Ad image

ಉಬರ್-ಓಲಾ-ರ್ಯಾಪಿಡೋಗೆ ಕೇಂದ್ರ ಸರ್ಕಾರದ ಹೊಸ ನಿಯಮ

ನವದೆಹಲಿ: ರೈಡ್-ಹೇಲಿಂಗ್ ವಲಯದಲ್ಲಿ ಮಹತ್ವದ ಬದಲಾವಣೆ ತಂದಿರುವ ಕೇಂದ್ರ ಸರ್ಕಾರ, ಮುಂಗಡ ಟಿಪ್ಪಿಂಗ್ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇನ್ನು ಮುಂದೆ ಉಬರ್ , ಓಲಾ , ರ್ಯಾಪಿಡೋ  ಸೇರಿದಂತೆ ಎಲ್ಲಾ ಸಂಗ್ರಾಹಕ ವೇದಿಕೆಗಳಲ್ಲಿ ರೈಡ್ ಬುಕ್ ಮಾಡುವಾಗ ಪ್ರಯಾಣಿಕರು ಟಿಪ್ ನೀಡುವ ಅಗತ್ಯ ಇರುವುದಿಲ್ಲ. ಡಿಸೆಂಬರ್ 15ರಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮೋಟಾರು ವಾಹನ ಸಂಗ್ರಾಹಕ ಮಾರ್ಗಸೂಚಿಗಳು–2025ಕ್ಕೆ ತಿದ್ದುಪಡಿ ಪ್ರಕಟಿಸಿದೆ. ಈ ತಿದ್ದುಪಡಿ ಪ್ರಕಾರ, ಸ್ವಯಂಪ್ರೇರಿತ ಟಿಪ್ಪಿಂಗ್ ಆಯ್ಕೆಯಿದ್ದರೂ ಅದು ಪ್ರಯಾಣ ಪೂರ್ಣಗೊಂಡ ಬಳಿಕ ಮಾತ್ರ ಗೋಚರಿಸಬೇಕು. ಬುಕಿಂಗ್ ಅಥವಾ ಸರ್ಚ್…

Team SanjeMugilu

ಬೆಂಗಳೂರಿನಲ್ಲಿ ಒನ್‌ ವೇ ಸಂಚಾರದ ವಿರುದ್ಧ ಆಪರೇಷನ್‌ – ಬರೋಬ್ಬರಿ 23 ಸಾವಿರ ಕೇಸ್ ದಾಖಲು

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ ಸಮರ ಸಾರಿದ್ದ ಬೆಂಗಳೂರು ಸಂಚಾರ ಪೊಲೀಸರು ಈಗ ಏಕಮುಖ ಸಂಚಾರ ಮಾಡುತ್ತಿರುವ ವಾಹನ ಸವಾರರ ವಿರುದ್ಧ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಹೌದು. ಜ.21 ರಿಂದ ವಿಶೇಷ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ವಾಹನಗಳ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. 9 ದಿನಕ್ಕೆ ಬರೋಬ್ಬರಿ 23 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದರೆ ನಿನ್ನೆ ಒಂದೇ ದಿನ 3 ಸಾವಿರ ಪ್ರಕರಣ ದಾಖಲಾಗಿದೆ. ಅದರಲ್ಲೂ ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಪ್ರಕರಣ…

Team SanjeMugilu

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿಯಿಂದ ದಾಳಿ: ಜರ್ಮನಿಯಲ್ಲಿ ರಾಗಾ ಕಿಡಿ

ಬರ್ಲಿನ್‌: ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ  ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ  ದಾಳಿ ನಡೆಸುತ್ತಿದೆ ಎಂದು ದೂರಿದ್ದಾರೆ. ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐಗಳನ್ನು ಪ್ರತಿಪಕ್ಷಗಳನ್ನು ಹಳಿಯುವ ರಾಜಕೀಯ ಸಾಧನವಾಗಿ ಪರಿವರ್ತಿಸಿದೆ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ. ವಾಸ್ತವಿಕವಾಗಿ ಬಿಜೆಪಿ  ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದರೆ ಹೆಚ್ಚಿನ ರಾಜಕೀಯ ಪ್ರಕರಣಗಳು ಆಡಳಿತ ಪಕ್ಷವನ್ನು ವಿರೋಧಿಸುವವರನ್ನು ಗುರಿಯಾಗಿಸಿಕೊಂಡಿವೆ. ಕಾಂಗ್ರೆಸ್ ಅನ್ನು ಬೆಂಬಲಿಸುವ ಉದ್ಯಮಿಗಳು…

Team SanjeMugilu
- Sponsored -
Ad imageAd image
Weather
18°C
Bengaluru
overcast clouds
18° _ 17°
67%
8 km/h
Wed
30 °C
Thu
30 °C
Fri
30 °C
Sat
31 °C
Sun
22 °C

Follow US

‘ಟನಲ್ ರೋಡ್ ಬಿಡಿ ಸ್ವಾಮಿ, ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ’

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ  ವ್ಯಾಪ್ತಿಯ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನ…

Team SanjeMugilu

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು  ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ…

Team SanjeMugilu

ಮಜೆಸ್ಟಿಕ್ ಮೆಟ್ರೋದಲ್ಲಿ ಭದ್ರತೆಗೇ ಇಲ್ಲ ಭದ್ರತೆ: ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣದ ಮಜೆಸ್ಟಿಕ್‌ನಲ್ಲಿ ಭಾನುವಾರ ಮಧ್ಯಾಹ್ನ ಮೆಟ್ರೋ  ಭದ್ರತಾ ಸಿಬ್ಬಂದಿಯೊಬ್ಬರ…

Team SanjeMugilu

RSS ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ PDO ಅಮಾನತು: ಆದೇಶಕ್ಕೆ ಕೆಎಸ್‌ಎಟಿ ತಡೆ

ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು…

Team SanjeMugilu

ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ: ಎಬಿವಿಪಿ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರೋ ಉಪನ್ಯಾಸಕರ ಹುದ್ದೆ ಶೀಘ್ರ ನೇಮಕಾತಿ ಮಾಡಬೇಕು…

Team SanjeMugilu

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ತಾಯಿ, ಮಗನ ಮೇಲೆ ಹಲ್ಲೆ

ಯಾದಗಿರಿ: ಸಾಮಾಜಿಕ ಜಾಲತಾಣದಲ್ಲಿ ಕೇಸರಿ ಧ್ವಜದ ಬಗ್ಗೆ ಪೋಟೋ ಹಾಕಿದಕ್ಕೆ ತಾಯಿ, ಮಗನಿಗೆ ಥಳಿಸಿದ ಘಟನೆ…

Team SanjeMugilu

ಅನುಮತಿ ಇಲ್ಲದೇ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್‌ ಮೇಲೆ ಪೊಲೀಸರ ದಾಳಿ

ದೊಡ್ಡಬಳ್ಳಾಪುರ: ಹೊಸ ವರ್ಷದ ಸಂಭ್ರಮದಲ್ಲಿದ್ದವರಿಗೆ ಪೊಲೀಸರು ಶಾಕ್‌ ಕೊಟ್ಟಿದ್ದಾರೆ. ಅನುಮತಿ ಇಲ್ಲದೇ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್‌…

Team SanjeMugilu

ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ: ಸಿಎಂ

ಬೆಂಗಳೂರು: ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು  50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50…

Team SanjeMugilu
ಜಾಹೀರಾತು

ಕುಡುಕರ ಸಂಖ್ಯೆಯ ವಿವಾದ: ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ!

ಬೆಂಗಳೂರು: ಬೆಳಗಾವಿಯ ಚಳಿಗಾಲದ ವಿಧಾನಸಭಾ ಅಧಿವೇಶನದಲ್ಲಿ ಮದ್ಯಪಾನಿಗಳ ಸಂಖ್ಯೆ ಹೆಚ್ಚಳದ ವಿಚಾರ ರಾಜಕೀಯ ತಾಪಮಾನ ಹೆಚ್ಚಿಸಿದೆ. ಕುಡುಕರ ವಿಷಯ ಜನರ ಸಮಸ್ಯೆಗೂ ಸೇರದ ವಿಷಯ ಎಂಬ ಅಭಿಪ್ರಾಯ ಬಂದರೂ, ಸದನದಲ್ಲಿ ಇದುವರೆಗೂ ಕಾಣದ ಮಟ್ಟದ ಚರ್ಚೆ ಮತ್ತು ಆರೋಪ–ಪ್ರತ್ಯಾರೋಪಗಳು ಜೋರಾಗಿ ಕೇಳಿಬಂದುವು.…

Team SanjeMugilu