Ad image

ಆಶಿಕಾ ರಂಗನಾಥ್ ಸಂಬಂಧಿ ಅಚಲ ಆತ್ಮಹತ್ಯೆ ಕೇಸ್ – ಪೊಲೀಸರ ಕೈಸೇರಿದ CDR ರಿಪೋರ್ಟ್, ಆರೋಪಿ ಜೊತೆ ಸಂಪರ್ಕ

ಬೆಂಗಳೂರು: ನಟಿ ಆಶಿಕಾ ರಂಗನಾಥ್ ಸಂಬಂಧಿ ಅಚಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತಳ ಸಿಡಿಆರ್ ರಿಪೋರ್ಟ್  ಪುಟ್ಟೇನಹಳ್ಳಿ ಪೊಲೀಸರ ಕೈಸೇರಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದ ಪೊಲೀಸರಿಗೆ ಇದೀಗ ಅಚಲಳ ಸಿಡಿಆರ್ ವರದಿ ಸಿಕ್ಕಿದೆ. ಸಿಡಿಆರ್ ವರದಿಯಲ್ಲಿ ಆರೋಪಿ ಮಯಾಂಕ್ ಸಂಪರ್ಕ ಪತ್ತೆಯಾಗಿದ್ದು, ಅಚಲ ಜೊತೆ ಹಲವು ಬಾರಿ ಕರೆಯಲ್ಲಿ ಮಾತನಾಡಿರುವುದು ತಿಳಿದುಬಂದಿದೆ. ಇತ್ತ ವರದಿ ಕೈಸೇರುತ್ತಿದ್ದಂತೆ ಆರೋಪಿ ನೋಟಿಸ್ ಕೊಡ್ತಾರೆ, ವಿಚಾರಣೆಗೆ ಕರೆಯುತ್ತಾರೆ ಎಂಬ ಭಯದಲ್ಲಿ ಪೋನ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾನೆ. ಸದ್ಯ ಹಾಸನ ಹಾಗೂ ಬೆಂಗಳೂರಿನಲ್ಲಿ ಆರೋಪಿಗಾಗಿ ಪೊಲೀಸರು ತಲಾಶ್ ನಡೆಸಿದ್ದು,…

Team SanjeMugilu

ಲೈಂಗಿಕ ಕಿರುಕುಳ ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ

ನವದೆಹಲಿ: 17 ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ  ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 50- 55 ಲಕ್ಷ ರೂ. ವಿತ್‌ಡ್ರಾ ಮಾಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಖಾತೆ ತೆರೆಯುವ ಮತ್ತು ವರ್ಗಾವಣೆಯ ಸಮಯದಲ್ಲಿ ವಿಭಿನ್ನ ದಾಖಲೆಗಳನ್ನು ಸಲ್ಲಿಸುವ ಮೂಲಕ ಎರಡು ಹೆಸರುಗಳಲ್ಲಿ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ. ಎಫ್‌ಐಆರ್ ದಾಖಲಾದ ನಂತರ ಸುಮಾರು 50-55 ಲಕ್ಷ ರೂ.ಗಳನ್ನು ವಿತ್‌ಡ್ರಾ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ.…

Team SanjeMugilu

ಗಗನಕ್ಕೇರಿದ ಬಂಗಾರದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ!

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಲಕ್ಷ್ಮೀ ಪೂಜೆಗೆ ಸಿದ್ಧತೆಗಳು ಆರಂಭವಾಗಿವೆ. ಜೊತೆಗೆ ಮದುವೆ ಸೀಜನ್ ಸಹ ಸ್ಟ್ರಾಟ್ ಆಗಿದೆ. ಆದ್ರೇ ಈ ಸಮಯದಲ್ಲೇ ಬಂಗಾರ , ಬೆಳ್ಳಿ ಬಲು ಭಾರವಾಗಿದ್ದು, ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಬಂಗಾರದ ಬೆಲೆಯಲ್ಲಿ ಆಲ್ ಟೈಮ್ ರೆಕಾರ್ಡ್ ನಿರ್ಮಾಣವಾಗ್ತಿದೆ. ಕಳೆದ ಒಂದು ವರ್ಷದಲ್ಲಿ 65% ರಷ್ಟು ದರ ಏರಿಕೆ ಆಗಿದ್ದರೂ ಸಹ ಚಿನ್ನದ ಮೇಲೆ ಕ್ರೇಜ್ ಮಾತ್ರ ಕಡಿಮೆ ಆಗಿಲ್ಲ. ಇನ್ನು ಬೆಳ್ಳಿ ಒಂದು ವರ್ಷದಲ್ಲಿ…

Team SanjeMugilu
- Sponsored -
Ad imageAd image

ರಾಜ್ಯದಲ್ಲಿ ಸೆ.29ರವರೆಗೆ ವರುಣಾರ್ಭಟ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಸೆ.29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

Team SanjeMugilu

ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ 3 ಸಿಬ್ಬಂದಿ ಸಾವು – ತಲಾ 20 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸರ್ವೆ ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20…

Team SanjeMugilu

ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

ಅಂಕಾರ/ವಾಷಿಂಗ್ಟನ್:‌ ಟರ್ಕಿ ವಾಯುಪಡೆಗೆ  ಸೇರಿದ, ಅಮೆರಿಕ ನಿರ್ಮಿತ F-16 ಯುದ್ಧವಿಮಾನ  ಪತನಗೊಂಡು ಓರ್ವ ಪೈಲಟ್‌ ಸಾವನ್ನಪ್ಪಿರುವ…

Team SanjeMugilu

ಕೆಂಪೇಗೌಡ ಏರ್ಪೋರ್ಟ್: ಹಳದಿ ಬೋರ್ಡ್ ಕ್ಯಾಬ್ ನಿಯಮ, ದಂಡ ಪರಿಷ್ಕರಣೆ, ಚಾಲಕರಿಗೆ ರಿಲೀಫ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಏರ್ಪೋಟ್ ನಲ್ಲಿ  ಹಳದಿ ಬೋರ್ಡ್ ಚಾಲಕರ ಪಿಕಪ್ ಸಮಯ ಹೆಚ್ಚಳ ಹಾಗೂ…

Team SanjeMugilu

ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಟ್ರಕ್‌ ಗುದ್ದಿದ್ದರಿಂದ ದುರಂತ – ಸೀಬರ್ಡ್‌ ಮಾಲೀಕ

ಬೆಂಗಳೂರು: ವಿರುದ್ಧ ದಿಕ್ಕಿನಲ್ಲಿ ಬಂದ ಟ್ರಕ್‌ ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ  ಗುದ್ದಿದ್ದರಿಂದ ಈ ದುರಂತ ಸಂಭವಿಸಿದೆ…

Team SanjeMugilu

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

ನವದೆಹಲಿ: ಭಾರತ ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ ಮಾಡಿದ ಪ್ರಕರಣದಲ್ಲಿ ಭಾರತೀಯ ಯುವ…

Team SanjeMugilu

ಮೈಸೂರಿನಲ್ಲಿ ಅಗ್ನಿ ಅವಘಡ – ಸಾಲು ಸಾಲು ಗೋದಾಮುಗಳಿಗೆ ಬೆಂಕಿ

ಮೈಸೂರು: ಹಳೆ ವಸ್ತುಗಳು ಸಂಗ್ರಹಿಸಿಡುವ ಗುಜರಿಗೆ ಬೆಂಕಿ  ಬಿದ್ದ ಪರಿಣಾಮ ಸಾಲು ಸಾಲು ಗೋದಾಮುಗಳು ಸುಟ್ಟು…

Team SanjeMugilu

26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

ಶಿವಮೊಗ್ಗ: ಸರ್ಕಾರಿ ಶಾಲೆಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ…

Team SanjeMugilu
ಜಾಹೀರಾತು

ಭಾರತಕ್ಕೆ 46 ಮಿಲಿಯನ್ ಡಾಲರ್‌ಗೆ ಜಾವೆಲಿನ್ ಮಿಸೈಲ್ ಸಿಸ್ಟಮ್‌ ಮಾರಾಟಕ್ಕೆ ಅಮೆರಿಕ ಅನುಮೋದನೆ

ವಾಷಿಂಗ್ಟನ್‌: ಭಾರತಕ್ಕೆ 46 ಮಿಲಿಯನ್ ಡಾಲರ್‌ಗೆ ಜಾವೆಲಿನ್ ಕ್ಷಿಪಣಿ ಸಿಸ್ಟಮ್‌ ಮಾರಾಟಕ್ಕೆ ಅಮೆರಿಕ ಅನುಮೋದನೆ ನೀಡಿದೆ. ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ  ಅಗತ್ಯವಿರುವ ಪ್ರಮಾಣೀಕರಣವನ್ನು ತಲುಪಿಸಿದೆ ಎಂದು ತಿಳಿಸಲಾಗಿದೆ. ಪ್ರಸ್ತಾವಿತ ಮಾರಾಟವು ಅಮೆರಿಕ-ಭಾರತದ ಕಾರ್ಯತಂತ್ರದ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುವ ಮೂಲಕ…

Team SanjeMugilu