Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಂಗಳೂರು: ರಸ್ತೆಯಲ್ಲಿ ಸಂಚಾರ ಪೊಲೀಸರು ಇಲ್ಲ, ಕ್ಯಾಮರಾಗಳ ಕಣ್ಣಿಗೆ ಕಾಣಿಸಲ್ಲ ಎಂದು ಮೊಂಡತನ ಮಾಡಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ಚಾಲನೆ ಮಾಡ್ತಿದ್ದೀರಾ? ಹಾಗಿದ್ರೆ ಸಂಕಷ್ಟ ಎದುರಿಸೋಕೆ ಸಿದ್ಧರಾಗಿ. ಸಂಚಾರ ನಿಯಮಗಳ ಪಾಲನೆ ಮಾಡದಿದ್ರೆ ಇನ್ಮುಂದೆ ದಂಡ ಒಂದೇ ಬೀಳಲ್ಲ, ಕೇಸ್ ಕೂಡ ದಾಖಲಾಗುತ್ತೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರ ವಿರುದ್ಧ ಬೆಂಗಳೂರಲ್ಲಿ ಪೊಲೀಸರು ಈಗಾಗಲೇ ಎಫ್ಐಆರ್ ದಾಖಲಿಸಲು ಆರಂಭಿಸಿದ್ದಾರೆ. ಹೌದು, ಸಿಗ್ನಲ್ ಜಂಪ್ ಮಾಡುವುದು, ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು ಹಾಗೂ ರಸ್ತೆಗಳ ಮೇಲೆ ವಾಹನ ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಉಂಟುಮಾಡುವಂತಹ ಪ್ರಕರಣಗಲಿಗೆ…
ಬೆಂಗಳೂರು: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ ಇಂದಿನ ಗಾಳಿಯ ಗುಣಮಟ್ಟ 161 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 70 ಇದ್ದರೆ, PM10 95 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. ಎಲ್ಲೆಲ್ಲಿ ಏರ್ ಕ್ವಾಲಿಟಿ ಕುಸಿತ? ಬೆಂಗಳೂರು ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಅರೆಕೆರೆ-165, ಬಾಪೂಜಿ ನಗರ-154, ಬ್ರಿಗೇಡ್ ರೋಡ್-158, ಬ್ರೂಕ್ ಫೀಲ್ಡ್- 163,…
ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವು ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವ ನಾಳೆಯಿಂದ ಆರಂಭಗೊಳ್ಳಲಿದೆ. ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದ್ದು, ಅ.10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ. ಜಾತ್ರಾಮಹೋತ್ಸವಕ್ಕೆ ಅಗತ್ಯ ತಯಾರಿಯನ್ನ ಜಿಲ್ಲಾಡಳಿತ ಈಗಲೇ ಕೈಗೊಂಡಿದ್ದು, ದೇವಿಯ ದರ್ಶನ ವಿಚಾರದಲ್ಲಿ ಈ ಬಾರಿ ಒಂದಿಷ್ಟು ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಸುಗಮ ದರ್ಶನಕ್ಕೆ ಭಕ್ತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ದರ್ಶನಕ್ಕೆ ಒಂದು ಸಾಲು, ಟಿಕೆಟ್ ಖರೀದಿಸಿ…
ನವದೆಹಲಿ: ರೈಡ್-ಹೇಲಿಂಗ್ ವಲಯದಲ್ಲಿ ಮಹತ್ವದ ಬದಲಾವಣೆ ತಂದಿರುವ ಕೇಂದ್ರ ಸರ್ಕಾರ, ಮುಂಗಡ ಟಿಪ್ಪಿಂಗ್ ಪದ್ಧತಿಯನ್ನು ಸಂಪೂರ್ಣವಾಗಿ…
ಲಕ್ನೋ: ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್ನ ವ್ಯಾಪ್ತಿಯಲ್ಲಿದೆ. `ಆಪರೇಷನ್ ಸಿಂಧೂರ’ ಸಮಯದಲ್ಲಿ ಬ್ರಹ್ಮೋಸ್…
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಶಾಕ್ ನೀಡಿದೆ. 2026ರ ಜ.1ರಿಂದ…
ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣ ಅಧಿಕಾರಿಗಳನ್ನ ಬಳಸಿಕೊಂಡು ತಂದೆಯ ಹೆಸರು ಮತ್ತು ನನ್ನ…
ಓಸ್ಲೋ: ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ನಿರಾಸೆಯಾಗಿದೆ.…
ವಿಜಯಪುರ: ಅಗ್ನಿ ಅವಘಡದಿಂದ ಹೋಟೆಲ್ವೊಂದು ಹೊತ್ತಿ ಉರಿದ ಘಟನೆ ವಿಜಯಪುರ ನಗರದ ಸೋಲಾಪುರ ರಸ್ತೆ ಬಳಿ…
ಬೆಂಗಳೂರು: ಒಂದು ನಿಗದಿತ ಧರ್ಮವನ್ನು ಬೆಳೆಸುವ ಉದ್ದೇಶ ಸರಕಾರಕ್ಕೆ ಇದೆಯೇ? ಈ ಸಮೀಕ್ಷೆಯಲ್ಲಿ ಆದಿ ಆಂಧ್ರ…
ಬೆಂಗಳೂರು: ಕಾಂಗ್ರೆಸ್ ಪಾಳಯದ ಪವರ್ ಶೇರಿಂಗ್ ಗೊಂದಲದ ನಡುವೆ ಮತ್ತೆ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿಎಂ…
ನವದೆಹಲಿ: ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿ ಮೋದಿ ಸರ್ಕಾರ ಕೃಷಿ ಮತ್ತು ಡೈರಿಯಂತಹ ಸೂಕ್ಷ್ಮ ವಲಯಗಳ…
ಬೆಂಗಳೂರು: ದಸರಾ ಆನೆಗಳ ಬಳಿ ರೀಲ್ಸ್ ಮಾಡುವುದನ್ನು ಸಂಪೂರ್ಣ ನಿಷೇಧಿಸಿದ್ದು, ಆನೆಗಳ ಬಳಿ ಹೋಗದಂತೆ ತಡೆಯಲು ಕಮಾಂಡೋ ಬಳಕೆಗೆ ತಿಳಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ ಹೊತ್ತ…
Sign in to your account
