Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಂಗಳೂರು: ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ತಾಯಿ ಸಂಗೀತಾ (37), ಮಗ ಪಾರ್ಥ (8) ಮೃತ ದುರ್ದೈವಿಗಳು. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡ್ತಿದ್ದರು. ಇಬ್ಬರು ಮಕ್ಕಳಿದ್ದು, ಅದೇ ಶಾಲೆಗೆ ಸೇರಿಸಿದ್ದರು. ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಂದು (ಜ.19) ಬೆಳಿಗ್ಗೆ 6:30ರ ಸುಮಾರಿಗೆ ಮಗನೊಂದಿಗೆ ಶಾಲೆಗೆ ಕೆಲಸಕ್ಕೆ ತೆರಳ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ಖಾಸಗಿ ಕಾಲೇಜಿನ ಬಸ್…
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ನಡೆದ ವಿಚಿತ್ರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಸತೀಶ್ ಎಂಬುವರ ಮನೆಯೊಳಗೆ ಆಕಸ್ಮಿಕವಾಗಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದು, ಈ ನಿಗೂಢ ಘಟನೆಗೆ ಕಾರಣ ತಿಳಿಯದೆ ದಂಪತಿ ಭಯಭೀತರಾಗಿದ್ದಾರೆ. ಹಾಲ್, ಬಾತ್ರೂಂ, ಟಿವಿ ಹಾಗೂ ಫ್ಯಾನ್ಗಳ ಮೇಲೆ ರಕ್ತದ ಕಲೆ! ಸತೀಶ್ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಬೆಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಸೇರಿಸಿ ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು. ಸೋಮವಾರ ಬೆಳಿಗ್ಗೆ ಸತೀಶ್ ಅವರ ಪತ್ನಿ ಮನೆ ಸ್ವಚ್ಛಗೊಳಿಸಿ, ಉಪಹಾರ ತಯಾರಿಸಲು ಅಡುಗೆಮನೆಗೆ ತೆರಳಿದ್ದರು. ಕೆಲವೇ ಕ್ಷಣಗಳಲ್ಲಿ…
ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದದ ನೆರಳಿನಲ್ಲಿ ಬೆಳಗಾವಿ ಮತ್ತೆ ರಾಜಕೀಯ ಸಂಘರ್ಷದ ಕೇಂದ್ರಬಿಂದುವಾಗುತ್ತಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕೈಗೊಂಡ ಕ್ರಮ ಇದೀಗ ಮಹಾರಾಷ್ಟ್ರದ ಸಂಸದರಿಂದಲೇ ಪ್ರಶ್ನೆಗೆ ಒಳಗಾಗಿದೆ. ಮಹಾರಾಷ್ಟ್ರದ ಲೋಕಸಭಾ ಸಂಸದ ದೈರ್ಯಶೀಲ ಮಾನೆ ಅವರು ಜಿಲ್ಲಾಧಿಕಾರಿ ವಿರುದ್ಧ ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ದೂರು ಸಲ್ಲಿಸುವ ಮೂಲಕ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಕಾನೂನು ಸುವ್ಯವಸ್ಥೆಗಾಗಿ ಸಂಸದನಿಗೆ ನಿರ್ಬಂಧ! ನವೆಂಬರ್ 1ರಂದು ಬೆಳಗಾವಿಯಲ್ಲಿ ರಾಜ್ಯ ಸರ್ಕಾರ ಹಾಗೂ ಕನ್ನಡಪರ ಸಂಘಟನೆಗಳು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು…
ಚಿತ್ರದುರ್ಗ: ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ…
ಬೆಂಗಳೂರು: ರಸ್ತೆಯಲ್ಲಿ ಸಂಚಾರ ಪೊಲೀಸರು ಇಲ್ಲ, ಕ್ಯಾಮರಾಗಳ ಕಣ್ಣಿಗೆ ಕಾಣಿಸಲ್ಲ ಎಂದು ಮೊಂಡತನ ಮಾಡಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಆರೋಪ ಪ್ರಕರಣದ…
ಬೆಂಗಳೂರು: ಥೈಲ್ಯಾಂಡ್ನಿಂದ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಡ್ರಗ್ ಪೆಡ್ಲರ್ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ…
ಬೆಂಗಳೂರು: ಬೆಂಗಳೂರಿನ ಕೋಗಿಲು ಬಡಾವಣೆ ಬಳಿ ಮನೆಗಳ ತೆರವು ಸಂತ್ರಸ್ತರಿಗೆ ಈಗಾಗಲೇ ನೀಡಿದ ಭರವಸೆಯಂತೆ ಸರ್ಕಾರ…
ಬೆಂಗಳೂರು: ಜಾತಿಗಣತಿ ಸಮೀಕ್ಷೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ.…
ಬೆಂಗಳೂರು/ಬಾಗಲಕೋಟೆ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ…
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನೇದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ…
ಬೆಂಗಳೂರು: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಒಂದು ಸಿಹಿಸುದ್ದಿ, ಕಲೇನಾ ಅಗ್ರಹಾರ ಮತ್ತು ನಾಗವಾರವನ್ನು ಸಂಪರ್ಕಿಸುವ ಬಹುನಿರೀಕ್ಷಿತ…
ಬೆಂಗಳೂರು: ಅನ್ಯ ಕೋಮಿನ ಯುವಕನೊಬ್ಬ ಚಪ್ಪಲಿ ಸಮೇತ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹಗಳನ್ನು ಎಳೆದಾಡಿ, ಚಪ್ಪಲಿಯಿಂದ ಒದ್ದು ವಿಕೃತಿ ಮೆರೆದ ಘಟನೆ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ಅಕ್ಟೋಬರ್ 28ರಂದು ಬೆಳಗ್ಗೆ 8:30ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಆಕ್ರೋಶ…
Sign in to your account
