Ad image

ವಂದೇ ಮಾತರಂ ಗೀತೆ ಬ್ರಿಟಿಷರ ಎದುರು ಬಂಡೆಯಂತೆ ನಿಂತಿತ್ತು: ಪ್ರಧಾನಿ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯು ಬ್ರಿಟಿಷರ ಎದುರು ಬಂಡೆಯಂತೆ ನಿಂತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಲೋಕಸಭೆಯಲ್ಲಿ ಚರ್ಚೆ ಆರಂಭಿಸಿದರು. ವಂದೇ ಮಾತರಂ ಭಾರತ ಸ್ವಾತಂತ್ರ್ಯ, ಬಲಿದಾನದ ಮಂತ್ರವಾಗಿತ್ತು. ವಂದೇ ಮಾತರಂ ಅನ್ನು ನಾವೆಲ್ಲರೂ ಬುದ್ಧಿವಂತಿಕೆಯಿಂದ ಬಳಸಿಕೊಂಡರೆ ಅದು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಬಹುದು. ವಂದೇ ಮಾತರಂ ಮಂತ್ರವು ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿತು. ವಂದೇ ಮಾತರಂ ತನ್ನ 50 ನೇ ವಾರ್ಷಿಕೋತ್ಸವವನ್ನು ಆಚರಿಸಿದಾಗ, ದೇಶವು ಗುಲಾಮಗಿರಿಯ ಸಂಕೋಲೆಯಲ್ಲಿತ್ತು. ಅದು…

Team SanjeMugilu

‘ಬಿಲ್​ ಕ್ಲಿಯರ್​ ಮಾಡದಿದ್ರೆ ಭ್ರಷ್ಟಾಚಾರದ ರಿಪೋರ್ಟ್ ಕಾರ್ಡ್ ರಿಲೀಸ್’

ಬೆಂಗಳೂರು : ಕಳೆದ ತಿಂಗಳು ಸರ್ಕಾರದ ವಿರುದ್ಧ 80% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರು ಇಂದು ಕೂಡ ಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ಡೆಡ್​​ಲೈನ್ ನೀಡಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಮಾತಾಡಿದ್ದು, ಎರಡು ವರ್ಷದಿಂದ ಈ ಸರ್ಕಾರದ ಬಗ್ಗೆ ನಂಬಿಕೆ ಇಟ್ಟುಕೊಂಡಿದ್ವಿ. ಐದಾರು ಬಾರಿ ಸಿಎಂ ಸೇರಿದಂತೆ ಹಲವು ಸಚಿವರನ್ನು ಭೇಟಿ ಮಾಡಿದ್ರೂ ಯಾವುದೇ ಪ್ರಯೋಜವಾಗಿಲ್ಲ. ನಮಗೆ ರಾಜ್ಯ ಸರ್ಕಾರದಿಂದ 33 ಸಾವಿರ ಕೋಟಿ ಬಾಕಿ ಇದೆ. ಬಿಲ್ ಕ್ಲಿಯರ್ ಮಾಡದಿದ್ರೆ, ಭ್ರಷ್ಟಾಚಾರದ ರಿಪೋರ್ಟ್ ಕಾರ್ಡ್ ರಿಲೀಸ್ ಮಾಡ್ತೀವಿ ಎಂದು ಗುತ್ತಿಗೆದಾರರ…

Team SanjeMugilu

ಸಿಎಂ ಬದಲಾವಣೆ ಗೊಂದಲದ ನಡುವೆ ಸಿದ್ದರಾಮಯ್ಯ ದೆಹಲಿಗೆ; ಹೈಕಮಾಂಡ್ ಜೊತೆ ನಡೆಯಲಿದ್ಯಾ ಪ್ರತ್ಯೇಕ ಮಾತುಕತೆ?

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ  ಮುಖ್ಯಮಂತ್ರಿ ಬದಲಾವಣೆ ಗೊಂದಲಗಳು ಮುಂದುವರಿದಿರುವ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ‌. ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಣಿಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದು, ಇದೇ ವೇಳೆ ಹೈಕಮಾಂಡ್ ನಾಯಕರನ್ನು ಪ್ರತ್ಯೇಕವಾಗಿ ಭೇಟಿಯಾಗುವ ಸಾಧ್ಯತೆ ಇದೆ. ಹೀಗಾಗಿ, ಸಿಎಂ ಬದಲಾವಣೆ ಗೊಂದಲಗಳ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆಯಾಗಲಿದೆಯೇ ಎಂಬ ಕುತೂಹಲ ಹೆಚ್ಚಾಗಿದೆ. ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಸಮಿತಿ ಸಭೆಯಲ್ಲಿ ಮುಂದಿನ ಹೋರಾಟಗಳ ಕುರಿತಾಗಿ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಸಭೆಗೆ ಸಿಎಂ…

Team SanjeMugilu
- Sponsored -
Ad imageAd image

ಆಟ-ಪಾಠದ ನಡುವೆ ರಾಜಕೀಯ! ಕಾಲೇಜುಗಳಲ್ಲಿ ಮತ್ತೆ ಎಲೆಕ್ಷನ್ ಅಬ್ಬರ?

ಬೆಂಗಳೂರು: ಕಾಲೇಜು ಕ್ಯಾಂಪಸ್​ನಲ್ಲಿ ರಾಜಕೀಯ ಎಂಟ್ರಿ! 30 ವರ್ಷಗಳ ಬಳಿಕ ಸ್ಟೂಡೆಂಟ್ ಎಲೆಕ್ಷನ್ ರಿಟರ್ನ್ ಎನ್ನುವ…

Team SanjeMugilu

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌- 8 ಮಂದಿ ಅರೆಸ್ಟ್‌

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ  ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು , ವಿದ್ಯಾರ್ಥಿಗಳನ್ನು ಉತ್ತರ…

Team SanjeMugilu

ನಾಳೆ ಕನಕಪುರದ ಸೋಮನಹಳ್ಳಿಯಲ್ಲಿ ದೇವರಾಜ್‌ ಅಂತ್ಯಕ್ರಿಯೆ

ಬೆಂಗಳೂರು: ಕಾಂಗ್ರೆಸ್‌ ಮಾಜಿ‌ ಶಾಸಕ ಆರ್‌ವಿ ದೇವರಾಜ್‌ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ಕುಟುಂಬಸ್ಥರು ತೀರ್ಮಾನ ತೆಗೆದುಕೊಂಡಿದ್ದಾರೆ.…

Team SanjeMugilu

ಮುಸಲ್ಮಾನ ಬಂಧುಗಳಿಗೆ ಮಾತ್ರ ರಕ್ಷಣೆ ಕೊಡುವುದಾಗಿ ಘೋಷಿಸಿ: ಎನ್.ರವಿಕುಮಾರ್ ಆಗ್ರಹ

ಬೆಂಗಳೂರು: ಸರಕಾರಿ ನೌಕರರು, ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲವಾಗಿದೆ. ನಾವು ಅಲ್ಪಸಂಖ್ಯಾತರಿಗೆ, ಮುಸಲ್ಮಾನ ಬಂಧುಗಳಿಗೆ ಮಾತ್ರ…

Team SanjeMugilu

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ – ರಾಜ್ಯದಲ್ಲಿ ಶುರುವಾಗುತ್ತಾ ಹೆಲ್ತ್ ಎಮೆರ್ಜೆನ್ಸಿ?

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು ಅಂದ್ರೆ ಬಡವರ ಸಂಜೀವಿನಿ, ಧನ್ವಂತರಿ ಅಂತಲೇ ಕರೆಯುತ್ತಾರೆ. ಆದ್ರೆ ಈ ಮಾತನ್ನೇ…

Team SanjeMugilu

ಬೆಂಗಳೂರಿಗೆ ನೂತನ ಐಟಿ ಸಿಟಿ ಎಂದ ಡಿಸಿಎಂ ಡಿಕೆಶಿ: ಎಲ್ಲಿ ನಿರ್ಮಾಣ?

ಬೆಂಗಳೂರು: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್…

Team SanjeMugilu

ಇಬ್ಲೂರು ಜಂಕ್ಷನ್ ಟ್ರಾಫಿಕ್ ಸಮಸ್ಯೆ: ಅಜೀಂ ಪ್ರೇಮ್ ಜೀಗೆ ಸಿಎಂ ಪತ್ರ

ಬೆಂಗಳೂರು: ಇಬ್ಲೂರು ಜಂಕ್ಷನ್ ಹೊರ ವರ್ತುಲ ರಸ್ತೆ ಕಾರಿಡಾರ್‌ನಲ್ಲಿ ಟ್ರಾಫಿಕ್ ಸಮಸ್ಯೆಗೆ ವಿಪ್ರೋ ಕ್ಯಾಂಪಸ್ ಮೂಲಕ ಪರಿಹಾರ…

Team SanjeMugilu

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ: ಸಿದ್ದರಾಮಯ್ಯ

ಬೆಂಗಳೂರು: ಹೈಕಮಾಂಡ್‌ ಹೇಳಿದಾಗ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ…

Team SanjeMugilu
ಜಾಹೀರಾತು

ಪಿಂಕ್ ಲೈನ್ 2026ರ ವೇಳೆಗೆ ಕಾರ್ಯಾರಂಭ? ಇಲ್ಲಿದೆ ನೋಡಿ ನಿಲ್ದಾಣಗಳ ಪಟ್ಟಿ

ಬೆಂಗಳೂರು: ಬೆಂಗಳೂರು ಮೆಟ್ರೋ  ಪ್ರಯಾಣಿಕರಿಗೆ ಒಂದು ಸಿಹಿಸುದ್ದಿ, ಕಲೇನಾ ಅಗ್ರಹಾರ ಮತ್ತು ನಾಗವಾರವನ್ನು ಸಂಪರ್ಕಿಸುವ ಬಹುನಿರೀಕ್ಷಿತ ನಮ್ಮ ಮೆಟ್ರೋದ 21 ಕಿಮೀ ಪಿಂಕ್ ಲೈನ್,  ಮೇ 2026 ರ ವೇಳೆಗೆ ಉದ್ಘಾಟನೆಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನಡೆಯುತ್ತಿರುವ ನಿರ್ಮಾಣ ಕಾರ್ಯವು ಮುಂದಿನ ವರ್ಷ…

Team SanjeMugilu