Ad image

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ಟೋಕಿಯೊ: ಸೋಮವಾರ ತಡರಾತ್ರಿ ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ (28 ಇಂಚು) ವರೆಗೆ ಸುನಾಮಿ ಅಲೆಗಳು ಉಂಟಾಗಿದೆ. ಅಮೋರಿ ಕರಾವಳಿಯಲ್ಲಿ ತಡರಾತ್ರಿ ಭೂಕಂಪ ಮತ್ತು ಸುನಾಮಿ ನಂತರ ಜಪಾನ್‌ನಲ್ಲಿ ಸಾಕಷ್ಟು ಹಾನಿಯಾಗಿದೆ. ಹೊನ್ಶುವಿನ ಉತ್ತರ ತುದಿಯಿಂದ ಸುಮಾರು 80 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದ್ದು, ಹಲವಾರು ಕರಾವಳಿ ಪಟ್ಟಣಗಳಿಗೆ ಸಣ್ಣ ಸುನಾಮಿ ಅಲೆಗಳು ಬಡಿದಿವೆ. ಅಮೋರಿಯ ದಕ್ಷಿಣದಲ್ಲಿರುವ ಇವಾಟೆಯಲ್ಲಿರುವ ಕುಜಿ ಬಂದರನ್ನು 70 ಸೆಂ.ಮೀಗಳಷ್ಟು ಅಲೆಗಳು…

Team SanjeMugilu

ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದ್ರೆ ಅಂಗಡಿ ಲೈಸೆನ್ಸ್ ರದ್ದು: ಈಶ್ವರ್ ಖಂಡ್ರೆ

ಬೆಂಗಳೂರು: ದೀಪಾವಳಿ  ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸೆನ್ಸ್  ಕ್ಯಾನ್ಸಲ್ ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ  ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಇದೆ. ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದೆ. ಅಧಿಕಾರಿಗಳಿಗೆ ಸೂಚನೆ ಕೊಡುತ್ತಿದ್ದೇನೆ. ಯಾವುದೇ ಹಸಿರು ಪಟಾಕಿ ಬಿಟ್ಟು ಬೇರೆಯದಕ್ಕೆ ಅವಕಾಶ ಕೊಡಬಾರದು.…

Team SanjeMugilu

ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ರೂ ಕಠಿಣ ಕ್ರಮ: ಸಿದ್ದರಾಮಯ್ಯ

ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ  ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿದರು. ಬಳಿಕ ಮಾತನಾಡಿದ ಅವರು, ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ  ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು…

Team SanjeMugilu
- Sponsored -
Ad imageAd image
Weather
21°C
Bengaluru
overcast clouds
21° _ 21°
73%
5 km/h
Mon
32 °C
Tue
32 °C
Wed
32 °C
Thu
31 °C
Fri
24 °C

Follow US

ಮಜೆಸ್ಟಿಕ್ ಮೆಟ್ರೋದಲ್ಲಿ ಭದ್ರತೆಗೇ ಇಲ್ಲ ಭದ್ರತೆ: ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣದ ಮಜೆಸ್ಟಿಕ್‌ನಲ್ಲಿ ಭಾನುವಾರ ಮಧ್ಯಾಹ್ನ ಮೆಟ್ರೋ  ಭದ್ರತಾ ಸಿಬ್ಬಂದಿಯೊಬ್ಬರ…

Team SanjeMugilu

ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟ ಕುಸಿತ – ಸೆನ್ಸರ್ ಅಳವಡಿಕೆಗೆ ಜಿಬಿಎ ಪ್ಲ್ಯಾನ್

ಬೆಂಗಳೂರು: ನಗರದಲ್ಲಿ ವಾಯುಮಾಲಿನ್ಯದ  ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಶುದ್ದ ಗಾಳಿಯ ಸೂಚ್ಯಂಕದಲ್ಲಿ ಕುಸಿತ ಆಗುತ್ತಿದೆ.…

Team SanjeMugilu

ಬೆಂಗಳೂರಿನ ಹೊಸಕೆರೆಹಳ್ಳಿ ಫ್ಲೈಓವರ್‌ ಸಂಚಾರಕ್ಕೆ ಸಿದ್ಧ – ಈ ವಾರವೇ ಲೋಕಾರ್ಪಣೆ ಸಾಧ್ಯತೆ

ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸಕೆರೆಹಳ್ಳಿ ಫ್ಲೈ ಓವರ್ ಕಾಮಗಾರಿ ಪೂರ್ಣಗೊಂಡಿದೆ. ಸಂಚಾರಕ್ಕೆ ಸಿದ್ಧವಾಗಿದೆ.…

Team SanjeMugilu

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ  ದಾಖಲಾಗಿದ್ದಾರೆ.ಬಿಹಾರ…

Team SanjeMugilu

ಬೆಂಗ್ಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸ್ತೀರಾ? – ಬಿಗ್‌ಬಾಸ್‌ಗೆ ಬೀಗ ಹಾಕಿದ ಸರ್ಕಾರಕ್ಕೆ JDS ಲೇವಡಿ

ಬೆಂಗಳೂರು: ಬಿಗ್‌ಬಾಸ್  ಶೋಗೆ ಸರ್ಕಾರ ಬೀಗ ಹಾಕಿಸಿದ ಬೆನ್ನಲ್ಲೇ ಸರ್ಕಾರ, ಡಿಸಿಎಂ ಡಿಕೆ ಶಿವಕುಮಾರ್  ವಿರುದ್ಧ…

Team SanjeMugilu

ಮಹಿಳಾ ಅಧಿಕಾರಿಯ ಬೆಡ್‌ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ

ಬೆಳಗಾವಿ: ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿಗೆ…

Team SanjeMugilu

ಮೆಕ್ಸಿಕೋದ ಫಾತಿಮಾ ಬಾಷ್‌ಗೆ ವಿಶ್ವ ಸುಂದರಿ ಕಿರೀಟ

ಥೈಲ್ಯಾಂಡ್: ಮೆಕ್ಸಿಕೋದ ಫಾತಿಮಾ ಬಾಷ್‌  ಅವರು 2025ನೇ ಸಾಲಿನ ವಿಶ್ವ ಸುಂದರಿ  ಕಿರೀಟವನ್ನು ಧರಿಸಿದ್ದಾರೆ. ಮಿಸ್…

Team SanjeMugilu

ಸ್ಫೋಟಕ್ಕೂ ಮೊದಲು 3 ಗಂಟೆ ಪಾರ್ಕ್‌ – ನಿರ್ಗಮಿಸಿದ ಕೆಲ ನಿಮಿಷದಲ್ಲಿ ಕಾರ್‌ ಬ್ಲಾಸ್ಟ್‌

ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರು ಸ್ಫೋಟಕ್ಕೂ ಮೊದಲು…

Team SanjeMugilu
ಜಾಹೀರಾತು

ವಿಭಜಕ ಮಾನಸಿಕ ಸ್ಥಿತಿ ಸಿದ್ದರಾಮಯ್ಯನವರ ದೃಷ್ಟಿಯಿಂದಲೂ ಒಳ್ಳೆಯದಲ್ಲ

ಶಿವಮೊಗ್ಗ: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೂ ಅವಕಾಶ ನೀಡದೇ ಆತುರಾತುರವಾಗಿ ದ್ವೇಷ ಭಾಷಣ ಮಸೂದೆಯನ್ನು ಸರಕಾರ ಮಂಜೂರು ಮಾಡಿಸಿತ್ತು. ಈ ಕಾಯ್ದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ…

Team SanjeMugilu