Hot News
ಕನ್ನಡ ಸಂಜೆ ದಿನಪತ್ರಿಕೆ
ಮೈಸೂರು: ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಭಾಗವಾಗಿ ಯದುವೀರ್ ಒಡೆಯರ್ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ್ದಾರೆ. ವಜ್ರಮುಷ್ಠಿ ಕಾಳಗ ಮುಕ್ತಾಯವಾಗುತ್ತಿದ್ದಂತೆ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ ನಡೆಯಿತು. ಬಳಿಕ ಯದುವೀರ್ ಒಡೆಯರ್, ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಪೂಜೆ ಮುಕ್ತಾಯವಾಗುತ್ತಿದ್ದಂತೆ ಯದುವೀರ್ ಅರಮನೆಗೆ ವಾಪಸ್ ಆದರು. ಇದರೊಂದಿಗೆ ಅರಮನೆ ದಸರಾ ಮುಕ್ತಾಯಗೊಂಡಿದೆ. ಪೊಲೀಸ್ ಬ್ಯಾಂಡ್ ಜೊತೆಗೆ ಪಟ್ಟದ ಆನೆ, ಕುದುರೆ, ಹಸು ವಿಜಯಯಾತ್ರೆಯಲ್ಲಿ ಭಾಗಿಯಾಗಿದ್ದವು. ಖಾಸಾ ಆಯುಧಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ಶ್ರೀಕಂಠದತ್ತ ಒಡೆಯರ್ ಬಳಸುತ್ತಿದ್ದ ಕಾರಿನಲ್ಲಿ…
ಬೆಂಗಳೂರು: ವಸತಿ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ ಹಾಗೂ ನಿರ್ಮಾಣ ಮುಕ್ತಾಯ ಪ್ರಮಾಣಪತ್ರ ಸಿಗದ ಕಾರಣ ಲಕ್ಷಾಂತರ ಜನರಿಗೆ ಸಮಸ್ಯೆಯಾಗಿತ್ತು. ಕೊನೆಗೆ ಸರ್ಕಾರ 30*40 ಚದರ ಅಡಿ ನಿವೇಶನದಲ್ಲಿ ಕಟ್ಟಿದ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡಿತ್ತು. ಆದರೆ ಒಂದು ಕಾರಣದಿಂದ ಇನ್ನೂ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಸಾಧ್ಯವಾಗುತ್ತಿಲ್ಲ. ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಮನೆಗಳು ನಿರ್ಮಾಣವಾಗಿದ್ದರೂ ವಿದ್ಯುತ್ ಸಂಪರ್ಕ ಇಲ್ಲದೇ ಕತ್ತಲಲ್ಲಿತ್ತು. ಜನರ ಹಾಗೂ ವಿದ್ಯುತ್ ಗುತ್ತಿಗೆದಾರರ ಬೇಡಿಕೆ ಒತ್ತಾಯಕ್ಕೆ ಸರ್ಕಾರ 30*40 ನಿವೇಶನದಲ್ಲಿನ ಕಟ್ಟಡಗಳಿಗೆ ಒಸಿ ಕಡ್ಡಾಯವಲ್ಲ ಎನ್ನುವ ನಿರ್ಧಾರಕ್ಕೆ ಬಂತು.…
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 15ರಂದು ಮಹಾಶಿವರಾತ್ರಿ ಹಬ್ಬದ ಹಿನ್ನೆಲೆ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನ ನಿಷೇಧಿಸಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಫೆಬ್ರವರಿ 15ರಂದು ಮಾಂಸ ಮಾರಾಟ ನಿಷಿದ್ಧ ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಬಿದ್ದಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದಾರೆ. ಹಬ್ಬದ ದಿನದಂದು ಪ್ರಾಣಿ ವಧೆ ಹಾಗೂ…
ಬೆಳಗಾವಿ: ಕನ್ನಡ ರಾಜ್ಯೋತ್ಸವ ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ…
ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಸಂಬಂಧಿಸಿದ ವಿವಾದ ಪರಿಹರಿಸಲು ಚುನಾವಣಾ ಆಯೋಗ ಹೊಸ ತಾಂತ್ರಿಕ…
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣವಿತ್ತು. ಆದರೀಗ ಕೆಲ ಜಿಲ್ಲೆಗಳಲ್ಲಿಂದು ಸಾಧಾರಣ ಮಳೆಯಾಗುವ …
ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣ ಹೆಚ್ಚುತ್ತಿದ್ದು, ಭ್ರಷ್ಟ್ರಾಚಾರಕ್ಕೆ ಸರ್ಕಾರ ಮೂಗುದಾರ ಹಾಕಲು ಮುಂದಾಗಿದೆ. ಲಂಚಗುಳಿತನ…
ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ…
ಬೆಂಗಳೂರು: ಸಂಕ್ರಾಂತಿ ಸಮೀಪಿಸುತ್ತಿದ್ದಂತೆಯೇ ಕರ್ನಾಟಕ ಕಾಂಗ್ರೆಸ್ನಲ್ಲಿ ಸಣ್ಣ ತರಂಗ ಶುರುವಾದಂತೆ ಕಾಣಿಸುತ್ತಿದೆ. ಇದಕ್ಕೆ ಉದಾಹರಣೆ ಎಂದರೆ,…
ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ದೇಶಾದ್ಯಂತ ಓಲಾ, ಊಬರ್ ಮತ್ತು ರ್ಯಾಪಿಡೋ ಆ್ಯಪ್…
ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ 2023ರ ವಿಧಾನಸಭೆ ಚುನಾವಣೆಯಲ್ಲಿ ನಡೆದಿರುವ ಕೆಲವು ತಪ್ಪುಗಳನ್ನು…
ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ…
ಬೀಜಿಂಗ್: ಭಾರತ ಮತ್ತು ಪಾಕಿಸ್ತಾನ ( ನಡುವಿನ ಯುದ್ಧವನ್ನು ನಿಲ್ಲಿಸಿದ್ದು ನಾವೇ ಎಂದು ಚೀನಾ ಹೇಳಿಕೊಂಡಿದೆ. ಕ್ರೆಡಿಟ್ ಆಸೆಗಾಗಿ ಜಾಗತಿಕ ವೇದಿಕೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹೇಳಿಕೆ ಮೂಲಕ ಬೊಬ್ಬೊ ಹೊಡೆದಿದ್ದರು. ಈಗ ಟ್ರಂಪ್ ಜಾಗಕ್ಕೆ ಚೀನಾ ಬಂದಿದೆ.…
Sign in to your account
