Ad image

ಬೆಂಗಳೂರಿನ ಈ ಕೆರೆಗಳಲ್ಲಿ ಇನ್ನು ಬೋಟಿಂಗ್ ಮಾಡಬಹುದು! ಕೆರೆಗಳ ನಿರ್ವಹಣೆಗೆ ಜಿಬಿಎ ಹೊಸ ಪ್ಲ್ಯಾನ್

ಬೆಂಗಳೂರು: ಬೆಂಗಳೂರು  ಒಂದು ಕಾಲದಲ್ಲಿ ಕೆರೆಗಳಿಂದಲೇ ಹೆಸರುವಾಸಿಯಾಗಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಕೆರೆಗಳು ನಿರ್ವಹಣೆಯ ಕೊರತೆಯಿಂದ ಕಲುಷಿತಗೊಂಡು, ಡ್ರೈನೇಜ್ ನೀರು ಸೇರಿ ಅವನತಿಯ ಹಾದಿ ಹಿಡಿದಿವೆ. ಈ ಹಿನ್ನೆಲೆಯಲ್ಲಿ, ಜಿಬಿಎ  ಬೆಂಗಳೂರಿನ ಕೆರೆಗಳ ನಿರ್ವಹಣೆಗೆ ಹೊಸ ಯೋಜನೆಯನ್ನು ಪ್ರಸ್ತಾಪಿಸಿದೆ. ಈ ಯೋಜನೆಯು ನಗರದ ಪ್ರಮುಖ 10 ಕೆರೆಗಳಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ಜಾರಿಗೆ ತರುವ ಗುರಿ ಹೊಂದಿದೆ. ಬೆಂಗಳೂರು ನಗರದಲ್ಲಿ ಒಟ್ಟು 183 ಕೆರೆಗಳಿದ್ದು, ಜಿಬಿಎ ಆರಂಭಿಕ ಹಂತದಲ್ಲಿ ಹಲಸೂರು ಲೇಕ್, ಕಗ್ಗದಾಸಪುರ ಕೆರೆ, ನಾಯಂಡಹಳ್ಳಿ, ಸ್ಯಾಂಕಿ, ಯಲಹಂಕ, ರಾಚೇನಹಳ್ಳಿ, ವೆಂಗಯ್ಯನಕೆರೆ, ಬೇಗೂರು, ರಾಮಪುರ ಮತ್ತು…

Team SanjeMugilu

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನ ಜೆ.ಜೆ.ನಗರದಲ್ಲಿ  ಓಂ ಶಕ್ತಿ ಮಾಲಾಧಾರಿಗಳ ಮೇಲೆ ಅನ್ಯಕೋಮಿನವರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ವಿ.ಎಸ್.ಗಾರ್ಡನ್​ನ ಓಂ ಶಕ್ತಿ ದೇಗುಲ ಬಳಿ ಈ ಘಟನೆ ನಡೆದಿದ್ದು, ಕಿಡಿಗೇಡಿ ಕೃತ್ಯದಿಂದ ಓಂ ಶಕ್ತಿ ಮಾಲೆ ಧರಿಸಿದ್ದ ಪುಟ್ಟ ಮಗು ಕೂಡ ಕಲ್ಲೇಟಿನಿಂದ ಗಾಯಗೊಂಡಿದೆ. ಈ ಸಂಬಂಧ ಜೆಜೆಆರ್ ನಗರ ಠಾಣೆಯಲ್ಲಿ FIR ದಾಖಲಾಗಿದೆ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೂವರನ್ನ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು…

Team SanjeMugilu

ದೇಶಾದ್ಯಂತ ಇಂದು ಓಲಾ, ಊಬರ್, ರ‍್ಯಾಪಿಡೋ ಬಂದ್

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ದೇಶಾದ್ಯಂತ ಓಲಾ, ಊಬರ್ ಮತ್ತು ರ‍್ಯಾಪಿಡೋ  ಆ್ಯಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ಸೇರಿದಂತೆ ದೇಶಾದ್ಯಂತ ಆಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆ್ಯಪ್‌ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಷ್ಕರಕ್ಕೆ ತೆಲಂಗಾಣ ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರ ಒಕ್ಕೂಟ ಸೇರಿ ಇತರೆ ಕಾರ್ಮಿಕ…

Team SanjeMugilu
- Sponsored -
Ad imageAd image

ಕ್ಲಾಸ್‌ ರೂಮಲ್ಲೇ ಚಾಕೊಲೇಟ್ ಕೊಟ್ಟು ವಿದ್ಯಾರ್ಥಿನಿಗೆ ಪ್ರಪೋಸ್‌ – ಚಪ್ಪಲಿ ಏಟು ತಿಂದ ಪ್ರೊಫೆಸರ್‌

ನೆಲಮಂಗಲ: ವಿದ್ಯಾರ್ಥಿನಿಗೆ ಪ್ರಪೋಸ್ ಮಾಡುವಾಗ ಆಕೆಯ ಗೌರವ, ಖಾಸಗಿತನ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡುವುದು ಮುಖ್ಯ.…

Team SanjeMugilu

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

ನವದೆಹಲಿ: ಇಂದು ಭಾರತ 77ನೇ ಗಣರಾಜ್ಯೋತ್ಸವ ಹಬ್ಬವನ್ನು ಆಚರಿಸುತ್ತಿದ್ದು, ದೆಹಲಿಯ ಕರ್ತವ್ಯಪಥದಲ್ಲಿ ಹತ್ತಾರು ವಿಶೇಷತೆಗಳೊಂದಿಗೆ ಗಣರಾಜ್ಯೋತ್ಸವ…

Team SanjeMugilu

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

ಬೆಂಗಳೂರು: ಸಿಎಂ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್  ಬಾಂಬ್ ಹಾಕಿದ್ದಾರೆ. ಆರೋಗ್ಯ ಇಲಾಖೆಯಿಂದ ಅಬಕಾರಿ…

Team SanjeMugilu

ದೇಶದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ನಾಯಕರ ಪಟ್ಟಿ: ನಂ.1 ಸ್ಥಾನದಲ್ಲಿ ವಜುಭಾಯಿ ವಾಲಾ, ಸಿಎಂ ಸಿದ್ದುಗೆ ಎಷ್ಟನೇ ಸ್ಥಾನ?

ಬೆಂಗಳೂರು: ಹಣಕಾಸು ಖಾತೆಯನ್ನು ನಿಭಾಯಿಸುವುದು ಮತ್ತು ರಾಜ್ಯದ ಆಯವ್ಯಯ (ಬಜೆಟ್) ಮಂಡಿಸುವುದು ಯಾವುದೇ ಮುಖ್ಯಮಂತ್ರಿ ಅಥವಾ…

Team SanjeMugilu

ಕೋಗಿಲು ಲೇಔಟ್​​ ಧ್ವಂಸ; ಅಧಿಕಾರಿಗಳ ತಲೆದಂಡ? ಸಿಟಿಜನ್ ಶಿಪ್ ತನಿಖೆಯನ್ನ NIAಗೆ ಕೊಡಿ ಎಂದು R ಅಶೋಕ್​ ಆಗ್ರಹ

ಬೆಂಗಳೂರು: ಕೋಗಿಲು ಲೇಔಟ್​ನಲ್ಲಿ ಮನೆಗಳ ನೆಲಸಮ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ತಲೆ ದಂಡವಾಗುವ ಸಾಧ್ಯತೆ ಇದೆ.…

Team SanjeMugilu

ಸ್ಥಳೀಯ ಸಂಸ್ಥೆಗಳ ಚುನಾವಣೆ – ಬಿಜೆಪಿಗೆ ಭರ್ಜರಿ ಜಯ

ಬೆಂಗಳೂರು: ವಿವಿಧ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಗಳಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ ವಿರುದ್ಧ ವಿಪಕ್ಷ ಬಿಜೆಪಿ…

Team SanjeMugilu

ಜಾತಿಗಣತಿಗೆ ಹೋದ ಶಿಕ್ಷಕಿಯನ್ನೇ ಕೂಡಿ ಹಾಕಿದ ವ್ಯಕ್ತಿ!

ಬೆಂಗಳೂರು: ಜಾತಿಗಣತಿಗೆ ಹೋದ ಶಿಕ್ಷಕಿಯನ್ನೇ ವ್ಯಕ್ತಿಯೊಬ್ಬ ಕೂಡಿ ಹಾಕಿದ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Team SanjeMugilu

ದೇಶದಾದ್ಯಂತ ವೇಗವಾಗಿ ಹರಡ್ತಿದೆ H3N2 ಫ್ಲೂ, ಕರ್ನಾಟಕದಲ್ಲೂ ಕಾಣಿಸಿಕೊಂಡ ವೈರಸ್

ನವದೆಹಲಿ : ಭಾರತದಲ್ಲಿ, ವಿಶೇಷವಾಗಿ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ H3N2 ವೈರಸ್ (H3N2 virus) ವೇಗವಾಗಿ ಹರಡಿದೆ.…

Team SanjeMugilu
ಜಾಹೀರಾತು

ದೆಹಲಿಯಲ್ಲಿ ಬಾಂಬ್‌ ಸ್ಫೋಟಿಸಿದ್ದು ಉಮರ್‌ – ಡಿಎನ್‌ಎ ಪರೀಕ್ಷೆಯಲ್ಲಿ ದೃಢ

ನವದೆಹಲಿ: ಕೆಂಪು ಕೋಟೆ  ಬಳಿ ಕಾರ್ ಬಾಂಬ್‌ ಸ್ಫೋಟ  ಮಾಡಿದ್ದು ಡಾ. ಉಮರ್ ಎನ್ನುವುದು ಅಧಿಕೃತವಾಗಿ ದೃಢಡಪಟ್ಟಿದೆ. ಐ20 ಕಾರನ್ನು ಚಲಾಯಿಸಿದ ವ್ಯಕ್ತಿ ಉಮರ್‌ ಎಂದು ತನಿಖಾಧಿಕಾರಿಗಳು ಮೊದಲೇ ಶಂಕಿಸಿದ್ದರು. ಹೀಗಿದ್ದರೂ ಮುಂದೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್‌…

Team SanjeMugilu