಂದು ತಂದೆ – ಮಗ ಸಾವು, ಐವರ ಸ್ಥಿತಿ ಗಂಭೀರ

ಬಕ್ಸಾರ್ (ಬಿಹಾರ): ಜಿಲ್ಲೆಯ ದಹಿವರ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪಾಸ್ತಾ ತಿಂದು…

Team SanjeMugilu

ವಿಜಯಪುರ ಜಿಲ್ಲೆಯಲ್ಲಿ ನಡುಗಿದ ಭೂಮಿ! ಮನೆಯಿಂದ ಹೊರಗೆ ಓಡಿದ ಜನ!

ವಿಜಯಪುರ : ವಿಜಯಪುರ  ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ರಾತ್ರಿ ವಿಜಯಪುರ ಗ್ರಾಮೀಣ ಭಾಗದ 12…

Team SanjeMugilu

ಖಾತೆ ಬದಲಾವಣೆಗಾಗಿ 8,500 ರೂ. ಲಂಚ ಸ್ವೀಕಾರ – ಲೋಕಾ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಹಾವೇರಿ: ಖಾತೆ ಬದಲಾವಣೆಗಾಗಿ 8,500 ರೂ. ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತದ …

Team SanjeMugilu

ಸಿಎಂ ಬೆಂಗಳೂರಿನಲ್ಲಿ ಕೂತು ಡಿಸಿಗಳಿಗೆ ಹೇಳಿದ್ರೆ ಕೆಲಸ ಮಾಡ್ತಾರಾ?

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿಗೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸಬೇಕು ಎಂದು ಕೇಂದ್ರ ಸಚಿವ…

Team SanjeMugilu

ಮನೆಯಲ್ಲಿ ಮಲಗಿದ್ದ ಮಗುವನ್ನು ಅಪಹರಿಸಿ, ಅತ್ಯಾಚಾರ ಮಾಡಿ, ಎಸೆದು ಹೋದ ಪಾಪಿಗಳು

ಛತ್ತೀಸ್​ಗಢ: ರಾತ್ರಿ ಮನೆಯಲ್ಲಿ ಮಲಗಿದ್ದ ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿ ಎಸೆದು ಹೋಗಿರುವ ಘಟನೆ…

Team SanjeMugilu

ಮಹಾ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಸಂತಾಪ ಸೂಚಿಸಿದ ರಾಜಕೀಯ ಗಣ್ಯರು

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ದೇಶದಾದ್ಯಂತ ರಾಜಕೀಯ ಗಣ್ಯರು ತೀವ್ರ ಸಂತಾಪ…

Team SanjeMugilu

ನಟಿ ಪ್ರಿಯಾಂಕಾ ಉಪೇಂದ್ರ ಫೋನ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಅರೆಸ್ಟ್!

ಬೆಂಗಳೂರು: ಕನ್ನಡದ ಹಿರಿಯ ನಟಿ ಪ್ರಿಯಾಂಕ ಉಪೇಂದ್ರ  ಅವರ ಮೊಬೈಲ್ ಫೋನ್ ಹ್ಯಾಕ್  ಮಾಡಿ ಹಣ…

Team SanjeMugilu
ಜಾಹೀರಾತು

ತುಮಕೂರಿಗೆ ಮೆಟ್ರೋ – ಡಿಪಿಆರ್‌ ತಯಾರಿಸಲು ಟೆಂಡರ್‌ ಕರೆದ BMRCL

ಬೆಂಗಳೂರು: ತುಮಕೂರಿಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಸಮಗ್ರ ಯೋಜನಾ ವರದಿ ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್  ಶನಿವಾರ ಟೆಂಡರ್ ಕರೆದಿದೆ. ಈಗಾಗಲೇ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಮಾದಾವರದವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಿದೆ. ಹೊಸ ಪ್ರಸ್ತಾವಿತ 59.6 ಕಿಮೀ ಮಾರ್ಗವು…

Team SanjeMugilu