Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಂಗಳೂರು: ನಾನು ತಪ್ಪು ಮಾಡಿದ್ದೇನೆ. ಮಂಜುನಾಥ ಸ್ವಾಮಿ ಬಳಿ ನಾನು ಕ್ಷಮಾಪಣೆ ಕೇಳುತ್ತೇನೆ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಕೈ ಮುಗಿದು ಕ್ಷಮೆ ಕೇಳುತ್ತೇನೆ ಎಂದು ಸುಜಾತ ಭಟ್ ಕಣ್ಣೀರಿಟ್ಟಿದ್ದಾರೆ. ಬುರುಡೆ ಗ್ಯಾಂಗ್ ಜೊತೆ ಹೋಗಿ ನಾನು ತಪ್ಪು ಮಾಡಿದ್ದೇನೆ. ಆ ಪಶ್ಚಾತ್ತಾಪ ನನಗೆ ಈಗಲೂ ಕಾಡುತ್ತಿದೆ. ಹಾಗಾಗಿ ನಾನು ಧರ್ಮಸ್ಥಳಕ್ಕೆ ಹೋಗಿ ನನ್ನಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳುತ್ತೇನೆ ಎಂದು ಹೇಳಿದರು. ಖ್ಯಾತ ನಟನ ಸಹೋದರ ತನಗೆ ಸಹಾಯ ಮಾಡಿದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ನಟನ ಸಹೋದರನಿಗೂ ನನಗೂ ಯಾವುದೇ ಸಂಬಂಧ…
ಬೆಂಗಳೂರು: ನಿರ್ದೇಶಕ ನಂದಕಿಶೋರ್ಗೆ ಸಾಲ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿ ಮನೋಜ್ ಕಿಡ್ನ್ಯಾಪ್ ಹಿಂದೆ ಬೇಕರಿ ರಘು ಕೈವಾಡವಿರುವುದು ಸಾಬೀತಾಗಿದೆ. ಸಿನಿಮಾ ನಿರ್ದೇಶಕ ನಂದಕಿಶೋರ್ಗೆ ರೌಡಿಶೀಟರ್ ರಾಜೇಶ್ ಅಲಿಯಾಸ್ ಅಪ್ಪಿ ಮೂಲಕ ಸಾಲ ಕೊಟ್ಟಿದ್ದ ಉದ್ಯಮಿ ಮನೋಜ್ನ ಅಪಹರಣವಾಗಿತ್ತು. ಇದರ ಹಿಂದೆ ಬೇಕರಿ ರಘು ಪಾತ್ರವಿರುವ ಬಗ್ಗೆ ಕೇಳಿಬಂದಿತ್ತು. ಹೀಗಾಗಿ ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಅಂದಿನಿಂದ ಹುಡುಕಾಟ ನಡೆಸಿದ್ದರು. ಬಳಿಕ ಮಂಡ್ಯ ಬಳಿ ಬೇಕರಿ ರಘುನನ್ನ ಬಂಧಿಸಿ, ವಿಚಾರಣೆ ನಡೆಸಿದ್ದರು. ಸದ್ಯ ಕಿಡ್ನ್ಯಾಪ್ ಹಿಂದೆ ಬೇಕರಿ ರಘು ಪಾತ್ರವಿರುವುದು…
ಬೆಳಗಾವಿ: ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದ ಮೇಲೆ ಮಾಜಿ ಸಚಿವ ಉಮೇಶ್ ಕತ್ತಿ ಅವರ ಸಹೋದರ, ರಮೇಶ್ ಕತ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಕುರಿತಂತೆ ಮಾತನಾಡಿದ್ದ ರಮೇಶ್ ಕತ್ತಿ, ಜಾರಕಿಹೊಳಿ ಬ್ರದರ್ಸ್ ಪ್ರತಿನಿಧಿಸುವ ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ಕತ್ತಿ ವಿರುದ್ಧ ಜಾತಿನಿಂದನೆ ಕೇಸ್ ದಾಖಲಾಗಿದ್ದು, ಎಫ್ಐಆರ್ ಕೂಡ ದಾಖಲಾಗಿದೆ. ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನ ಬೆಳಗಾವಿಯಲ್ಲಿ ವಾಲ್ಮೀಕಿ ಸಮುದಾಯದ ವಿರುದ್ಧ ರಮೇಶ್ ಕತ್ತಿ ನಾಲಿಗೆ ಹರಿಬಿಟ್ಟಿದ್ದಾರೆ. ವಾಲ್ಮೀಕಿ…
ಬೆಂಗಳೂರು: ಇವಿ ಬಸ್ಗಳನ್ನು ಓಡಿಸುವ ವೇಳೆ ಚಾಲಕರು ಮೊಬೈಲ್ ಬಳಸದಂತೆ ನಿಷೇಧ ಹೇರಿ ಬಿಎಂಟಿಸಿ ಆದೇಶ…
ಬೆಂಗಳೂರು: ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಕಡೆ ಲೋಕಾಯುಕ್ತ ರೈಡ್ ಮಾಡಿದ್ದು, ಬೆಳ್ಳಂಬೆಳಿಗ್ಗೆ…
ಆನೇಕಲ್: ಜಿಮ್ಗೆ ನುಗ್ಗಿ ಟ್ರೈನರ್ ಮೇಲೆ ಐವರು ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು…
ಹುಬ್ಬಳ್ಳಿ: ಇಂದು ಹುಬ್ಬಳ್ಳಿ ನಗರದಲ್ಲಿ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಹುಬ್ಬಳ್ಳಿ ನಗರದಲ್ಲಿ ರಾಷ್ಟ್ರಭಕ್ತಿಯ ಉತ್ಸಾಹ ತುಂಬಿಕೊಂಡಿದೆ.…
ವಾಷಿಂಗ್ಟನ್: ಅಮೆರಿಕ ಈ ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರವಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು: ಇನ್ನೇನು ಶಿವರಾತ್ರಿ ಮುಗಿಯುತ್ತೆ. ಈಗಾಗಲೇ ವಾತಾವರಣದಲ್ಲಿ ಬಿಸಿಲಿನ ಜಳ ಜೋರಾಗ್ತಿರೋ ಅನುಭವ ಎಲ್ಲರಿಗೂ ಆಗ್ತಿದೆ.…
ಬೆಂಗಳೂರು: ವರ್ಗಾವಣೆಯ ಆಸೆಯಿಂದ ಗಿಳಿಶಾಸ್ತ್ರ ಹೇಳುವವನನ್ನು ನಂಬಿದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಲಕ್ಷಾಂತರ ರೂಪಾಯಿ…
ಮೈಸೂರು: ಅ.2 ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ…
ಮಧ್ಯಪ್ರಾಚ್ಯದಲ್ಲಿ ಮುಂದುವರೆದ ಯುದ್ಧದ ಪರಿಣಾಮಗಳು ಭಾರತದಲ್ಲಿ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿದೆ. ಅಡುಗೆ ಎಣ್ಣೆ, ತರಕಾರಿಗಳು,…
ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ಪೊಲೀಸರೇ ಅಪರಾಧಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಬೆಂಗಳೂರಿನಲ್ಲಿ ಬರೋಬ್ಬರಿ 7 ಕೋಟಿ ರೂ. ದರೋಡೆ ಪ್ರಕರಣ ಸೇರಿದಂತೆ ಇನ್ನೂ ಹಲವು ಪ್ರಕರಣಗಳಲ್ಲಿ ಖಾಕಿಯೂ ಶಾಮೀಲಾಗಿರುವುದು ಅಚ್ಚರಿ ಮೂಡಿಸಿತ್ತು. ಇದರ ಮಧ್ಯೆ ಪೊಲೀಸ್ ನೇಮಕಾತಿ ಹೆಸರಿನಲ್ಲಿಯೂ ಭ್ರಷ್ಟಾಚಾರದ ಆರೋಪ ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ.…
Sign in to your account
