Ad image

ದೇಶಕರ್ನೂಲ್ ಬಸ್ ಬೆಂಕಿ ದುರಂತದ ಬಳಿಕ ನಗರದಲ್ಲಿ ದಿಢೀರ್ ತಪಾಸಣೆ

ಬೆಂಗಳೂರು: ಕರ್ನೂಲ್ ಬಸ್ ಬೆಂಕಿ ದುರಂತದ ಘಟನೆಯ ನಂತರ ರಾಜ್ಯ ಸರ್ಕಾರ ಎಚ್ಚರಿಕೆಯಾಗಿ ನಗರದಲ್ಲಿ ದಿಢೀರ್ ಸಾರಿಗೆ ಪರಿಶೀಲನೆ ಕಾರ್ಯಾಚರಣೆ ನಡೆಸಿದೆ. ಶುಕ್ರವಾರ ಬೆಳಿಗ್ಗೆ ಆರಂಭವಾದ ಕಾರ್ಯಾಚರಣೆ ಬೆಳಿಗ್ಗೆ 4ರಿಂದ 10.30 ರವರೆಗೆ ಬೆಳಗಿನಲ್ಲಿ ನಡೆಯಿತು. ಹೆಚ್ಚುವರಿ ಸಾರಿಗೆ ಆಯುಕ್ತ ಓಂಕಾರೇಶ್ವರಿ ನೇತೃತ್ವದಲ್ಲಿ, ಜಂಟಿ ಆಯುಕ್ತರಾದ ಶೋಭಾ ಮತ್ತು ಗಾಯತ್ರಿ ನಗರ ಹೊರವಲಯದಲ್ಲಿ ತಪಾಸಣೆ ನಡೆಸಿದರು. ಈ ವೇಳೆ ನಿಯಮ ಉಲ್ಲಂಘನೆಯ ಆರೋಪದ ಮೇಲೆ 25ಕ್ಕೂ ಹೆಚ್ಚು ಖಾಸಗಿ ಬಸ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪರಿಶೀಲನೆ ನಡೆಸಿದ ವಾಹನಗಳು ತಮಿಳುನಾಡು, ಕೇರಳ, ನಾಗಾಲ್ಯಾಂಡ್ ಮತ್ತು ಅರುಣಾಚಲ…

Team SanjeMugilu

ಬುರುಡೆ ಗ್ಯಾಂಗ್‌ಗೆ ಫಂಡಿಂಗ್ – 11 ಮಂದಿಗೆ ಎಸ್‌ಐಟಿ ನೋಟಿಸ್

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ಚುರುಕುಗೊಳಿಸಿದ್ದಾರೆ. ಇದೀಗ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಬುರುಡೆ ಗ್ಯಾಂಗ್‌ಗೆ ಫಂಡಿಂಗ್ ಮಾಡಿದ್ದ 11 ಮಂದಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹೌದು, ಷಡ್ಯಂತ್ರದ ಹಿಂದಿನ ಕಾಣದ ಕೈಗಳ ಬೆನ್ನುಬಿದ್ದ ಎಸ್‌ಐಟಿ, ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿದವರ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೇ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಯ ಡಿಟೇಲ್ ಪಡೆದು ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಸೇರಿದಂತೆ 11 ಜನರಿಗೆ…

Team SanjeMugilu

ಗಾಂಧಿಯನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ: ಬೊಮ್ಮಾಯಿ

ಬೀದರ್: ಮಹಾತ್ಮಾ ಗಾಂಧೀಜಿಯವರನ್ನು  ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ. ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತದೆ. ಅದೆಲ್ಲಿ ಹೋಗಿಬಿಡುತ್ತದೆ ಎನ್ನುವ ಭಯದಲ್ಲಿ ಗಾಂಧೀಜಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೀದರ್‌ನಲ್ಲಿ ನರೇಗಾ ಯೋಜನೆಯಲ್ಲಿ ಗಾಂಧೀಜಿ ಹೆಸರು ಕೈ ಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಗಾಂಧೀಜಿಯವರು ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲು ಹೇಳಿದ್ದರು. ಆದರೆ ನೆಹರು ಅವರು ವಿಸರ್ಜನೆ ಮಾಡಲಿಲ್ಲ, ಅವತ್ತೇ ಗಾಂಧಿ ಕೊಲೆ ಆಯ್ತು. ತುರ್ತು ಪರಿಸ್ಥಿತಿಯನ್ನು ಜಾರಿ ಮಾಡಿ ಮತ್ತೊಂದು…

Team SanjeMugilu
- Sponsored -
Ad imageAd image
Weather
19°C
Bengaluru
haze
20° _ 18°
68%
5 km/h
Mon
30 °C
Tue
30 °C
Wed
31 °C
Thu
31 °C
Fri
22 °C

Follow US

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಶಾಲೆಗೆ ಬರಲೇಬೇಕು

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಈವರೆಗೆ ನೀಡುತ್ತಿದ್ದ ಸ್ಟಡಿ…

Team SanjeMugilu

ಲಾರಿ ಡಿಕ್ಕಿಗೆ ಖಾಸಗಿ ಬಸ್ ಧಗಧಗ – 10 ಮಂದಿ ಸಜೀವ ದಹನ

ಚಿತ್ರದುರ್ಗ: ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ…

Team SanjeMugilu

ಇಂಡಿಗೋ ಸಮಸ್ಯೆ – ವಿಮಾನ ದರದಷ್ಟೇ ಭಾರೀ ಏರಿಕೆಯಾಗಿದೆ ಬಸ್‌ ದರ

ಬೆಂಗಳೂರು: ಇಂಡಿಗೋ ವಿಮಾನ ಸಮಸ್ಯೆಯಿಂದ ಈಗ ವಿಮಾನ ದರದಷ್ಟೇ ಬಸ್ಸು ಪ್ರಯಾಣ ದರ ಭಾರೀ ಏರಿಕೆಯಾಗಿದೆ.…

Team SanjeMugilu

ಭಾರತಕ್ಕೆ 46 ಮಿಲಿಯನ್ ಡಾಲರ್‌ಗೆ ಜಾವೆಲಿನ್ ಮಿಸೈಲ್ ಸಿಸ್ಟಮ್‌ ಮಾರಾಟಕ್ಕೆ ಅಮೆರಿಕ ಅನುಮೋದನೆ

ವಾಷಿಂಗ್ಟನ್‌: ಭಾರತಕ್ಕೆ 46 ಮಿಲಿಯನ್ ಡಾಲರ್‌ಗೆ ಜಾವೆಲಿನ್ ಕ್ಷಿಪಣಿ ಸಿಸ್ಟಮ್‌ ಮಾರಾಟಕ್ಕೆ ಅಮೆರಿಕ ಅನುಮೋದನೆ ನೀಡಿದೆ.…

Team SanjeMugilu

ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್‌

ಮೈಸೂರು: ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ…

Team SanjeMugilu

ಮೆಟ್ರೋ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿಯಿಂದ ದೂರು!

ಬೆಂಗಳೂರು: ಮೆಟ್ರೋ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ  ಬಿಜೆಪಿ ದೂರು  ನೀಡಿದೆ. ನಮ್ಮ ಮೆಟ್ರೋ ನಿಲ್ದಾಣಗಳು, ಶೌಚಾಲಯಗಳು,…

Team SanjeMugilu

ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ನದಿ ಪಾತ್ರದ ಜನರಿಗೆ ಅಲರ್ಟ್

ಮಂಡ್ಯ: ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ…

Team SanjeMugilu

ಕರ್ನಾಟಕ, ಮಹಾರಾಷ್ಟ್ರಕ್ಕೆ 1950.80 ಕೋಟಿ ರಿಲೀಸ್! SDRF 2ನೇ ಕಂತಿನ ಮುಂಗಡ ಬಿಡುಗಡೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ  ನೆರೆ ಪರಿಹಾರ ಘೋಷಣೆಯಾಗಿದೆ. ಇಂದು ಕರ್ನಾಟಕ ಹಾಗೂ ಮಹಾರಾಷ್ಟ್ರ…

Team SanjeMugilu
ಜಾಹೀರಾತು

26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

ಶಿವಮೊಗ್ಗ: ಸರ್ಕಾರಿ ಶಾಲೆಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ…

Team SanjeMugilu