Hot News
ಕನ್ನಡ ಸಂಜೆ ದಿನಪತ್ರಿಕೆ
ದೇವನಹಳ್ಳಿ/ರಾಮನಗರ: ಕರ್ನಾಟಕದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಭಾರೀ ಪ್ರಮಾಣದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಸುಮಾರು 8 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ 2.8 ಕೋಟಿ ರೂ. ಎಂದು…
ಬೆಳಗಾವಿ: ಬಿಜೆಪಿ ಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯಾವುದೇ ಕಾರಣಕ್ಕೂ ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪೋದಿಲ್ಲ” ಎಂದು ಘೋಷಿಸಿದ ಅವರು, ಮತ್ತೊಮ್ಮೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸರಾಗಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್ ಅವರು, “ವಿಜಯೇಂದ್ರ ಅವರನ್ನು ಹೈ ಕಮಾಂಡ್ ಮತ್ತೆ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ, ಮರುದಿನವೇ ‘ಜೆಸಿಬಿ’ ಎಂಬ ಹೆಸರಿನ ಹೊಸ ಪಕ್ಷ ಕಟ್ಟುತ್ತೇನೆ” ಎಂದು ಘೋಷಣೆ ಮಾಡಿದರು. ಇದಕ್ಕೂ ಮುಂದಾಗಿ ಅವರು, “ಬಿಹಾರ ಚುನಾವಣೆ ಬಳಿಕ ರಾಜ್ಯದ ಬಿಜೆಪಿ ಘಟಕದಲ್ಲೂ ‘ಆಪರೇಷನ್’…
ಬೆಂಗಳೂರು: ರಸ್ತೆ ಬದಿಯಲ್ಲಿ ಕಸ ಎಸೆಯುವವರ ಮೇಲೆ ಹದ್ದಿನ ಕಣ್ಣಿಟ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಾರ್ಷಲ್ಗಳು ಗುರುವಾರ ಭರ್ಜರಿ ಕಾರ್ಯಾಚರಣೆಯನ್ನೇ ನಡೆಸಿದ್ದಾರೆ. ಒಂದೇ ದಿನ 218 ಮನೆಗಳ ಮುಂದೆ ಕಸ ಸುರಿದಿದ್ದು, 2.80 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ಬೆಂಗಳೂರಿನ ಗಾಂಧಿನಗರ ವಾರ್ಡ್ ನಂಬರ್ 94 ರಲ್ಲಿ ವಾಸವಾಗಿರುವ ಮನೆಯವರು ರಸ್ತೆ ಬದಿ ಕಸ ಎಸೆದು ಬಂದಿದ್ದರು. ಇದನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದ ಪಾಲಿಕೆ ಮಾರ್ಷೆಲ್ಗಳು, ಗುರುವಾರ ಕಸವನ್ನು ಅವರ ಮನೆ ಮುಂದೆಯೇ ಸುರಿದಿದ್ದಾರೆ. ಹೀಗೆ ಇದೇ ಏರಿಯಾದಲ್ಲಿ…
ಬೆಂಗಳೂರು: ಬೆಂಗಳೂರು ಕಳೆದ ಮೂರು–ನಾಲ್ಕು ದಿನಗಳಿಂದ ಮೈಕೊರೆಯುವ ಚಳಿಯಿಂದ ಕಂಪಿಸುತ್ತಿದೆ. ಇಂದು ಕೂಡಾ ಇಡೀ ದಿನ…
ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ನೆರೆ ಪರಿಹಾರ ಘೋಷಣೆಯಾಗಿದೆ. ಇಂದು ಕರ್ನಾಟಕ ಹಾಗೂ ಮಹಾರಾಷ್ಟ್ರ…
ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಶುದ್ಧಗೊಳಿಸುವ ಸಲುವಾಗಿ ಚುನಾವಣಾ ಆಯೋಗ ವಿಶೇಷ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಲ್ಲಿ ಸ್ಪೆಷಲ್…
ದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.…
ಬೆಳಗಾವಿ: ಜಿಲ್ಲೆಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮಹಾಮೇಳಾವಕ್ಕೆ ಪೊಲೀಸ್…
ಬೆಂಗಳೂರು : ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಲು ನಿರಾಕರಿಸಿದ…
ಬೆಂಗಳೂರು: ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ತಂದು ಕೊಟ್ಟ ಆಟೋ ಡ್ರೈವರ್ ಕೆಲಸಕ್ಕೆ ಎಲ್ಲೆಡೆ…
ನೆಲಮಂಗಲ: ಇಲ್ಲಿನ ಇಸ್ಲಾಂಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ ನಡೆದಿದೆ. ಗ್ರಾಮದಲ್ಲಿ…
ರಾಯಚೂರು: ಇಲ್ಲಿಂದ ಬೆಂಗಳೂರಿಗೆ ಹೊರಟಿದ್ದ ಗ್ರೀನ್ ಲೈನ್ ಖಾಸಗಿ ಬಸ್ ಆಂಧ್ರದ ಕರ್ನೂಲ್ ಜಿಲ್ಲೆಯ ಆಲೂರು…
ನವದೆಹಲಿ: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತಾಕಿ ಅವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ…
Sign in to your account
