Hot News
ಕನ್ನಡ ಸಂಜೆ ದಿನಪತ್ರಿಕೆ
ನವದೆಹಲಿ: ಜೈಲಿನ ಒಳಗಿನಿಂದ ಚುನಾವಣೆಗೆ ಸ್ಪರ್ಧಿಸಲು ಕಾನೂನಿನಲ್ಲಿ ಅವಕಾಶವಿರುವಾಗ, ಅದೇ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕು ನೀಡುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ 1951 ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 62(5) ಕ್ಕೆ ತಿದ್ದುಪಡಿ ತರುಬೇಕು ಎಂದು ಸಂಸದ ಈರಣ್ಣ ಕಡಾಡಿ ಮನವಿ ಮಾಡಿದ್ದಾರೆ. ರಾಜ್ಯಸಭೆಯ ಶೂನ್ಯ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮತ್ತು ಸಬ್ ಕಾ ವಿಶ್ವಾಸ್’ ಎಂಬ ಮಂತ್ರದೊಂದಿಗೆ ಕೆಲಸ ಮಾಡುತ್ತಲಿದೆ. ದೇಶದ…
ಬೆಂಗಳೂರು: “ರಾಜಧಾನಿಯ ಮೊದಲ ಡಬಲ್ ಡೆಕ್ಕರ್ ಮೇಲ್ಸೇತುವೆ” ಎಂಬ ಖ್ಯಾತಿಗೆ ಪಾತ್ರವಾಗಿರುವ ಸಿಲ್ಕ್ಬೋರ್ಡ್ ಜಂಕ್ಷನ್ನ ಫ್ಲೈಓವರ್ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಫೆಬ್ರವರಿ ಅಂತ್ಯದೊಳಗೆ ಸಂಪೂರ್ಣ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ. ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸಂಚಾರ ಸಿಕ್ಕಿಗೆ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ ಈ ಮಹತ್ವದ ಯೋಜನೆಯನ್ನು ರೂಪಿಸಲಾಗಿದೆ. ಸುಮಾರು 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಡಬಲ್ ಡೆಕ್ಕರ್ ಫ್ಲೈಓವರ್, ಸೆಂಟ್ರಲ್ ಸಿಲ್ಕ್ಬೋರ್ಡ್ ಜಂಕ್ಷನ್ನಿಂದ ಬಿಟಿಎಂ ಲೇಔಟ್, ಎಚ್ಎಸ್ಆರ್ ಲೇಔಟ್ ಹಾಗೂ ಬೆಳ್ಳಂದೂರು ಕಡೆ ಸಂಚರಿಸುವ ವಾಹನಗಳಿಗೆ ದೊಡ್ಡ ಮಟ್ಟದ…
ಬೆಂಗಳೂರು: ಆಹಾರ ಇಲಾಖೆ ಬಿಪಿಎಲ್ , ಎಪಿಎಲ್ ಕಾರ್ಡ್ಗಳ ರಿಯಾಲಿಟಿ ಚೆಕ್ಗೆ ಮುಂದಾಗಿದೆ. ಈ ಮೂಲಕ ಅನರ್ಹ ಪಡಿತರ ಚೀಟಿಗಳ ಪರಿಶೀಲನೆಗೆ ಮುಂದಾಗಿದೆ. ಮನೆ ಮನೆಗೆ ಭೇಟಿ ಕೊಟ್ಟು ಅನರ್ಹರ ಕಾರ್ಡ್ಗಳನ್ನು ರದ್ದು ಮಾಡಿ, ಅರ್ಹತೆ ಇರುವವರಿಗೆ ಕಾರ್ಡ್ ಕೊಡಲು ಇಲಾಖೆ ಮುಂದಾಗಿದೆ. ಸುಮಾರು 13 ಲಕ್ಷಕ್ಕೂ ಹೆಚ್ಚು ಕಾರ್ಡ್ನ್ನು ಪರಿಷ್ಕರಣೆ ಮಾಡಲಾಗ್ತಿದೆ. ಆಹಾರ ಇಲಾಖೆ ಆದ್ಯತಾ ಪಡಿತರ ಚೀಟಿಗಳನ್ನ ಅರ್ಹರಿಲ್ಲದಿದ್ದರೂ ಇಟ್ಟಿಕೊಂಡಿರುವ ಕಾರ್ಡ್ ಪರಿಶೀಲನೆ ಮಾಡಿ ಅರ್ಹತೆ ಇರುವವರಿಗೆ ತಲುಪಿಸಲು ಈಗ ಮುಂದಾಗಿದೆ. ಹೀಗಾಗಿ ಮನೆ ಮನೆಗೆ ಭೇಟಿ ಕೊಟ್ಟು ಆಹಾರ ಇಲಾಖೆ…
ನವದೆಹಲಿ: 77ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ, ಹುತಾತ್ಮ…
ಬೆಂಗಳೂರು: ಸಿಎಂ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್ ಬಾಂಬ್ ಹಾಕಿದ್ದಾರೆ. ಆರೋಗ್ಯ ಇಲಾಖೆಯಿಂದ ಅಬಕಾರಿ…
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಟ್ರೂತ್ ಸೋಷಿಯಲ್ ಪೋಸ್ಟ್ನಲ್ಲಿ ಭಾರತದ ವ್ಯಾಪಾರ ನೀತಿಗಳನ್ನು…
ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ…
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಎಲ್ಲ 5 ಹೊಸ ಪಾಲಿಕೆಗಳಿಗೂ ವಾರ್ಡ್ ರಚನೆ ಮಾಡಿ ನಿನ್ನೆಯಷ್ಟೇ ಗೆಜೆಟ್…
ಬೆಳಗಾವಿ: ಜಿಲ್ಲೆಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮಹಾಮೇಳಾವಕ್ಕೆ ಪೊಲೀಸ್…
ಮಡಿಕೇರಿ: ಹಿಂದಿನ ಬಿಜೆಪಿ ಸರ್ಕಾರದ ಅವಧಿಗಿಂತ ಹಾಲಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿಯೇ ಭ್ರಷ್ಟಾಚಾರ…
ಚಿತ್ರದುರ್ಗ: ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ…
ಚಾಮರಾಜನಗರ: ಕರ್ನಾಟಕದ ಪ್ರಸಿದ್ಧ ವನ್ಯಜೀವಿಧಾಮಗಳಲ್ಲಿ ಒಂದಾದ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ.…
ಬೆಂಗಳೂರು : ಆದಾಯ ಮೀರಿ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ. ಬೆಳ್ಳಂ ಬೆಳಗ್ಗೆಯೇ ಬೆಂಗಳೂರಿನ PES ಕಾಲೇಜುಗಳು ಸೇರಿದಂತೆ ಹಲವು ಕಡೆಯ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು,…
Sign in to your account
