Hot News
ಕನ್ನಡ ಸಂಜೆ ದಿನಪತ್ರಿಕೆ
ದಾವಣಗೆರೆ: ಮುರುಘಾ ಶ್ರೀಗಳು ಅಗಲಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಶಾಮನೂರು ಕುಟುಂಬಸ್ಥರಿಗೆ ಶ್ರೀಗಳು ಸಾಂತ್ವನ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮುರುಘಾ ಶ್ರೀಗಳು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಶಾಮನೂರು ಅಮೂಲ್ಯ ಕೊಡುಗೆ ನೀಡಿದ್ದಾರೆ. ಸಮಾಜ ಸಂಘಟನೆಗೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದರು. ಮುರುಘಾ ಶ್ರೀಗಳ ಜೊತೆ ಆಗಮಿಸಿ ಬಸವಪ್ರಭು ಸ್ವಾಮೀಜಿಗಳು ಸಹ ಅಂತಿಮ ದರ್ಶನ ಪಡೆದರು. ಶಿವಶಂಕರಪ್ಪನವರ ಅಂತ್ಯಸಂಸ್ಕಾರ ಇಂದು ಸಂಜೆ ಕಲ್ಲೇಶ್ವರ ರೈಸ್ ಮಿಲ್ನಲ್ಲಿ ನಡೆಯಲಿದೆ. ವೀರಶೈವ…
ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ತರಕಾರಿ, ಹಣ್ಣು, ಚಿನ್ನ, ಬೆಳ್ಳಿ ಬೆಲೆ ಏರಿಕೆಯಿಂದ ರಾಜ್ಯದ ಜನರು ಬೇಸರಗೊಂಡಿದ್ದಾರೆ. ಈಗ ದಿನನಿತ್ಯದ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಮೆಣಸಿನಕಾಯಿ ಬೆಲೆಯಲ್ಲಿ ಹೆಚ್ಚಳವಾಗಿರುವುದು ಜನಸಾಮಾನ್ಯರು ತಲೆ ಮೇಲೆ ಕೈ ಹೊತ್ತು ಕೂರುವಂತೆ ಮಾಡಿದೆ. ಬ್ಯಾಡಗಿ ಮೆಣಸಿನ ಕಾಯಿ, ಸೋನಾ ಮಸೂರಿ ಅಕ್ಕಿ ಸೇರಿ ಹಲವು ಬೇಳೆ, ಕಾಳುಗಳ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಆದಾಯ ಬರುವ ಮುನ್ನವೇ ರೈತರಿಕೆ ಆತಂಕ ಪ್ರಮುಖವಾಗಿ ಬೇರೆ ಬೇರೆ ದೇಶಗಳಿಗೆ ಅಕ್ಕಿ ರಫ್ತು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಅಕ್ಕಿಯ ಬೆಲೆ ಕೆ.ಜಿ.ಗೆ 5–6 ರೂಪಾಯಿ ಏರಿಕೆಯಾಗಿದೆ.…
ನವದೆಹಲಿ: ರೈಡ್-ಹೇಲಿಂಗ್ ವಲಯದಲ್ಲಿ ಮಹತ್ವದ ಬದಲಾವಣೆ ತಂದಿರುವ ಕೇಂದ್ರ ಸರ್ಕಾರ, ಮುಂಗಡ ಟಿಪ್ಪಿಂಗ್ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇನ್ನು ಮುಂದೆ ಉಬರ್ , ಓಲಾ , ರ್ಯಾಪಿಡೋ ಸೇರಿದಂತೆ ಎಲ್ಲಾ ಸಂಗ್ರಾಹಕ ವೇದಿಕೆಗಳಲ್ಲಿ ರೈಡ್ ಬುಕ್ ಮಾಡುವಾಗ ಪ್ರಯಾಣಿಕರು ಟಿಪ್ ನೀಡುವ ಅಗತ್ಯ ಇರುವುದಿಲ್ಲ. ಡಿಸೆಂಬರ್ 15ರಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮೋಟಾರು ವಾಹನ ಸಂಗ್ರಾಹಕ ಮಾರ್ಗಸೂಚಿಗಳು–2025ಕ್ಕೆ ತಿದ್ದುಪಡಿ ಪ್ರಕಟಿಸಿದೆ. ಈ ತಿದ್ದುಪಡಿ ಪ್ರಕಾರ, ಸ್ವಯಂಪ್ರೇರಿತ ಟಿಪ್ಪಿಂಗ್ ಆಯ್ಕೆಯಿದ್ದರೂ ಅದು ಪ್ರಯಾಣ ಪೂರ್ಣಗೊಂಡ ಬಳಿಕ ಮಾತ್ರ ಗೋಚರಿಸಬೇಕು. ಬುಕಿಂಗ್ ಅಥವಾ ಸರ್ಚ್…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಡಾ.ಸಿಜೆ ರಾಯ್ ಅವರಿಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು…
ಕನ್ನಡದ ಹಿರಿಯ ನಟ ಉಮೇಶ್ ವಯೋ ಸಹಜ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಂಥಹ ಕಷ್ಟದ ಹೊತ್ತಲ್ಲೇ ಅವರು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ರೀತಿಯ ಔಷಧಿಗಳ ಕೊರತೆ ಎದ್ದು ಕಾಣದಂತೆ ರಾಜ್ಯ ಸರ್ಕಾರ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಇರುವ ದೋಷಾರೋಪವನ್ನು ನ್ಯಾಯಾಧೀಶರು ಪ್ರಕಟಿಸಿದ್ದಾರೆ. ಬೆಂಗಳೂರಿನ 64ನೇ…
ಕಾರವಾರದ ಸಿದ್ದಾಪುರದಲ್ಲಿ ಕಮಲಾಕರ್ ಭಟ್ ಹೆಸರಿನ ಜ್ಯೋತಿಷಿಯ ಅಕ್ರಮ ಸಂಬಂಧಕ್ಕೆ 41 ವರ್ಷದ ಅಮಾಯಕ ವಸಂತ್…
ಚಿಕ್ಕಬಳ್ಳಾಪುರ: ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ…
ಬೆಂಗಳೂರು: ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ವಿರುದ್ಧ ಕ್ರಮಕೈಗೊಳ್ಳಲು…
ಬೆಂಗಳೂರು: ಡಯಾಬಿಟಿಸ್ ಇರುವವರಿಗೆ ಕೆಎಂಎಫ್ ದೀಪಾವಳಿ ಉಡುಗೊರೆ ನೀಡಲಿದೆ. ಮಧುಮೇಹಿಗಳಿಗೆಂದೇ ನಂದಿನಿ ಬ್ರ್ಯಾಂಡ್ನಲ್ಲಿ ಸಕ್ಕರೆ ರಹಿತ…
ನವದೆಹಲಿ: ಭಾರತದಾದ್ಯಂತ ಹಲವು ನಗರಗಳಲ್ಲಿ ಸುಮಾರು 8 ಭಯೋತ್ಪಾದಕರು ಸರಣಿ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದರು…
ಮಂಡ್ಯ: ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಪ್ರವಾಸಿ ತಾಣಗಳನ್ನ ಹೊಂದಿರುವ ಮಂಡ್ಯ ಜಿಲ್ಲೆ. ಅತಿಹೆಚ್ಚು ಪ್ರವಾಸಿ ತಾಣಗಳನ್ನ ಹೊಂದಿರುವ ಹಿರಿಮೆಗೆ ಪಾತ್ರವಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳನ್ನ ಗುರುತಿಸಿದ್ದು, ಪ್ರವಾಸಿ ತಾಣಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಮಂಡ್ಯ ಅಗ್ರ ಸ್ಥಾನ ಪಡೆದಿದೆ. ಐತಿಹಾಸಿಕ,…
Sign in to your account
