Hot News
ಕನ್ನಡ ಸಂಜೆ ದಿನಪತ್ರಿಕೆ
ಹಾಸನ: ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹುಟ್ಟುಹಬ್ಬ ಹಿನ್ನೆಲೆ ಆರೋಗ್ಯ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಧ್ಯಪ್ರದೇಶದ ಘಟನೆ ಅತ್ಯಂತ ಆಘಾತಕಾರಿ. ಮಕ್ಕಳಿಗೆ ಔಷಧ ಕೊಡುವಾಗ ಎಚ್ಚರಿಕೆ ವಹಿಸಬೇಕು. ಇಂದು ಈ ಬಗ್ಗೆ ಒಂದು ಮಾರ್ಗಸೂಚಿ ಕೂಡ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ತಡರಾತ್ರಿ ನಡೆದ ಸಾಂಪ್ರದಾಯಿಕ, ಪ್ರಸಿದ್ಧ ಕರಗ ಉತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸತತ 16ನೇ ಬಾರಿಗೆ ಅರ್ಚಕ ಎ.ಜ್ಞಾನೇಂದ್ರ ಕರಗವನ್ನು ಹೊತ್ತಿದ್ದು, ಹುಣ್ಣಿಮೆ ಬೆಳಕಲ್ಲಿ ಹೂವಿನ ಕರಗ ಕಂಗೊಳಿಸಿದೆ. ಅರ್ಚಕ ಎ.ಜ್ಞಾನೇಂದ್ರ ಪೂರ್ವ ಪೂಜಾಕ್ರಮಗಳನ್ನು ಪೂರೈಸಿ, ತಿಗಳರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಬಂದು ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿದ ಬಳಿಕ ಮಲ್ಲಿಗೆ ಹೂವಿನಿಂದ ಅಲಂಕಾರಗೊಂಡಿದ್ದ ದ್ರೌಪದಿದೇವಿ ಕರಗ ಉತ್ಸವವನ್ನು ಹೊತ್ತು ದೇವಸ್ಥಾನದಿಂದ ಹೊರಬಂದರು. ವೀರಕುಮಾರರ ಉದ್ಘೋಷ, ಭಕ್ತರ ಗೋವಿಂದ ನಾಮಸ್ಮರಣೆ, ಮಲ್ಲಿಗೆ ಹೂವಿನ ಸಮರ್ಪಣೆಯೊಂದಿಗೆ ನಗರದ ಪೇಟೆಗಳ ಮುಖ್ಯರಸ್ತೆ, ಗಲ್ಲಿಗಳಲ್ಲಿ…
ಬೆಂಗಳೂರು: ಡಿಸೆಂಬರ್ ಮಾಸದ ಚಳಿಗೆ ಬಿಸಿ ಬಿಸಿಯಾಗಿ ನಾನ್ವೆಜ್ ಮಾಡಿಕೊಂಡು ತಿನ್ನೋರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದೆ. ಈಗಾಗಲೇ ಮೊಟ್ಟೆ ಬೆಲೆ 8 ರೂ.ಗೆ ತಲುಪಿದೆ. ಈಗ ಇದರ ತಾಯಿ ಬೆಲೆ ಗಗನಕ್ಕೆ ಏರಿಕೆಯಾಗುತ್ತಿದೆ. ಸದ್ದಿಲ್ಲದೇ ಕೋಳಿ ಮಾಂಸದ ಬೆಲೆ ಏರಿಕೆಯಾಗುತ್ತಿದೆ. ಇನ್ನಷ್ಟು ಬೆಲೆ ಏರಿಕೆಯಾಗಲಿದೆ ಅಂತಿದ್ದಾರೆ ವ್ಯಾಪಾರಿಗಳು. ಹೌದು, ಡಿಸೆಂಬರ್ ಆರಂಭದಿಂದಲೇ ಕೋಳಿ ಮೊಟ್ಟೆ ಬೆಲೆ 6 ರೂ.ನಿಂದ 8 ರೂ.ಗೆ ತಲುಪಿತ್ತು. ಕ್ರಿಸ್ಮಸ್ ಕೇಕ್ಗೆ ಡಿಮ್ಯಾಂಡ್ ಹೆಚ್ಚಾಗಿದ್ದು, ಹೊರ ದೇಶಗಳಿಗೆ ಕೋಳಿ ಮೊಟ್ಟೆ ರಫ್ತು ಹೆಚ್ಚಾಗಿದೆ. ಜನವರಿಯಲ್ಲಿ ಕಡಿಮೆಯಾಗುವ ನಿರೀಕ್ಷೆ…
ಹಾಸನ: ಆಸ್ತಿ ವಿಚಾರಕ್ಕಾಗಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಹತ್ತು ಮಂದಿ ವಿರುದ್ಧ…
ಕಲಬುರಗಿ: ರೈತನ ಕಬ್ಬಿಗೆ ದರ ನಿಗದಿಗೆ ಒಪ್ಪಿಗೆ ಸೂಚಿಸಿದ್ದ ಸಕ್ಕರೆ ಕಾರ್ಖಾನೆಗಳು ಇದೀಗ ಯೂಟರ್ನ್ ಹೊಡೆಯುವ…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಡಾ.ಸಿಜೆ ರಾಯ್ ಅವರಿಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು…
ಬೆಂಗಳೂರು: ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಯುವಕ ಪ್ರಜ್ಞೆ ತಪ್ಪಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ…
ಟೆಹ್ರಾನ್: ತೈಲ ಬಿಕ್ಕಟ್ಟು ನಿವಾರಿಸುವ ನಿಟ್ಟಿನಲ್ಲಿ ಕೊನೆಗೂ ಇರಾನ್ನಿಂದ ಭಾರತಕ್ಕೆ ಗುಡ್ನ್ಯೂಸ್ ಸಿಕ್ಕಿದೆ. ಭಾರತ ಸೇರಿದಂತೆ…
ಬೆಂಗಳೂರು: ಸಾವಿರಾರು ಕೋಟಿ ಮೌಲ್ಯದ ಕಾನ್ಫಿಡೆಂಟ್ ಗ್ರೂಪ್ ಕಟ್ಟಿದ್ದ ಸರದಾರ ಐಟಿ ಇಕ್ಕಳಕ್ಕೆ ಸಿಲುಕಿ ಕಾನ್ಫಿಡೆಂಟ್…
ಕಾರವಾರ: ಯೂಟ್ಯೂಬರ್ ಮುಕಳೆಪ್ಪ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.…
ಬೆಂಗಳೂರು: ಕೇಂದ್ರ ಸರ್ಕಾರ ಹಲವು ವಸ್ತುಗಳ ಜಿಎಸ್ಟಿ ಇಳಿಸಿ ಜನ ಸಾಮಾನ್ಯರಿಗೆ ಕೊಂಚ ಹೊರೆ ಕಡಿಮೆ…
ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುತ್ತಿರುವ ಬೆನ್ನಲ್ಲೇ ನಾನಾ ಬೆಳವಣಿಗೆ ನಡೆಯುತ್ತಿದ್ದು, ಹೊಸ ಹೊಸ ಟೆನ್ಷನ್ ಶುರುವಾಗುವ ಲಕ್ಷಣ ಕಾಣ್ತಿದೆ. ಕಾಂಗ್ರೆಸ್ ಮಾಜಿ ಸಚಿವ ಕೆ.ಎನ್ ರಾಜಣ್ಣ ಪುತ್ರ ಎಲ್ಎಲ್ಸಿ ರಾಜೇಂದ್ರ ಅವರು ಹಲವು ಬಿಜೆಪಿ…
Sign in to your account
