Hot News
ಕನ್ನಡ ಸಂಜೆ ದಿನಪತ್ರಿಕೆ
ನವದೆಹಲಿ: ಇದೇ ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿಯ ಮೊದಲ ಹಂತವು ಆರಂಭಗೊಳ್ಳಲಿದ್ದು ಸೆಪ್ಟೆಂಬರ್ 30ರವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆ ಪಟ್ಟಿ ಅಭಿಯಾನದೊಂದಿಗೆ ನಡೆಯಲಿದೆ. ಬುಧವಾರ ಹೊರಡಿಸಲಾಗಿರುವ ಸರ್ಕಾರಿ ಅಧಿಸೂಚನೆಯಲ್ಲಿ ಈ ಉದ್ದೇಶಕ್ಕಾಗಿ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವು 30 ದಿನಗಳ ಅವಧಿಯನ್ನು ನಿರ್ದಿಷ್ಟಪಡಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30, 2026 ರವರೆಗೆ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ನಡೆಸುತ್ತವೆ. ಇದು ಜನಗಣತಿಯ ಮೊದಲ ಹಂತವಾಗಿದ್ದು, ಮನೆಗಳು ಮತ್ತು…
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪೋಷಕ ಡಾ. ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದಿದ್ದು ಹೇಗೆ? ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ನಡೆದ ವಕೀಲರೊಬ್ಬರ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಡಾ. ಫಾರೂಕ್ ಅಬ್ದುಲ್ಲಾ ತೆರಳಿದ್ದರು. ಈ ಸಂದರ್ಭದಲ್ಲಿ ಹಠಾತ್ತಾಗಿ ವ್ಯಕ್ತಿಯೊಬ್ಬ ಅವರ ಬಳಿ ಬಂದು ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ. ಗುಂಡು ಹಾರಿಸಿದ ಆರೋಪಿಯನ್ನು ಜಮ್ಮು ಮೂಲದ ಕಮಲ್ ಸಿಂಗ್ ಜಮ್ವಾಲ್ ಎಂದು ಗುರುತಿಸಲಾಗಿದೆ. ದಾಳಿ…
ಬೆಂಗಳೂರು: ಸಿಎಂ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್ ಬಾಂಬ್ ಹಾಕಿದ್ದಾರೆ. ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಸಿಎಂ ಬರೆದಿದ್ದಾರೆ ಎನ್ನಲಾದ ಪತ್ರವನ್ನ ಸುನಿಲ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಎಂ ಶಿಫಾರಸು ಪತ್ರ ಸಹಿತ ಸುನಿಲ್ ಕುಮಾರ್ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆಯಾಗಿದೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ…
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ…
ಬೆಂಗಳೂರು: ಕೇಂದ್ರ ಸರ್ಕಾರ 5,700 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಸುಗಳನ್ನು (Electric Bus) ಬೆಂಗಳೂರಿಗೆ ನೀಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿಯ ಮಾನ, ರಸ್ತೆ ಗುಂಡಿಗಳಲ್ಲಿ ಹರಾಜು ಆಗ್ತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು…
ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರ ಅಕ್ಟೋಬರ್ 31 ರ ಗಡುವು ವಿಧಿಸಿದೆ. ಆದರೆ,…
ಇಂದು ಕರ್ನಾಟಕದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಡಗರ ಸಂಭ್ರಮ ಮನೆ ಮಾಡಿದೆ. ಆದರೆ ನಾಡಹಬ್ಬದಂದೆ (ನವೆಂಬರ್ 1,…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧದ ಹೋರಾಟ ಮುಂದುವರಿಸಿರುವ ಸಿಸಿಬಿ ಪೊಲೀಸರು ಪ್ರತ್ಯೇಕ ಎರಡು…
ಬೆಂಗಳೂರು ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ.…
ಮೈಸೂರು: ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು…
– ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ -ಬಿಜೆಪಿಯವರು ಸದಾ ವಿಪಕ್ಷದ ಸ್ಥಾನದಲ್ಲಿಯೇ…
ಹಾವೇರಿ: ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಡಿ.10ರಂದು ಲೈಂಗಿಕ ಕಿರುಕುಳ ಆರೋಪದ…
Sign in to your account
