Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಕೂಗು ಮತ್ತೆ ಕೇಳಿ ಬರಲಾರಂಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರ ಜೊತೆ ಇಂದು ಡಿನ್ನರ್ ಮೀಟಿಂಗ್ ನಡೆಸಲಿದ್ದಾರೆ. ಮತ್ತೊಂದೆಡೆ, ಕೆಲವು ದಿನಗಳ ಹಿಂದಷ್ಟೇ, ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಶಾಸಕ ಇಕ್ಬಾಲ್ ಅಹ್ಮದ್ ಹೇಳಿದ್ದರು. ಇದೀಗ ಗೃಹ ಸಚಿವ ಡಾ. ಜಿ ಪರಮೇಶ್ವರ್ , ನಾನು ಕೂಡ ಮುಖ್ಯಮಂತ್ರಿ ಆಗುವ ಬಯಕೆ ಹೊಂದಿದ್ದೇನೆ. ಯಾಕೆ ಆಗಬಾರದು ಎಂದು ಪ್ರಶ್ನಿಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಸಚಿವ ಸಂಪುಟ…
ಬೆಳಗಾವಿ: ಬಸವ ವಸತಿ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗೆ ಸಹಾಯ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಜಮೀರ್ ಅಹಮದ್ ತಿಳಿಸಿದರು. ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಯಾವುದಕ್ಕೂ ಸಾಕಾಗುತ್ತಿಲ್ಲ ಎನ್ನುವ ದೂರುಗಳು ಕೇಳಿ ಬರುತ್ತಲೇ ಇವೆ. ಇದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು. ವಿಧಾನ ಪರಿಷತ್ ಪ್ರಶ್ನೋತ್ತರ…
ಬೆಂಗಳೂರು: ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ತಾಯಿ ಸಂಗೀತಾ (37), ಮಗ ಪಾರ್ಥ (8) ಮೃತ ದುರ್ದೈವಿಗಳು. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡ್ತಿದ್ದರು. ಇಬ್ಬರು ಮಕ್ಕಳಿದ್ದು, ಅದೇ ಶಾಲೆಗೆ ಸೇರಿಸಿದ್ದರು. ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಂದು (ಜ.19) ಬೆಳಿಗ್ಗೆ 6:30ರ ಸುಮಾರಿಗೆ ಮಗನೊಂದಿಗೆ ಶಾಲೆಗೆ ಕೆಲಸಕ್ಕೆ ತೆರಳ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ಖಾಸಗಿ ಕಾಲೇಜಿನ ಬಸ್…
ಬೀದರ್: ಜಿಲ್ಲೆಯ ಹುಚುಕನಹಳ್ಳಿಯಲ್ಲಿ ಹಾಗೂ ಸೀರಕಟಹಳ್ಳಿಯಲ್ಲಿ 1.8 ತೀವ್ರತೆಯ ಲಘು ಭೂಕಂಪನ ಸಂಭವಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.…
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ…
ಬೆಂಗಳೂರು: ಪೋಷಕರು ಬೈದಿದ್ದಕ್ಕೆ ಸಿಟ್ಟಾಗಿ ಮನೆ ಬಿಟ್ಟು ತೆರಳಿದ್ದ ಮಕ್ಕಳು ಪೊಲೀಸರ ಪ್ರಯತ್ನದಿಂದ ಕೊನೆಗೆ ಮರಳಿ…
ಬೆಂಗಳೂರು: ಕೈಮಗ್ಗ ಉತ್ತೇಜನಕ್ಕೆ ಪೂರಕವಾದ ಅಂಶಗಳನ್ನು ನೂತನ ಜವಳಿ ನೀತಿಯಲ್ಲಿ ಅಳವಡಿಸಲಾಗುವುದು ಎಂದು ಜವಳಿ, ಕಬ್ಬು…
ನವದೆಹಲಿ: ಸುಪ್ರೀಂ ಕೋರ್ಟ್ ಹಿರಿಯ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ…
ನವದೆಹಲಿ: ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿ ಮೋದಿ ಸರ್ಕಾರ ಕೃಷಿ ಮತ್ತು ಡೈರಿಯಂತಹ ಸೂಕ್ಷ್ಮ ವಲಯಗಳ…
ಬೆಳಗಾವಿ: ರಾಜ್ಯದ ಸರ್ಕಾರಿ ಇಲಾಖೆಯಲ್ಲಿ 2.88 ಲಕ್ಷ ಹುದ್ದೆಗಳು ಖಾಲಿ ಇವೆ. ಖಾಲಿ ಇರೋ ಹುದ್ದೆಗಳನ್ನ…
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಶಾಕ್ ನೀಡಿದೆ. 2026ರ ಜ.1ರಿಂದ…
ಬೆಂಗಳೂರು : ಮಕ್ಕಳು ಸಣ್ಣ-ಪುಟ್ಟ ತಪ್ಪುಗಳನ್ನ ಮಾಡೋದು ಸಹಜ, ಆದ್ರೆ ವಿದ್ಯಾರ್ಥಿಗಳಿಗೆ ತಿದ್ದಿ-ಬುದ್ದಿ ಹೇಳಬೇಕಿದ್ದ ಶಿಕ್ಷಕರೇ…
ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಕೆಲವು ದಿನಗಳು ಬಾಕಿ ಇದೆ. ಸಿಲಿಕಾನ್ ಸಿಟಿಯಲ್ಲಿ ನೂತನ ವರ್ಷವನ್ನ ಬರಮಾಡಿಕೊಳ್ಳಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ಪಬ್, ಬಾರ್ ರೆಸ್ಟೋರೆಂಟ್ಗಳಲ್ಲಿ ಪಾರ್ಟಿಗೆ ತಯಾರಿ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನ…
Sign in to your account
