Ad image

ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ  ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಹಾಗೂ ತೆಲಂಗಾಣದ ಎಂಎಲ್‌ಸಿ ಕೆ. ಕವಿತಾ ಕಳಂಕಮುಕ್ತರಾಗಿದ್ದಾರೆ. ಪ್ರಮುಖ ತೀರ್ಪಿನಲ್ಲಿ ರೌಸ್ ಅವೆನ್ಯೂ ಕೋರ್ಟ್‌ , ಕೇಜ್ರಿವಾಲ್, ಮನೀಶ್ ಸಿಸೋಡಿಯಾ , ಕೆ. ಕವಿತಾ ಸೇರಿ ಎಲ್ಲಾ 23 ಆರೋಪಿಗಳನ್ನ ದೆಹಲಿ ಅಬಕಾರಿ ನೀತಿ ಪ್ರಕರಣದಿಂದ ಖುಲಾಸೆಗೊಳಿಸಿದೆ. ಅಬಕಾರಿ ನೀತಿ ರಚನೆಯಲ್ಲಿ ಕ್ರಿಮಿನಲ್ ಪಿತೂರಿಯಾಗಲಿ ಅಥವಾ ತಪ್ಪು ಮಾಡಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ವಿಶೇಷ ನ್ಯಾಯಾಧೀಶರ ಪೀಠ ಹೇಳಿದೆ. ಕೋರ್ಟ್‌ ಹೇಳಿದ್ದೇನು? ಜಿತೇಂದ್ರ…

Team SanjeMugilu

“ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ”

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ ಸಮರ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಪರಸ್ಪರ ಏಕವಚನದಲ್ಲೇ ಆರೋಪ-ಪ್ರತಾರೋಪಗಳನ್ನು ಮುಂದುವರೆಸುತ್ತಿರುವ ಇಬ್ಬರ ಕಾಮೆಂಟ್‌ಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, “ನನ್ನ ತಾಯಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ,” ಎಂದು ವಾಗ್ದಾಳಿ ನಡೆಸಿದರು. “ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್. ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು ಮಗನೆ,” ಎಂದು ಪ್ರತಾಪ್ ಸಿಂಹ ಕಿಡಿಕಾರಿದರು.…

Team SanjeMugilu

ಸಿಲಿಂಡರ್‌ ಸ್ಫೋಟ| ಯಾವತ್ತೂ ಕಾಣಿಸದವನು ನಿನ್ನೆ ಅರಮನೆ ಬಳಿ ಕಾಣಿಸಿದ್ದು ಹೇಗೆ – ಸಲೀಂ ಹಿನ್ನೆಲೆ ಕೆದಕಲು ಮುಂದಾದ

ಮೈಸೂರು: ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣದ  ಪೊಲೀಸ್‌ ತನಿಖೆ ಚುರುಕುಗೊಂಡಿದ್ದು ಹಲವು ಅನುಮಾನಗಳು ಈಗ ಹುಟ್ಟಿಕೊಂಡಿವೆ. ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್‌ ಮಾರುತ್ತಿದ್ದ ಕೋಲ್ಕತ್ತಾ ಮೂಲದ ಸಲೀಂ (40) ಮೃತಪಟ್ಟಿದ್ದು, ಮೃತದೇಹ ಛಿದ್ರ-ಛಿದ್ರವಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕೋಲ್ಕತ್ತಾದ ಶಮಿನಾ ಶಬಿಲ್, ರಾಣಿ ಬೆನ್ನೂರಿನ ಕೊಟ್ರೇಶ್ ಅವರಿಗೆ ಗಂಭೀರ ಗಾಯವಾಗಿದೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರಮನೆ ಮಂಡಳಿಯು ಕ್ರಿಸ್‌ಮಸ್‌ ರಜೆ ಹಾಗೂ ಹೊಸ ವರ್ಷಾಚರಣೆ…

Team SanjeMugilu
- Sponsored -
Ad imageAd image
Weather
21°C
Bengaluru
scattered clouds
21° _ 21°
57%
4 km/h
Mon
33 °C
Tue
34 °C
Wed
34 °C
Thu
35 °C
Fri
23 °C

Follow US

ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಬಿಎಂಟಿಸಿ  ಬಸ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೆಚ್ಚಿನ ಅಪಘಾತಗಳು ಬಿಎಂಟಿಸಿ…

Team SanjeMugilu

ಕಲಬುರಗಿ ಸೆಂಟ್ರಲ್​ ಜೈಲಿನಲ್ಲಿ ಕೈದಿಗಳ ಬಿಂದಾಸ್​​ ಲೈಫ್​; ಎಣ್ಣೆ ಪಾರ್ಟಿ ಮಾಡಿದ ವಿಡಿಯೋ ವೈರಲ್​

ಕಲಬುರಗಿ : ಪರಪ್ಪನ ಅಗ್ರಹಾರ ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುವ ವಿಚಾರ ಭಾರೀ ಸದ್ದು ಮಾಡಿತ್ತು.…

Team SanjeMugilu

ಬಿಹಾರದಲ್ಲಿ ನಿಮೋ ಮೋಡಿ; ಫಲಿತಾಂಶಕ್ಕೂ ಮೊದಲೇ ಗೆಲುವಿನ ನಗು ಬೀರಿದ ನಿತೀಶ್-ಮೋದಿ ಜೋಡಿ

ನವದೆಹಲಿ: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ-ಮುಖ್ಯಮಂತ್ರಿ ನಿತೀಶ್ ಕುಮಾರ್ ‘ಜೋಡಿ’ ಮತ್ತೆ ಕಮಾಲ್ ಮಾಡಿದೆ. ಈ…

Team SanjeMugilu

ಹೈಕೋರ್ಟ್ ತೀರ್ಪು ಪಾಲಿಸುತ್ತೇವೆ, ಎಲ್ಲರಿಗೂ ಸಮಾನ ಅವಕಾಶ ನೀಡಿ: ಕಲಬುರಗಿ ಆರ್‌ಎಸ್‌ಎಸ್‌

ಕಲಬುರಗಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ  ಶತಮಾನೋತ್ಸವ ಹಾಗೂ ವಿಜಯದಶಮಿಯ ಅಂಗವಾಗಿ ರಾಜ್ಯಾದ್ಯಂತ ಈವರೆಗೂ 500 ಸ್ಥಳಗಳಲ್ಲಿ…

Team SanjeMugilu

“ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ”

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್…

Team SanjeMugilu

ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ  ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಮಾಜಿ ಡಿಸಿಎಂ…

Team SanjeMugilu

ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿಎಂ ಮತ್ತೆ ಸ್ಪಷ್ಟನೆ

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ಹೇಳಿದಂತೆ ನಾನು, ಡಿಕೆ ಶಿವಕುಮಾರ್…

Team SanjeMugilu

ಕೋಟ್ಯಂತರ ಜನ ವೋಟ್ ಮಾಡಿ ಗಿಲ್ಲಿಯನ್ನು ಗೆಲ್ಲಿಸಿದ್ದಾರೆ: ಹನುಮಂತ

ಹಾವೇರಿ: ರಾಜಕಾರಣಿಗಳು ಕಾಲುಬಿದ್ರೂ ಜನರು ಮತ ಹಾಕಲ್ಲ, ಆದರೆ ಕೋಟ್ಯಂತರ ಜನ ವೋಟ್ ಮಾಡಿ ಗಿಲ್ಲಿಯನ್ನು…

Team SanjeMugilu
ಜಾಹೀರಾತು

ಬೆಂಗಳೂರು – ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

ನವದೆಹಲಿ: ಇತ್ತಿಚೀನ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ …

Team SanjeMugilu