Ad image

ಮಂತ್ರಾಲಯಕ್ಕೆ ಹೊರಟಿದ್ದ ವೇಳೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ಸಾವು

ರಾಯಚೂರು/ಕೋಲಾರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ  ಕರ್ನೂಲ್‌ ಜಿಲ್ಲೆಯ ಕೊಟೆಕಲ್‌ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 164ರಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ  ಸಂಭವಿಸಿದ್ದು, ಕೋಲಾರ ಮೂಲದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಇದರಲ್ಲಿ ಇಬ್ಬರು ಪುಟ್ಟ ಮಕ್ಕಳೂ ಇದ್ದಾರೆ. ಮತ್ತೊಂದು ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬಸ್ಥರು ಒಂದೇ ಕಾರಿನಲ್ಲಿ ಮಂತ್ರಾಲಯಕ್ಕೆ  ಹೊರಟಿದ್ದ ವೇಳೆ ಎಮ್ಮಿಗನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Team SanjeMugilu

ಪಂಚಭೂತಗಳಲ್ಲಿ ಲೀನರಾದ ಎಸ್‌.ಎಲ್‌ ಭೈರಪ್ಪ

ಮೈಸೂರು: ಬದುಕಿನ ʻಯಾನʼ ಮುಗಿಸಿದ `ಅಕ್ಷರ ಮಾಂತ್ರಿಕ’ ಎಸ್‌.ಎಲ್‌ ಭೈರಪ್ಪ ಪಂಚಭೂತಗಳಲ್ಲಿ ಲೀನವಾಗಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಪಾರ್ಥಿವ ಶರೀರಕ್ಕೆ ಮಾನಸ ಪುತ್ರಿ ಸಹನಾ ವಿಜಯಕುಮಾರ್ ಅವರು ಅಂತಿಮ ನಮನ ಸಲ್ಲಿಸಿದ ಬಳಿಕ ಪುತ್ರರು ಅಗ್ನಿಸ್ಪರ್ಶ ಮಾಡಿದರು. ಇಂದು ಬೆಳಗ್ಗೆಯಿಂದಲೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿತ್ತು. ಕುಟುಂಬಸ್ಥರು, ಗಣ್ಯರು ಅಂತ್ಯಸಂಸ್ಕಾರ ವೀಕ್ಷಣೆಗೆ ಜರ್ಮನ್‌ ಟೆಂಟ್‌ ಹಾಕಿ ಕುರ್ಚಿಗಳನ್ನಿಟ್ಟು ವ್ಯವಸ್ಥೆ ಮಾಡಲಾಗಿತ್ತು. ಮೈಸೂರು ಎಡಿಸಿ ಶಿವರಾಜು ಅವರು ಸ್ಥಳಕ್ಕೆ ಭೇಟಿ ನೀಡಿ ಸಕಲ ಸಿದ್ಧತೆ ಪರಿಶೀಲಿಸಿದ್ದರು, ಪೊಲೀಸ್‌ ಭದ್ರತೆಯನ್ನೂ ನಿಯೋಜಿಸಲಾಗಿತ್ತು.…

Team SanjeMugilu

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ – ಮಾಲೀಕ ವಶಕ್ಕೆ

ಬಳ್ಳಾರಿ: ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ  ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹುನ್ನಾರ ನಡೆಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಎಡ್ವಿನ್ ಎನ್ನುವ ವ್ಯಕ್ತಿಗೆ ಸೇರಿದ್ದ ಗೋಡೌನ್‌ನಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಚೀಲ ಯೂರಿಯಾ ಗೊಬ್ಬರ ಸಂಗ್ರಹಿಸಿಡಲಾಗಿತ್ತು. ಸದ್ಯ ಗೋಡೌನ್ ಮಾಲೀಕನನ್ನ…

Team SanjeMugilu
- Sponsored -
Ad imageAd image
Weather
33°C
Bengaluru
scattered clouds
34° _ 32°
44%
1 km/h
Mon
36 °C
Tue
35 °C
Wed
35 °C
Thu
35 °C
Fri
35 °C

Follow US

ಮನೆಯಲ್ಲಿ ಮಲಗಿದ್ದವರೂ ಇಲ್ಲ, ಜಗಳವಾಡಿ ಹೋದವರೂ ಹಿಂದಿರುಗಿಲ್ಲ, ದೆಹಲಿಯಲ್ಲಿ ಹೆಚ್ಚುತ್ತಿವೆ ಮಕ್ಕಳ ನಾಪತ್ತೆ ಪ್ರಕರಣಗಳು

ನವದೆಹಲಿ: ದೆಹಲಿಯಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಮಕ್ಕಳು ರಾತ್ರಿ ಮಲಗಿದ್ದವರು ಬೆಳಗಾಗುವಷ್ಟರಲ್ಲಿ ಕಾಣುತ್ತಿಲ್ಲ,…

Team SanjeMugilu

ಪೀಠ ಬದಲಿಸಲು ನಿರಾಕರಣೆ – ಸುಪ್ರೀಂ ಕೋರ್ಟ್‌ನಲ್ಲೂ ಪ್ರಜ್ವಲ್ ರೇವಣ್ಣಗೆ ಹಿನ್ನಡೆ

ನವದೆಹಲಿ: ತಮ್ಮ ಮೇಲಿನ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಮಾಜಿ ಸಂಸದ…

Team SanjeMugilu

ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ – ತಾಯಿ, ಮಗ ಸಾವು

ಬೆಂಗಳೂರು: ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ…

Team SanjeMugilu

ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ?

ನವದೆಹಲಿ: ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ. ಕ್ರಿಕೆಟ್‌ ಗೆದ್ದರೆ ಯುದ್ಧವನ್ನೇ ಗೆದ್ದಂತಾಗಿಬಿಡ್ತಾ? ಅಂತ ಪರಿಷತ್ ಸದಸ್ಯ…

Team SanjeMugilu

ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು

ಬೆಂಗಳೂರು: ಬೆಂಗಳೂರಿನ ಕೋಗಿಲು ಬಡಾವಣೆ ಬಳಿ ಮನೆಗಳ ತೆರವು ಸಂತ್ರಸ್ತರಿಗೆ ಈಗಾಗಲೇ ನೀಡಿದ ಭರವಸೆಯಂತೆ ಸರ್ಕಾರ…

Team SanjeMugilu

ಪೆಟ್ರೋಲ್‌ ಸಿಗಲ್ಲ ಅಂತ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಜನ

ಬೆಳಗಾವಿ: ನಾಲ್ಕೈದು ದಿನ ಪೆಟ್ರೋಲ್‌  ಸಿಗುವುದಿಲ್ಲ ಎಂಬ ಫೇಕ್‌ ಮೆಸೇಜ್‌ ನೋಡಿದ ಜನತೆ ತಮ್ಮ ವಾಹನಗಳಿಗೆ…

Team SanjeMugilu

ಸಿ.ಜೆ ರಾಯ್ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ಅಂತ್ಯಕ್ರಿಯೆ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಡಾ.ಸಿಜೆ ರಾಯ್ ಅವರಿಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು…

Team SanjeMugilu

ಮರ್ಯಾದಾ ಹತ್ಯೆ ಭೀತಿ; ತಂದೆಯಿಂದ ರಕ್ಷಣೆ ಕೋರಿ ಮಗಳಿಂದಲೇ ಹೈಕೋರ್ಟ್​ಗೆ ಅರ್ಜಿ!

ಬೆಂಗಳೂರು: ತನ್ನ ಒಪ್ಪಿಗೆಯಿಲ್ಲದೆ ನಿಶ್ಚಯ ಮಾಡಿರುವ ಮದುವೆಯನ್ನು ಬೇಡ ಎಂದಿದ್ದಕ್ಕೆ ಮರ್ಯಾದಾ ಹತ್ಯೆ ಭೀತಿಯಿಂದ ಬೆಂಗಳೂರಿನ…

Team SanjeMugilu
ಜಾಹೀರಾತು

ಬೆಂಗಳೂರು ಫ್ರೀಡಂ ಪಾರ್ಕ್ ಕ್ಲೋಸ್, ಹೋರಾಟಗಾರರ ಪರದಾಟ: ಕಾರಣ ಏನು ಗೊತ್ತೇ?

ಬೆಂಗಳೂರು: ಕರ್ನಾಟಕದ ಎಲ್ಲೆಡೆಯಿಂದ ರಾಜಧಾನಿ ಬೆಂಗಳೂರಿಗೆ  ಬಂದು ಹೋರಾಟಗಾರರು ಹೋರಾಟ ಮಾಡುವ ಏಕೈಕ ಜಾಗ ಅದು. ಅಂಥ ಫ್ರೀಡಂ ಪಾರ್ಕ್‌ ಅನ್ನು ಈಗ ಬಂದ್ ಮಾಡಲಾಗಿದೆ. ಹೌದು, ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ತಾತ್ಕಾಲಿಕವಾಗಿ ಫ್ರೀಡಂ ಪಾರ್ಕ್‌ ಬಂದ್ ಮಾಡಲಾಗಿದೆ. 22…

Team SanjeMugilu