Hot News
ಕನ್ನಡ ಸಂಜೆ ದಿನಪತ್ರಿಕೆ
ಚಿತ್ರದುರ್ಗ: ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದ ಭೀಕರ ಬಸ್ ದುರಂತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸ್ನ ಕ್ಲೀನರ್ ಸಾಧಿಕ್, ನಮಗೆ ಏನಾಯ್ತು ಅಂತಾನೇ ಗೊತ್ತಾಗಲಿಲ್ಲ ಎಂದು ಶಾಕ್ನಲ್ಲೇ ಮಾತಾಡಿದ್ದಾರೆ. ರಾತ್ರಿ -1-30 ರಿಂದ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ರಾತ್ರಿ ನಾನು ಮಲಗಿದ್ದೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ನಿಂದ ಹೊರಗೆ ಬಿದ್ದೆ. ನೋಡ ನೋಡುತ್ತಿದ್ದಂತೆ ಧಗಧಗನೆ ಬಸ್ ಹೊತ್ತಿ ಉರಿದಿದೆ. ಸ್ಥಳೀಯರು ನಮ್ಮ ಸಹಾಯಕ್ಕೆ ಬಂದರು. ಅಪಘಾತವಾಗುತ್ತಿದ್ದಂತೆ ಏನಾಗಿದೆ ಎನ್ನುವುದು ಗೊತ್ತಾಗದೆ ಶಾಕ್ನಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ‘ವರ್ಷ ಎರಡುವರೆ ಕನ್ನಡಿಗರಿಗೆ ಬಲು ಹೊರೆ’ ‘ಕಾಂಗ್ರೆಸ್ ಕರ್ಮಕಾಂಡಗಳ ಅನಾವರಣ’ ಕುರಿತ ವಿಡಿಯೋ ಬಿಡುಗಡೆ ಮಾಡಿದ ಬಳಿಕ ಅವರು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಇದೇವೇಳೆ ಸರಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಡಿ.ಕೆ.ಶಿವಕುಮಾರ್ ಅವರು ಕಾಯಿಲೆ ಬಿದ್ದು ಸೊರಗಿ ಡ್ರಿಪ್ ಹಾಕಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ಹೋದವರಿಗೆ…
ಬೆಂಗಳೂರು: ಕೋಗಿಲು ಲೇಔಟ್ನಲ್ಲಿರುವ ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು. ಕೇರಳದ ಮುಖ್ಯಮಂತ್ರಿ, ಕರ್ನಾಟಕ ಸರ್ಕಾರವನ್ನು ‘ಬುಲ್ಡೋಜರ್ ರಾಜ್’ ಎಂದು ಟೀಕೆ ಮಾಡಿದ್ದರು. ಅಷ್ಟೇ ಯಾಕೆ, ಶತ್ರು ರಾಷ್ಟ್ರ ಪಾಕಿಸ್ತಾನ ಕೂಡಾ ಕೋಗಿಲು ಲೇಔಟ್ ಒತ್ತುವರಿ ಬಗ್ಗೆ ಟೀಕೆ ಮಾಡಿತ್ತು. ಆದರೆ ಈಗ, ಕೋಗಿಲು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ರೋಚಕ ಸಂಗತಿಗಳು ಗೊತ್ತಾಗಿವೆ. ಕೋಗಿಲು ಲೇಔಟ್ನ ಫಕೀರ್ ಕಾಲೋನಿ ಹಾಗೂ ವಸೀಂ ಲೇಔಟ್ನಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದವರಿಂದ ಲಕ್ಷ ಲಕ್ಷ ಹಣ…
ಬೆಂಗಳೂರು: ವಿಶೇಷ ಅಧಿವೇಶನದ ಹೊತ್ತಲ್ಲಿಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್…
ಬಳ್ಳಾರಿ: ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಅಳವಡಿಕೆ ಈ ಬೇಸಿಗೆಯಲ್ಲಿ ನಡೆಯುವುದು ಅನುಮಾನ…
ಮೈಸೂರು: ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿಯ ಭ್ರೂಣ ಪರೀಕ್ಷೆ ಕೇಂದ್ರದ ಪ್ರಕರಣದಲ್ಲಿ ಕಿಂಗ್ ಪಿನ್…
ಮೈಸೂರು: ಜಿಲ್ಲೆಯ ನಂಜನಗೂಡು ಪಟ್ಟಣದ 17 ವರ್ಷದ ಯುವತಿ ದಿವ್ಯಾ ಯುವಕನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ…
ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆ ಬಳಿಕ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ.…
ಮೈಸೂರು : ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ…
ಬೆಳಗಾವಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್ಸ್ಟೇಬಲ್ ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ…
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವಾರು ಪೊಲೀಸ್ ಠಾಣೆಗಳಲ್ಲಿ ಇನ್ಸ್ಪೆಕ್ಟರ್ಗಳ ಕೊರತೆ ತೀವ್ರವಾಗಿ ಕಾಣಿಸಿಕೊಂಡಿದ್ದು, ಕಾನೂನು ಮತ್ತು…
ಬೆಂಗಳೂರು: ಬೆಂಗಳೂರು ಕಳೆದ ಮೂರು–ನಾಲ್ಕು ದಿನಗಳಿಂದ ಮೈಕೊರೆಯುವ ಚಳಿಯಿಂದ ಕಂಪಿಸುತ್ತಿದೆ. ಇಂದು ಕೂಡಾ ಇಡೀ ದಿನ…
ದೇವನಹಳ್ಳಿ: ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಕಿರಾತಕ ಮಹಿಳೆಯೊಬ್ಬಳ ಅಸಲಿ ಮುಖ ಇದೀಗ ದೊಡ್ಡಬಳ್ಳಾಪುರದಲ್ಲಿ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ವಿರುದ್ಧ ಆರೋಪ ಕೇಳಿಬಂದಿದ್ದು,…
Sign in to your account
