Ad image

ನಮ್ಮ ಮೆಟ್ರೋ ಮೂಲಕ ಆಸ್ಪತ್ರೆ ತಲುಪಿತು ಶ್ವಾಸಕೋಶ! ಜೀವ ಉಳಿಸಲು ನೆರವಾದ ಬಿಎಂಆರ್‌ಸಿಎಲ್‌

ಬೆಂಗಳೂರು: ನಗರದ ವೈದ್ಯಕೀಯ ಕ್ಷೇತ್ರ ಮತ್ತೊಮ್ಮೆ ಅಪರೂಪದ ಕಾರ್ಯಕ್ಕೆ ಸಾಕ್ಷಿಯಾಗಿದೆ. ಗುರುವಾರ ಬೆಳಿಗ್ಗೆ  ನಡೆದ ಈ ವಿಶಿಷ್ಟ ಕಾರ್ಯಾಚರಣೆಯಲ್ಲಿ, ನಾರಾಯಣ ಹೆಲ್ತ್ ಆಸ್ಪತ್ರೆ ಹಾಗೂ ಬೆಂಗಳೂರು ಮೆಟ್ರೋ ರೈಲ ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಸಂಯುಕ್ತ ಸಹಯೋಗದೊಂದಿಗೆ, ದಾನಿಯೊಬ್ಬರ ಶ್ವಾಸಕೋಶವನ್ನು ಯಶವಂತಪುರದಿಂದ ನಾರಾಯಣ ಹೆಲ್ತ್‌ಸಿಟಿಗೆ ಕೇವಲ 61 ನಿಮಿಷಗಳಲ್ಲಿ ತಲುಪಿಸಲಾಯಿತು. ಸಮಯದೊಂದಿಗೆ ಜೀವವೂ ಉಳಿಯಿತು.! ಸುಮಾರು 30 ರಿಂದ 33 ಕಿಲೋಮೀಟರ್ ದೂರದ ಈ ಪ್ರಯಾಣ ಸಾಮಾನ್ಯವಾಗಿ ರಸ್ತೆ ಸಂಚಾರದ ಕಾರಣದಿಂದ ಎರಡು ಗಂಟೆಗೂ ಹೆಚ್ಚಿನ ಕಾಲ ತೆಗೆದುಕೊಳ್ಳುತ್ತದೆ. ಆದರೆ, ಈ ಬಾರಿ ಮೆಟ್ರೋ ಮಾರ್ಗದ…

Team SanjeMugilu

ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ  ಮತ್ತೆ ತೀವ್ರಗೊಂಡಿದ್ದು, ಮಧ್ಯಪ್ರಾಚ್ಯದ ಏರ್‌ಸ್ಪೇಸ್‌ಗೆ ನಿರ್ಬಂಧ ವಿಧಿಸಲಾಗಿದೆ. ಪರಿಣಾಮವಾಗಿ ಬೆಂಗಳೂರಿಗೆ  ಆಗಮಿಸಬೇಕಿದ್ದ 9 ಮತ್ತು ನಿರ್ಗಮಿಸಬೇಕಿದ್ದ 10 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ…

Team SanjeMugilu

ರಾಮನಗರ ಆಯ್ತು, ಈಗ ಬೆಂಗಳೂರು ದಕ್ಷಿಣ ಜಿಲ್ಲೆಗೆ ಕುಣಿಗಲ್ ವಿಲೀನ?

ತುಮಕೂರು: ರಾಮನಗರವನ್ನು  ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ವಿಲೀನಗೊಳಿಸಲಾಗಿದೆ. ಈಗ ತುಮಕೂರು ಜಿಲ್ಲೆಯ ಕುಣಿಗಲ್  ತಾಲೂಕು ವಿಲೀನಗೊಳ್ಳುತ್ತಾ ಎಂಬ ಪ್ರಶ್ನೆ ಎದ್ದಿದೆ. ಕುಣಿಗಲ್ ತಾಲೂಕನ್ನೂ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ವಿಲೀನಗೊಳಿಸುವ ಕಸರತ್ತು ಆರಂಭಗೊಂಡಿದೆ. ಹೌದು. ಕುಣಿಗಲ್ ತಾಲೂಕನ್ನು ಸಂಪೂರ್ಣವಾಗಿ ತುಮಕೂರು  ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರು ಜಿಲ್ಲೆಯಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ಸದ್ದಿಲ್ಲದೆ ನಡೆದಿದೆ. ಇದಕ್ಕೆ ಪುಷ್ಠಿಕೊಡುವಂತೆ ʼಬೆಂಗಳೂರಿಗೆ ಕುಣಿಗಲ್ ಸೇರ್ಪಡೆ ಸಮಿತಿʼ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ. ಈ ಮನವಿ ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶೇಷಾಧಿಕಾರಿ ಶಾಂತಪ್ಪನವರು ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ಕ್ರಮಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ. ಸದ್ಯ…

Team SanjeMugilu
- Sponsored -
Ad imageAd image
Weather
24°C
Bengaluru
clear sky
25° _ 23°
60%
5 km/h
Fri
35 °C
Sat
31 °C
Sun
33 °C
Mon
33 °C
Tue
27 °C

Follow US

ದೇಶಕರ್ನೂಲ್ ಬಸ್ ಬೆಂಕಿ ದುರಂತದ ಬಳಿಕ ನಗರದಲ್ಲಿ ದಿಢೀರ್ ತಪಾಸಣೆ

ಬೆಂಗಳೂರು: ಕರ್ನೂಲ್ ಬಸ್ ಬೆಂಕಿ ದುರಂತದ ಘಟನೆಯ ನಂತರ ರಾಜ್ಯ ಸರ್ಕಾರ ಎಚ್ಚರಿಕೆಯಾಗಿ ನಗರದಲ್ಲಿ ದಿಢೀರ್…

Team SanjeMugilu

ನಾಳೆ ದೇಶಾದ್ಯಂತ ಬ್ಯಾಂಕ್‌ ಬಂದ್‌‌; ಕಳೆದ 3 ದಿನಗಳಿಂದ ಇರದ ಬ್ಯಾಂಕ್‌ ಸೇವೆ ನಾಳೆಯೂ ಇರಲ್ವಾ?

ನಾಳೆ ಜನವರಿ 27ರಂದು ದೇಶಾದ್ಯಂತ ಬ್ಯಾಂಕ್ ಸೇವೆಗಳು  ಸ್ಥಗಿತಗೊಳ್ಳಲಿವೆ. ಬ್ಯಾಂಕ್ ಸಿಬ್ಬಂದಿಯ ಸಂಘಟನೆಗಳು ವಾರದಲ್ಲಿ ಐದು…

Team SanjeMugilu

ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು: ಪ್ರಧಾನಿ ಮೋದಿ

ನವದೆಹಲಿ: ಸ್ವಾತಂತ್ರ್ಯ ನಂತರ ಆರ್‌ಎಸ್‌ಎಸ್ ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದವು. ಆದರೆ, ಆರ್‌ಎಸ್‌ಎಸ್ ಯಾರ ವಿರುದ್ಧವೂ…

Team SanjeMugilu

ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ದಿಢೀರ್‌ ರದ್ದು

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಲವು ಹಗರಣಗಳ ತನಿಖೆಗೆಂದು ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್…

Team SanjeMugilu

ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ: ಸಿಎಂ

ಬೆಂಗಳೂರು: ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು  50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50…

Team SanjeMugilu

ಸ್ಫೋಟಕ್ಕೂ ಮೊದಲು 3 ಗಂಟೆ ಪಾರ್ಕ್‌ – ನಿರ್ಗಮಿಸಿದ ಕೆಲ ನಿಮಿಷದಲ್ಲಿ ಕಾರ್‌ ಬ್ಲಾಸ್ಟ್‌

ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರು ಸ್ಫೋಟಕ್ಕೂ ಮೊದಲು…

Team SanjeMugilu

ಬಿಜೆಪಿ ತಂತ್ರಜ್ಞಾನದಲ್ಲೂ ‘ಕಾಪಿ-ಪೇಸ್ಟ್’ ಸಂಸ್ಕೃತಿ ಮುಂದುವರಿಸಿದೆ: ‘ರೋಬೋಡಾಗ್’ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ ಪ್ರದರ್ಶಿಸಲಾದ ‘ರೋಬೋಡಾಗ್’  ವಿವಾದಕ್ಕೆ…

Team SanjeMugilu

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ – ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ FIR

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್…

Team SanjeMugilu
ಜಾಹೀರಾತು

GST ಆಫೀಸರ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಹೌಸ್ ಕೀಪಿಂಗ್ ಸಿಬ್ಬಂದಿ! ಗುಟ್ಕಾ ವ್ಯಾಪಾರಿಗೆ ಬೆದರಿಸಿ ವಂಚನೆ

ಬೆಂಗಳೂರು: ಜಿಎಸ್‌ಟಿ  ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ 5 ಲಕ್ಷ ರೂಪಾಯಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರು ಬನಶಂಕರಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಆರೋಪಿಗಳು ಕೇಂದ್ರ ಸರ್ಕಾರದ ಜಿಎಸ್‌ಟಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೌಸ್‌ಕೀಪಿಂಗ್…

Team SanjeMugilu