Ad image

ಮುಂಜಾನೆ ದೆಹಲಿಯಿಂದ ಆಗಮಿಸಿ ಪತ್ನಿ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು: ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯನವರು  ಆಸ್ಪತ್ರೆಗೆ ಭೇಟಿ ನೀಡಿ‌ ಪತ್ನಿ ಪಾರ್ವತಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯನವರು ಇಂದು ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು. ವಿಮಾನ ನಿಲ್ದಾಣದಿಂದ ನೇರವಾಗಿ ಶೇಷಾದ್ರಿಪುರಂನಲ್ಲಿರುವ ಆಸ್ಪತ್ರೆಗೆ ಆಗಮಿಸಿ ಐಸಿಯುನಲ್ಲಿರುವ ಪತ್ನಿಯ ಆರೋಗ್ಯ ವಿಚಾರಿಸಿದರು.ನಂತರ ಅರ್ಧಗಂಟೆಗೂ ಹೆಚ್ಚು ಕಾಲ ವೈದ್ಯರ ಜೊತೆ ಸಿಎಂ ಸಮಲೋಚನೆ ನಡೆಸಿದರು.ಬಳಿಕ ಮಾತನಾಡಿದ ಸಿಎಂ, ಆರೋಗ್ಯ ಸ್ಥಿರವಾಗಿದ್ದು ಏನು ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕು ಇದೆ, ಈಗ ಸುಧಾರಣೆ ಕಾಣುತ್ತಿದೆ. ಇನ್ನೂ…

Team SanjeMugilu

ದೇಶದಲ್ಲಿ ಹೆಚ್ಚಿನ ಕಾನೂನು ಸುವ್ಯವಸ್ಥೆ ಸಮಸ್ಯೆಗೆ ಬಿಜೆಪಿ, ಆರ್‌ಎಸ್‌ಎಸ್ ಕಾರಣ: ಮಲ್ಲಿಕಾರ್ಜುನ್ ಖರ್ಗೆ

ನವದೆಹಲಿ: ದೇಶದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೃಷ್ಟಿಸುತ್ತಿರುವುದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಹೇಳಿದರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಾಗ್ದಾಳಿಗೆ ತಿರುಗೇಟು ನೀಡಿದ ಅವರು, 1948ರಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್ ಅನ್ನು ಟೀಕಿಸಿದ ಸರ್ದಾರ್ ಪಟೇಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿದರು. ದೇಶದಲ್ಲಿನ ಹೆಚ್ಚಿನ ಸಮಸ್ಯೆಗಳು ಮತ್ತು ಕಾನೂನು…

Team SanjeMugilu

ಇರಾನ್‌ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಹೆಚ್ಚು ಜನ ಸಾವು – ಅಮೆರಿಕ

ಟೆಹ್ರಾನ್‌/ಟೆಲ್‌ ಅವಿವ್‌: ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು  ಇರಾನ್ ಮೇಲಿನ ಸೇನಾ ಕಾರ್ಯಾಚರಣೆಯನ್ನ ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಇರಾನ್ ಕೂಡಾ ಪ್ರತೀಕಾರದ ದಾಳಿ ಮುಂದುವರಿಸಿರುವುದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಇರಾನ್‌ನ ಕ್ಷಿಪಣಿ ವ್ಯವಸ್ಥೆಗಳ ಮೇಲೆ ಭಾರೀ ಪ್ರಮಾಣದಲ್ಲಿ ಬಾಂಬ್ ದಾಳಿ ನಡೆದಿದೆ. ದೇಶದ 131 ನಗರಗಳು ದಾಳಿಗೆ ಗುರಿಯಾಗಿವೆ. ಇರಾನ್‌ನ ಅಣ್ವಸ್ತ್ರ ನೆಲೆಯೂ ಬಾಂಬ್‌ ದಾಳಿಗೆ ತುತ್ತಾಗಿದೆ. ಎರಡೂ ಕಡೆ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಈ ಮಧ್ಯೆ ಇರಾನ್‌ನಲ್ಲೇ 700…

Team SanjeMugilu
- Sponsored -
Ad imageAd image
Weather
21°C
Bengaluru
clear sky
21° _ 21°
49%
5 km/h
Wed
32 °C
Thu
34 °C
Fri
34 °C
Sat
35 °C
Sun
24 °C

Follow US

ಜೈ ಬಾಂಗ್ಲಾ ಎಂದ ಮಹಿಳೆ ಅಂದರ್, ಅಷ್ಟಕ್ಕೂ ಆಕೆ ಈ ಘೋಷಣೆ ಕೂಗಿದ್ದೇಕೆ ಗೊತ್ತಾ?

ಬೆಂಗಳೂರು: ದೇಶ  ವಿರೋಧಿ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಹೆಬ್ಬಗೋಡಿ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿರುವ ಘಟನೆ…

Team SanjeMugilu

ಮನೆಯಲ್ಲಿ ಎಲ್ಲರೂ ಇದ್ದಾಗಲೇ ಬಂದು ಒಂದೂವರೆ ಕೋಟಿ ರಾಬರಿ!

ಬೆಂಗಳೂರಿನ ಯಲಹಂಕದಲ್ಲಿ ಇಡೀ ನಗರವನ್ನೇ ಬೆಚ್ಚಿ ಬೀಳಿಸುವಂತಹ ರಾಬರಿ ನಡೆದಿದೆ. ನಾಲ್ವರು ಆರೋಪಿಗಳು ಮನೆಯಲ್ಲಿ ಎಲ್ಲರೂ…

Team SanjeMugilu

ಜಾತಿಗಳ ಕ್ರಿಶ್ಚಿಯನ್ ಟ್ಯಾಗ್ ಕೈಬಿಡಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಒಂದು ನಿಗದಿತ ಧರ್ಮವನ್ನು ಬೆಳೆಸುವ ಉದ್ದೇಶ ಸರಕಾರಕ್ಕೆ ಇದೆಯೇ? ಈ ಸಮೀಕ್ಷೆಯಲ್ಲಿ ಆದಿ ಆಂಧ್ರ…

Team SanjeMugilu

ಬೆಂಗಳೂರಿನಿಂದ ಹೊರಡುವ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

ನವದೆಹಲಿ/ಬೆಂಗಳೂರು: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ  ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆಯಿಂದ ತೊಂದರೆಯಾಗಿರುವ ಪ್ರಯಾಣಿಕರಿಗೆ ಪರ್ಯಾಯ…

Team SanjeMugilu

ಅಕ್ಕ-ಪಕ್ಕದಲ್ಲಿ ಕುಳಿತರೂ ಮಾತಿಲ್ಲ-ಕಥೆಯಿಲ್ಲ; ಸಿಎಂ-ಡಿಸಿಎಂ ಮುನಿಸು ಸ್ಫೋಟ!? ಡಿಕೆ ಶಿವಕುಮಾರ್ ಏನಂದ್ರು?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ  ಮತ್ತೆ ಕುರ್ಚಿ ಕದನದ ಗರಿಗೆದರಿದೆ. ದೆಹಲಿಗೆ ಹೋಗಿ ಬಂದ್ಮೇಲೆ ಡಿಸಿಎಂ…

Team SanjeMugilu

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ: ವಿಜಯೇಂದ್ರ

ಬೆಂಗಳೂರು: ಅಮೆರಿಕ, ಇಸ್ರೇಲ್ - ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈಯಲ್ಲಿ ಸಿಲುಕಿ ಆತಂಕದಲ್ಲಿ ಸಿಲುಕಿರುವ…

Team SanjeMugilu

ಮೊಟ್ಟೆ ಬೆನ್ನಲ್ಲೇ ಚಿಕನ್ ಬೆಲೆ ಏರಿಕೆ – 270 ರೂ. ತಲುಪಿದ ಕೋಳಿ ಮಾಂಸದ ದರ

ಬೆಂಗಳೂರು: ಡಿಸೆಂಬರ್ ಮಾಸದ ಚಳಿಗೆ ಬಿಸಿ ಬಿಸಿಯಾಗಿ ನಾನ್‌ವೆಜ್  ಮಾಡಿಕೊಂಡು ತಿನ್ನೋರಿಗೆ ಮತ್ತೊಂದು ದರ ಏರಿಕೆ…

Team SanjeMugilu

ಕುಡುಕರ ಸಂಖ್ಯೆಯ ವಿವಾದ: ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ!

ಬೆಂಗಳೂರು: ಬೆಳಗಾವಿಯ ಚಳಿಗಾಲದ ವಿಧಾನಸಭಾ ಅಧಿವೇಶನದಲ್ಲಿ ಮದ್ಯಪಾನಿಗಳ ಸಂಖ್ಯೆ ಹೆಚ್ಚಳದ ವಿಚಾರ ರಾಜಕೀಯ ತಾಪಮಾನ ಹೆಚ್ಚಿಸಿದೆ.…

Team SanjeMugilu
ಜಾಹೀರಾತು

ಸಂತ್ತಿನ ಮೇಲ್ಮನೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ; ವಿಪಕ್ಷಗಳ ಸಭಾತ್ಯಾಗ

ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದ್ದ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)   ಮಸೂದೆ, 2025 ಅನ್ನು ಶುಕ್ರವಾರ ಮಧ್ಯರಾತ್ರಿ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ತಡರಾತ್ರಿ 12:15ರ ಸುಮಾರಿಗೆ ಧ್ವನಿ ಮತದ ಮೂಲಕ ಮಸೂದೆಯನ್ನ ಅಂಗೀಕರಿಸಲಾಯಿತು. ಮಧ್ಯರಾತ್ರಿವರೆಗೆ ನಡೆದ ಚರ್ಚೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ…

Team SanjeMugilu