Ad image

ದೇವರ ಜೊತೆ ಮಾತಾಡಿದ್ದಾರಂತಲ್ಲ ಕಾದು ನೋಡೋಣ – ಡಿಕೆಶಿ ದೈವವಾಣಿ ಹೇಳಿಕೆಗೆ ಹೆಚ್‌ಡಿಕೆ ವ್ಯಂಗ್ಯ

ಚಿಕ್ಕಮಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್  ದೇವರ ಜೊತೆ ಮಾತನಾಡಿದ್ದಾರಂತಲ್ಲ. 45 ದಿನ ಕಾದು ನೋಡೋಣ ಏನಾಗುತ್ತೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ  ವ್ಯಂಗ್ಯವಾಡಿದ್ದಾರೆ. ಬಾಳೆಹೊನ್ನೂರಿನ ಸೀಗೋಡು ಗ್ರಾಮದಲ್ಲಿ ನಡೆದ ಕಾಫಿ ಸಂಶೋಧನಾ ಕೇಂದ್ರದ 100ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ಈ ವೇಳೆ, ಮುಂದಿನ ಮೂರು ಬಜೆಟ್‌ಗಳನ್ನು ತಾನೇ ಮಂಡಿಸುವುದಾಗಿ ಸಿಎಂ ಹೇಳುತ್ತಿದ್ದಾರೆ. ಸದ್ಯಕ್ಕೆ ಅವರೇ ಅಧಿಕಾರದಲ್ಲಿ ಇರುವುದರಿಂದ ಅದನ್ನು ನೋಡೋಣ ಎಂದು ಮಾರ್ಮಿಕವಾಗಿ ನುಡಿದರು. ಸದನದ ಕಲಾಪಗಳ ವಿಚಾರವಾಗಿ, ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡದೆ ಹತ್ತಾರು ಬಿಲ್‌ಗಳನ್ನು ಚರ್ಚೆಯಿಲ್ಲದೆಯೇ ಅಂಗೀಕರಿಸಲಾಗಿದೆ ಎಂದು…

Team SanjeMugilu

ಅಡ್ಡಾದಿಡ್ಡಿ ಕಾರು ಚಾಲನೆ – ಬಿಇ ವಿದ್ಯಾರ್ಥಿ ಎಡವಟ್ಟಿಗೆ ವೃದ್ಧ ಬಲಿ

ಬೆಂಗಳೂರು: ಯುವಕನ ಅಡ್ಡಾದಿಡ್ಡಿ ಕಾರು ಚಾಲನೆಯಿಂದ ವೃದ್ಧನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ ಬಳಿ ನಡೆದಿದೆ. ಶಿಶಿರ್ ಸುಧೀರ್ ಪಾಟೀಲ್ (19) ಎಂಬ ಯುವಕನಿಂದ ಅಪಘಾತ ನಡೆದಿದ್ದು, ಚಂದ್ರಶೇಖರ ರೆಡ್ಡಿ (64) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೃದ್ಧನಿಗೆ ಗುದ್ದಿದ ಬಳಿಕ ಸಿಯಾಜ್‌ ಕಾರು ಅಲ್ಲೇ ನಿಂತಿದ್ದ ಎರ್ಟಿಗಾ ಕಾರಿಗೂ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ವೃದ್ಧ ಹಾರಿಬಿದ್ದು ಸಾವನ್ನಪ್ಪಿದ್ದಾರೆ. ಇನ್ನೂ ಮೃತ ಚಂದ್ರಶೇಖರ್‌ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು ಅನ್ನೋ ಮಾಹಿತಿಯಿದ್ದರೆ, ಬಿಇ ಪ್ರಥಮ ಸೆಮಿಸ್ಟರ್‌ ವ್ಯಾಸಂಗ ಮಾಡುತ್ತಿದ್ದಾನೆ ಅನ್ನೋ ಮಾಹಿತಿ ಇದೆ.…

Team SanjeMugilu

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ – ರಾಜ್ಯದಲ್ಲಿ ಶುರುವಾಗುತ್ತಾ ಹೆಲ್ತ್ ಎಮೆರ್ಜೆನ್ಸಿ?

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು ಅಂದ್ರೆ ಬಡವರ ಸಂಜೀವಿನಿ, ಧನ್ವಂತರಿ ಅಂತಲೇ ಕರೆಯುತ್ತಾರೆ. ಆದ್ರೆ ಈ ಮಾತನ್ನೇ ನಂಬಿಕೊಂಡು ಕಡುಬಡವರು ಸರ್ಕಾರಿ ಆಸ್ಪತ್ರೆಗೆ  ಹೋದ್ರೆ ಬರೀ ಸಮಸ್ಯೆಗಳ ಅದ್ವಾನಗಳನ್ನೇ ಕಾಣುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಬಗ್ಗೆ ಹಲವಾರು ಬಾರಿ ಆರೋಗ್ಯ ಸಚಿವರ ಗಮನಕ್ಕೆ ತಂದರು ಕೂಡ ಅವರು ಗಂಭೀರವಾಗಿ ಪರಿಗಣಿಸಿದದಂತೆ ಕಾಣುತ್ತಿಲ್ಲ. ಈಗ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವೇ, ಔಷಧಿ ಕೊರತೆ ಬಗ್ಗೆ ಬಹಿರಂಗ ಪ್ರಕಟನೆ ಮಾಡಿದೆ. ಕಾಲ ಕಾಲಕ್ಕೆ ಸಮರ್ಪಕವಾಗಿ ಔಷಧಿಗಳ ಸರಬರಾಜು ಇಲ್ಲದೇ.. ರೋಗಿಗಳಿಗೆ ಔಷಧೋಪಚಾರ ಮಾಡೋದು ಕಷ್ಟವಾಗ್ತಿದೆ ಅಂತ ವೈದ್ಯಾಧಿಕಾರಿಗಳ ಸಂಘ…

Team SanjeMugilu
- Sponsored -
Ad imageAd image
Weather
31°C
Bengaluru
few clouds
32° _ 30°
38%
3 km/h
Thu
32 °C
Fri
34 °C
Sat
33 °C
Sun
33 °C
Mon
34 °C

Follow US

ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ – ಪುತ್ರಿಯ ಫೋನ್‌ ನೋಡಿ ಶಾಕ್‌

ಬೆಂಗಳೂರು: ತಾಯಿ  ಮತ್ತು ದೊಡ್ಡಮ್ಮನ ಖಾಸಗಿ ಚಿತ್ರಗಳನ್ನು ಪ್ರೇಯಸಿಯೇ ಪ್ರಿಯತಮನಿಗೆ ಕಳುಹಿಸಿದ ಶಾಕಿಂಗ್‌ ಪ್ರಕರಣ ಬೆಂಗಳೂರಿನಲ್ಲಿ…

Team SanjeMugilu

ಬೆಂಗಳೂರಿನ ಈ ಭಾಗದ ಜನರಿಗೆ ಸಿಹಿಸುದ್ದಿ: 6 ವರ್ಷಗಳ ನಂತರ ಸಂಚಾರಕ್ಕೆ ಮುಕ್ತವಾಗಲಿದೆ ಈ ರಸ್ತೆ

ಬೆಂಗಳೂರು: ಬಿಎಂಆರ್‌ಸಿಎಲ್ ಬೆಂಗಳೂರಿನ ಈ ಭಾಗದ ಜನರಿಗೆ ಒಂದು ಸಿಹಿಸುದ್ದಿ ನೀಡಿದೆ. ಬಹಳ ವರ್ಷಗಳ ನಂತರ…

Team SanjeMugilu

ಬಾಗಲಕೋಟೆಯಲ್ಲಿ ಅಕ್ರಮ ಮಸೀದಿ ನಿರ್ಮಾಣ – ಹಿಂದೂ ಸಂಘಟನೆಗಳಿಂದ ಆಕ್ರೋಶ

ಬಾಗಲಕೋಟೆ: ನಗರದಲ್ಲಿ ಯಾವುದೇ ಅನುಮತಿಯಿಲ್ಲದೆ ಎಲ್ಲೆಂದರಲ್ಲಿ ಮಸೀದಿಗಳ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು…

Team SanjeMugilu

ಬೆಂಗಳೂರಿನಲ್ಲಿ ಕಸಕ್ಕೆ ಬೆಂಕಿ ಹಚ್ಚಿದರೆ ಕ್ರಿಮಿನಲ್ ಕೇಸ್, ಒಂದು ವರ್ಷ ಜೈಲು: BSWML ಅಧಿಕಾರಿಗಳಿಂದ ಖಡಕ್ ಎಚ್ಚರಿಕೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಇತ್ತೀಗಷ್ಟೇ ಬೆಂಗಳೂರು ಘನ…

Team SanjeMugilu

ನೂರಾರು ಎಕರೆ ಭೂಮಿ ಕಬಳಿಕೆ: ಶಾಮನೂರು ಕುಟುಂಬದ ವಿರುದ್ಧ ಬಿಜೆಪಿ‌ ಶಾಸಕ ಬಿಪಿ ಹರೀಶ್ ಗಂಭೀರ ಆರೋಪ

ದಾವಣಗೆರೆ: ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಯ ಗಡಿಯಲ್ಲಿ ಇರುವ ಶಾಮನೂರು ಶುಗರ್​​​ ಫ್ಯಾಕ್ಟರಿಯಿಂದ ನೂರಾರು ಎಕರೆ…

Team SanjeMugilu

ಸೋನಿಯಾ ಗಾಂಧಿ ಅಂಗಳಕ್ಕೆ `ಕುರ್ಚಿ’ ಫೈಟ್ – ಮಧ್ಯಪ್ರವೇಶಿಸುವಂತೆ ಖರ್ಗೆ ಮನವಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಸಮರದಲ್ಲಿ ಈಗ ಕದನ ವಿರಾಮ ಘೋಷಣೆಯಾಗಿದೆ. ಕಳೆದ…

Team SanjeMugilu

ಬೆಂಗಳೂರಲ್ಲಿ ಜಪ್ತಿಯಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ – ವರದಿ ಹೇಳೋದೇನು?

ಬೆಂಗಳೂರು: ಇತ್ತೀಚೆಗೆ ಬೆಂಗಳೂರು ನಗರದಲ್ಲಿ  ವಶಪಡಿಸಿಕೊಳ್ಳಲಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ ಅನ್ನೋದು ಪ್ರಾಥಮಿಕ…

Team SanjeMugilu

ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್? – ಅಭಿಮಾನಿಗಳಿಂದ ʻDaddy is homeʼ ಎಐ ವಿಡಿಯೋ ರಿಲೀಸ್‌!

ಬೆಂಗಳೂರು: 2028 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ  ರಾಜ್ಯದ ಹಲವು ಘಟಾನುಘಟಿ ನಾಯಕರು ಈಗಿನಿಂದಲೇ ತಯಾರಿ…

Team SanjeMugilu
ಜಾಹೀರಾತು

ಹೊಸ ವರ್ಷಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​: ಪ್ರಾಯೋಗಿಕ ಪರೀಕ್ಷೆಗಳಿಗೆ ಹೊಸ ರೂಲ್ಸ್​​​ ತಂದ ಇಲಾಖೆ

ಬೆಂಗಳೂರು, ಜ.2: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈ ವರ್ಷ ದ್ವಿತೀಯ ಪಿಯು ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಗಳಿಗೆ ವೆಬ್-ಸ್ಟ್ರೀಮಿಂಗ್ ಕಡ್ಡಾಯಗೊಳಿಸಿದೆ. ಪರೀಕ್ಷೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮವನ್ನು ಕೆಎಸ್‌ಇಎಬಿ ತಂದಿದೆ. ಈ ಹೊಸ ವ್ಯವಸ್ಥೆಯನ್ನು ತರುವ ಮೂಲಕ ವಿದ್ಯಾರ್ಥಿಗಳಿಗೆ…

Team SanjeMugilu