Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಫರ್ನಿಚರ್ ಗೋಡೌನ್ಗಳು ಬೆಂಕಿಗಾಹುತಿಯಾಗಿದೆ. ಬಾಣಸವಾಡಿ ಸಮೀಪದ ಫರ್ನಿಚರ್ ಗೋಡೌನ್ನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಮರದ ಸಾಮಾಗ್ರಿಗಳಾಗಿರುವ ಹಿನ್ನೆಲೆ ಬೆಂಕಿ ಜೋರಾಗಿ ಹೊತ್ತಿ ಉರಿಯುತ್ತಿದೆ. 4 ಅಗ್ನಿಶಾಮಕ ದಳದ ವಾಹನದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಲಾಗ್ತಿದೆ. 4 ಗೋಡೌನ್ ಗಳಿಗೆ ವ್ಯಾಪಿಸಿರುವ ಬೆಂಕಿ ಕಲ್ಕೆರೆ ಸಮೀಪದ ಗೋಡೌನ್ ಗಳಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಆರಂಭದಲ್ಲಿ ಒಂದು ಗೋಡೌನ್ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ನಾಲ್ಕು ಗೋಡೌನ್ ಗಳಿಗೆ ಆವರಿಸಿ ವಸ್ತುಗಳೆಲ್ಲಾ…
ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ, ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಮಾತುಕತೆ ನಡೆಸಿದರು. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕುಮಾರಸ್ವಾಮಿ ಅವರು, ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ…
ಮೆಕ್ಕಾ: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ಗೆ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ. ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್ನಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದರ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಮಕ್ಕಳಿದ್ದಾರೆ. ಮೃತಪಟ್ಟವರು ಹೈದರಾಬಾದ್ ಮೂಲದವರು ಎನ್ನಲಾಗುತ್ತಿದೆ. ಮೆಕ್ಕಾದಲ್ಲಿ ತಮ್ಮ ಉಮ್ರಾ ವಿಧಿಗಳನ್ನು ಪೂರ್ಣಗೊಳಿಸಿ ಮದೀನಾಕ್ಕೆ ತೆರಳುತ್ತಿದ್ದಾಗ ಪ್ರವಾಸಿಗರ ಬಸ್ಸಿಗೆ ಡಿಸೇಲ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆಬೆಂಕಿಹೊತ್ತಿಕೊಂಡಿದೆ. ಸೋಮವಾರ ನಸುಕಿನ ಜಾವ 1: 30ಕ್ಕೆ ಘಟನೆ ನಡೆದಾಗ…
ನವದೆಹಲಿ: ಇತ್ತಿಚೀನ ಕೇಂದ್ರ ಬಜೆಟ್ನಲ್ಲಿ ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ…
ಬೆಂಗಳೂರು: ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ…
ಬೆಂಗಳೂರು: ದಿನೇ ದಿನೇ ಹಡಗೆಡುತ್ತಿರುವ ಬೆಂಗಳೂರಿನ ಗಾಳಿಯ ಗುಣಮಟ್ಟ , ಸಾರ್ವಜನಿಕರಿಗೆ ಸಂಕಷ್ಟ ತಂದೊಡ್ಡಿದೆ. ಕಳೆದ…
ಬೆಂಗಳೂರು : ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್…
ಬೆಂಗಳೂರು: ಟ್ರಾಫಿಕ್ ಫೈನ್ ಪಾವತಿಗೆ 50% ರಿಯಾಯಿತಿ ಹಿನ್ನೆಲೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. 10…
ದೇವನಹಳ್ಳಿ: ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ…
ಮೈಸೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು 15 ನಿಮಿಷ ಮಾತ್ರ ಮೈಸೂರು ವಿಮಾನ…
ಬೆಂಗಳೂರು: ಇಂದಿನಿಂದ 5 ದಿನ ನಡೆಯಲಿರುವ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು…
ವಾಷಿಂಗ್ಟನ್: ಇತ್ತೀಚೆಗೆ ನಡೆದ ಐಸಿಸ್ ಉುಗ್ರರ ದಾಳಿಯಲ್ಲಿ ಮೂವರು ಅಮೆರಿಕನ್ನರು ಸಾವನ್ನಪ್ಪಿದ ಹಿನ್ನೆಲೆ ಅಮೆರಿಕ ಪ್ರತೀಕಾರಕ್ಕೆ…
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜೂಪಿಟರ್ ಟೆಕ್ನಾಲಜೀಸ್ ಕಾರ್ಖಾನೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಅಂತಸ್ತಿನ ಇಡೀ ಕಟ್ಟಡವನ್ನು ಆವರಿಸಿತ್ತು. ಸುಮಾರು ಹತ್ತಕ್ಕೂ…
Sign in to your account
