Ad image

ಕಾಂಗ್ರೆಸ್​ನಲ್ಲಿ ಸಿಎಂ ಪುತ್ರ ಯತೀಂದ್ರ ದಳ್ಳುರಿ: ತನ್ವೀರ್ ಸೇಠ್ ಕ್ಷೇತ್ರದಲ್ಲೂ ಹಸ್ತಕ್ಷೇಪದ ಆರೋಪ, ಆಕ್ಷೇಪ

ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಒಂದೆಡೆ ಕುರ್ಚಿ ಕದನ ನಡೆಯುತ್ತಿದ್ದರೆ, ಮತ್ತೊಂದೆಡೆ ಹಸ್ತಕ್ಷೇಪದ ಜಟಾಪಟಿ ಜೋರಾಗಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯರ ಪುತ್ರ ಯತೀಂದ್ರ ಆಡಿದ ಮಾತು, ಅವರ ನಡೆ ಕಾಂಗ್ರೆಸ್ ನಾಯಕರಿಗೆ ಇರಿಸುಮುರಿಸು ತರುತ್ತಿದೆ ಎನ್ನಲಾಗಿದೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡಿದ್ದರು ಎಂದು ಇತ್ತೀಚೆಗಷ್ಟೇ ಸಚಿವ ಕೆಜೆ ಜಾರ್ಜ್ ರಾಜೀನಾಮೆ ಕೊಡಲು ಮುಂದಾಗಿದ್ದರು ಎಂಬ ಸುದ್ದಿ ಹಬ್ಬಿತ್ತು. ಬಳಿಕ, ‘ಅಪ್ಪಾಜಿಯೇ ಐದು ವರ್ಷ ಸಿಎಂ’ ಎನ್ನುವ ಮೂಲಕ ಯತೀಂದ್ರ ನಾಯಕತ್ವ ಬದಲಾವಣೆ ಚರ್ಚೆಯ ಬೆಂಕಿಗೆ ತುಪ್ಪ ಸುರಿದಿದ್ದರು. ಈಗ ಸಿಎಂ ತವರು ಜಿಲ್ಲೆ ಕಾಂಗ್ರೆಸ್​…

Team SanjeMugilu

ಹಿರಿಯೂರು ಬಸ್ ದುರಂತ ಬೆನ್ನಲ್ಲೇ ಸರ್ಕಾರ ಅಲರ್ಟ್ – ಕೇಂದ್ರಕ್ಕೆ ಪತ್ರ ಬರೆಯಲು ರಾಮಲಿಂಗಾ ರೆಡ್ಡಿ ಚಿಂತನೆ

ಬೆಂಗಳೂರು: ಹೊಸ ವರ್ಷ ಮತ್ತು ಕ್ರಿಸ್ಮಸ್ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು  ಬಳಿ ಸಂಭವಿಸಿದ ಬಸ್ ಅಪಘಾತ  ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ  ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರೋದು. ಹೀಗಾಗಿ ರಾತ್ರಿ ಸಮಯ ಸಂಚಾರ ಮಾಡೋರು ಸಂಜೆಯೇ ನಿದ್ದೆ ಮಾಡಿ ಎದ್ದರೇ ಒಳ್ಳೆಯದು. ಈ…

Team SanjeMugilu

ಅಂಜನಾದ್ರಿ ಸಿಂಗಾರ—ಭಕ್ತರಿಗಾಗಿ 8 ವಿಶ್ರಾಂತಿ ಕೇಂದ್ರ, ಊಟ–ನೀರು ವ್ಯವಸ್ಥೆ

ಕೊಪ್ಪಳ: ಹನುಮ ಹುಟ್ಟಿದ ಪವಿತ್ರ ತೀರ್ಥಭೂಮಿ ಅಂಜನಾದ್ರಿ ಬೆಟ್ಟ ಇಂದು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಡಿಸೆಂಬರ್ 2 ಮತ್ತು 3ರಂದು ನಡೆಯಲಿರುವ ಹನುಮ ಮಾಲೆ ವಿಸರ್ಜನೆಗಾಗಿ ಭಕ್ತರ ಸಾಗರವೇ ಹರಿದು ಬರುತ್ತಿದೆ. ಜಿಲ್ಲಾಡಳಿತದ ಅಂದಾಜು ಪ್ರಕಾರ, ಈ ಬಾರಿ ಸುಮಾರು ಒಂದು ಲಕ್ಷಕ್ಕಿಂತ ಹೆಚ್ಚು ಭಕ್ತರು ಅಂಜನಾದ್ರಿಗೆ ಆಗಮಿಸುವ ಸಾಧ್ಯತೆ ಇದೆ. ಹನುಮ ವೃತ ಹಿಡಿದ ಭಕ್ತಾದಿಗಳು ನೂರಾರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಪಾದಯಾತ್ರೆ ಮೂಲಕ ಅಂಜನಾದ್ರಿ ಬೆಟ್ಟಕ್ಕೆ ಬರಲು ಆರಂಭಿಸಿದ್ದು, ಜಾಗತೆ ಮಾಡುವ ಸಲುವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಅಥ್ಲೆಟಿಕ್ ಅಸೋಶಿಯೇಷನ್ ಸೇರಿ ಭಾರಿ…

Team SanjeMugilu
- Sponsored -
Ad imageAd image
Weather
32°C
Bengaluru
clear sky
32° _ 32°
22%
7 km/h
Mon
31 °C
Tue
31 °C
Wed
32 °C
Thu
34 °C
Fri
34 °C

Follow US

ಹುಬ್ಬಳ್ಳಿ ಜೈಲಿನಲ್ಲಿ ಕೈದಿಗಳ ಮೋಜು-ಮಸ್ತಿ; ಗುಂಡು, ತುಂಡು ಪಾರ್ಟಿ, ಗಾಂಜಾ ಮತ್ತಲ್ಲಿ ತೇಲಾಟ

ಹುಬ್ಬಳ್ಳಿ: ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ ಆಯ್ತು. ಈಗ ಹುಬ್ಬಳ್ಳಿ ಸಬ್ ಜೈಲು  ಸರದಿ ಬಂದಿದೆ.…

Team SanjeMugilu

ಪಂಚಭೂತಗಳಲ್ಲಿ ಲೀನರಾದ ಎಸ್‌.ಎಲ್‌ ಭೈರಪ್ಪ

ಮೈಸೂರು: ಬದುಕಿನ ʻಯಾನʼ ಮುಗಿಸಿದ `ಅಕ್ಷರ ಮಾಂತ್ರಿಕ’ ಎಸ್‌.ಎಲ್‌ ಭೈರಪ್ಪ ಪಂಚಭೂತಗಳಲ್ಲಿ ಲೀನವಾಗಿದರು. ಮೈಸೂರಿನ ಚಾಮುಂಡಿಬೆಟ್ಟದ…

Team SanjeMugilu

ಸಂತ್ತಿನ ಮೇಲ್ಮನೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ; ವಿಪಕ್ಷಗಳ ಸಭಾತ್ಯಾಗ

ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದ್ದ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)   ಮಸೂದೆ, 2025 ಅನ್ನು…

Team SanjeMugilu

ಬೆಂಗಳೂರಲ್ಲಿ 4 ಫರ್ನಿಚರ್ ಗೋಡೌನ್​​ಗೆ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲು

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಲ್ಲಿ  ಭಾರೀ ಅಗ್ನಿ ಅವಘಡ  ಸಂಭವಿಸಿದ್ದು, ಫರ್ನಿಚರ್ ಗೋಡೌನ್​ಗಳು ಬೆಂಕಿಗಾಹುತಿಯಾಗಿದೆ.…

Team SanjeMugilu

ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು ಬಿಜೆಪಿ, ಸಂಘಪರಿವಾರಕ್ಕೆ ಹೊಸದೇನಲ್ಲ – ಸಿಎಂ

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ ಎಂಬ ಕೇರಳ ಬಿಜೆಪಿ…

Team SanjeMugilu

ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ದಿಢೀರ್‌ ರದ್ದು

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಲವು ಹಗರಣಗಳ ತನಿಖೆಗೆಂದು ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್…

Team SanjeMugilu

ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು; ಇಬ್ಬರಿಗೆ ಗಾಯ

ಮೈಸೂರು: ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು  ಜಿಲ್ಲೆಯಲ್ಲಿ…

Team SanjeMugilu

ಮನೆಯಲ್ಲಿ ಮಲಗಿದ್ದವರೂ ಇಲ್ಲ, ಜಗಳವಾಡಿ ಹೋದವರೂ ಹಿಂದಿರುಗಿಲ್ಲ, ದೆಹಲಿಯಲ್ಲಿ ಹೆಚ್ಚುತ್ತಿವೆ ಮಕ್ಕಳ ನಾಪತ್ತೆ ಪ್ರಕರಣಗಳು

ನವದೆಹಲಿ: ದೆಹಲಿಯಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಮಕ್ಕಳು ರಾತ್ರಿ ಮಲಗಿದ್ದವರು ಬೆಳಗಾಗುವಷ್ಟರಲ್ಲಿ ಕಾಣುತ್ತಿಲ್ಲ,…

Team SanjeMugilu
ಜಾಹೀರಾತು

ಕಿರುತೆರೆ ನಟ, ನಟಿಯರು ಸೇರಿ 139 ಜನಕ್ಕೆ ಸೈಟ್‌ ಕೊಡಿಸೋದಾಗಿ ವಂಚನೆ

ಬೆಂಗಳೂರು: ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ಸೈಟ್‌ ಕೊಡಿಸುವುದಾಗಿ ಹೇಳಿ ವಂಚನೆ  ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಬಿಲ್ಡರ್‌ ಸೇರಿದಂತೆ…

Team SanjeMugilu