Ad image

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು!

ಧಾರವಾಡ: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ  ಬೃಹತ್ ಪ್ರತಿಭಟನೆ ಮಾಡಿದ ಬೆನ್ನಲ್ಲೇ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಧಾರವಾಡದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಜನಸಾಮಾನ್ಯರ ವೇದಿಕೆ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ರೈತ ಸೇನಾ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನಸಾಮಾನ್ಯರ ವೇದಿಕೆ ಸಂಚಾಲಕ ಸಿದ್ಧಲಿಂಗ ಬಾಗೇವಾಡಿ ಮಾತನಾಡಿ, ರಾಜ್ಯ ಸರ್ಕಾರ ಕೂಡಲೇ ಖಾಲಿ ಹುದ್ದೆಗಳ ಅಧಿಸೂಚನೆ ಹೊರಡಿಸಬೇಕು. ಕಳೆದ ಆರು ತಿಂಗಳಿನಿಂದ 21 ಜಿಲ್ಲೆಗಳಲ್ಲಿ ಹೋರಾಟ ರೂಪಿಸಿದ್ದೇವೆ. ಅದರ ಪರಿಣಾಮವಾಗಿ ಬೆಳಗಾವಿ ಅಧಿವೇಶನದಲ್ಲಿ 24…

Team SanjeMugilu

ಇಟಲಿ, ಜಪಾನ್ ಬಳಿಕ ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ

ಬೆಂಗಳೂರು: ಬೆಂಗಳೂರಿನಲ್ಲಿ  ವಿದೇಶಿ ರಾಯಭಾರಿ ಕಚೇರಿಗಳಿಗೆ ಮತ್ತೆ ಬಾಂಬ್ ಬೆದರಿಕೆ  ಸಂದೇಶಗಳು ಬರುತ್ತಿದ್ದು ಆತಂಕ ಮೂಡಿಸಿದೆ. ಇಟಲಿ ಮತ್ತು ಜಪಾನ್ ಕಾನ್ಸುಲೇಟ್ ಬಳಿಕ ಇದೀಗ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದು ಬೆಳಕಿಗೆ ಬಂದಿದೆ. ಆರ್​​ಟಿ ನಗರದ ಗಂಗಾನಗರದಲ್ಲಿರುವ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೆ ಜನವರಿ 29ರಂದು ಕಿಡಿಗೇಡಿಗಳು ಇ-ಮೇಲ್ ಕಳುಹಿಸಿ ‘‘5 RDX ಮತ್ತು ಐಇಡಿ ಬಳಸಿ ಸ್ಫೋಟ ಮಾಡುತ್ತೇವೆ’’ ಎಂದು ಬೆದರಿಕೆ ಹಾಕಿದ್ದಾರೆ. ಈ ಕುರಿತು ರಾಯಭಾರಿ ಕಚೇರಿ ಅಧಿಕಾರಿ ಭಾಸ್ಕರ್ ಸುಬ್ರಹ್ಮಣಿ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.…

Team SanjeMugilu

ಆನ್​ಲೈನ್ ಟ್ರೇಡಿಂಗ್​ನಲ್ಲಿ ಬರೋಬ್ಬರಿ 2.28 ಕೋಟಿ ರೂ. ಕಳೆದುಕೊಂಡ ಖಾಸಗಿ ಕಂಪನಿ ಉದ್ಯೋಗಿ!

ಬೆಂಗಳೂರು: ಇತ್ತೀಚಿಗೆ ಸೈಬರ್ ಕ್ರೈಮ್​ ಪ್ರಕರಣಗಳು ಹೆಚ್ಚುತ್ತಿವೆ. ಖ್ಯಾತ ನಟ, ನಟಿಯಿರಿಂದ ಹಿಡಿದು ಜನಸಾಮಾನ್ಯರವರೆಗೂ ಎಲ್ಲರೂ ಸೈಬರ್ ಅಪರಾಧಕ್ಕೆ ಸಿಲುಕುತ್ತಿದ್ದಾರೆ. ಬೆಂಗಳೂರಿನಲ್ಲೀಗ ಜಂಟಿ ಸೈಬರ್ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಅಪರಾಧಕ್ಕೆ ಒಳಗಾದವರಲ್ಲಿ ಓರ್ವ ಇಂಜಿನಿಯರ್ ಮತ್ತು ಇನ್ನೋರ್ವ ಖಾಸಗಿ ಸಂಸ್ಥೆಯ ಉದ್ಯೋಗಿ. ಹಲವು ತಿಂಗಳುಗಳಿಂದ ಇಬ್ಬರೂ ಆನ್​ಲೈನ್ ಟ್ರೇಡಿಂಗ್​ನಲ್ಲಿ ಹಣ ಹೂಡಿಕೆ ಮಾಡಿ 2.28 ಕೋಟಿ ರೂಪಾಯಿಗಳ ನಷ್ಟ ಅನುಭವಿಸಿದ್ದಾರೆ. ಕಳೆದ 2 ವಾರಗಳಲ್ಲಿ ಈಸ್ಟ್ ಸೈಬರ್​ ಕ್ರೈಮ್ ಪೊಲೀಸರು ಈ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿಯಾದ ರಾಮನಾಥ್…

Team SanjeMugilu
- Sponsored -
Ad imageAd image

GST ಆಫೀಸರ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಹೌಸ್ ಕೀಪಿಂಗ್ ಸಿಬ್ಬಂದಿ! ಗುಟ್ಕಾ ವ್ಯಾಪಾರಿಗೆ ಬೆದರಿಸಿ ವಂಚನೆ

ಬೆಂಗಳೂರು: ಜಿಎಸ್‌ಟಿ  ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ 5 ಲಕ್ಷ ರೂಪಾಯಿ ಸುಲಿಗೆ ಮಾಡಿದ…

Team SanjeMugilu

5 ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆ

ಕೋಲಾರ: ಐದು ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು…

Team SanjeMugilu

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ HS ಬ್ಯಾಕ್ಟೀರಿಯಾ ಕಾರಣ: ಪರೀಕ್ಷೆಯಿಂದ ದೃಢ

ಬೆಳಗಾವಿ: ತಾಲೂಕಿನ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಹೆಚ್‌ಎಸ್‌ ಬ್ಯಾಕ್ಟೀರಿಯಾ ಕಾರಣವಾಗಿದೆ.…

Team SanjeMugilu

ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ನದಿ ಪಾತ್ರದ ಜನರಿಗೆ ಅಲರ್ಟ್

ಮಂಡ್ಯ: ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ…

Team SanjeMugilu

ದಿನ ಕಳೆದಷ್ಟೂ ಕುಸಿಯುತ್ತಿದೆ ಬೆಂಗಳೂರಿನ ಗಾಳಿಯ ಗುಣಮಟ್ಟ

ಬೆಂಗಳೂರು: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ ಇಂದಿನ ಗಾಳಿಯ ಗುಣಮಟ್ಟ 161 ಇದ್ದು, ನಗರದ…

Team SanjeMugilu

KSRTC ಕಂಡಕ್ಟರ್​ಗಳ ನೈಟ್​ ಶಿಫ್ಟ್​ ರಂಪಾಟ: ಪ್ರಯಾಣಿಕರ ಜೊತೆ ಕಿರಿಕ್​, ಬಸ್​​​ನ​​ಲ್ಲೇ ಗಲಾಟೆ!

ಬೆಂಗಳೂರು: ಸಾರಿಗೆ ಬಸ್​ಗಳಲ್ಲಿ ಪ್ರಯಾಣಿಕರಿಗೆ ತಂದರೆ ನೀಡುವಂತಹ ಘಟನೆಗಳು ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಇದೀಗ ಕರ್ನಾಟಕ…

Team SanjeMugilu

ಕೆಆರ್ ಪುರಂನಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ವಿರುದ್ಧ ಜೆಸಿ ಡಾ.ಸುಧಾ ಕಠಿಣ ಕ್ರಮ

ಬೆಂಗಳೂರು: ನಗರದ ಕೆಆರ್ ಪುರಂ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಫ್ಲೆಕ್ಸ್‌ಗಳ ವಿರುದ್ಧ ಜಂಟಿ ಆಯುಕ್ತೆ ಡಾ.…

Team SanjeMugilu

ದ್ವೇಷ ಭಾಷಣದ ಕಾನೂನು ವಿರುದ್ಧ ಬಿಜೆಪಿ ಕಾನೂನು ಹೋರಾಟ: ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇಂದು ದ್ವೇಷ ಭಾಷಣದ  ವಿರುದ್ಧ ಕಾನೂನು ತಂದಿರುವುದು ಸಂವಿಧಾನದ ವಿರುದ್ಧವಿದೆ.…

Team SanjeMugilu
ಜಾಹೀರಾತು

ನಾಯಂಡಹಳ್ಳಿಯಲ್ಲಿ ಹೊಸ ನಿಲುಗಡೆ

ಬೆಂಗಳೂರು: ಹೋಳಿ ಹಬ್ಬದ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಭಾರತೀಯ ರೈಲ್ವೆ ಮಹತ್ವದ ಕ್ರಮ ಕೈಗೊಂಡಿದೆ. ವಿಶಾಖಪಟ್ಟಣಂ–ಎಸ್‌ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ವಾರಾಂತ್ಯ ವಿಶೇಷ ರೈಲು ಸೇವೆಯ ಅವಧಿಯನ್ನು ವಿಸ್ತರಿಸಲಾಗಿದೆ. ವಿಶೇಷ ರೈಲು ಮಾರ್ಚ್ ಅಂತ್ಯವರೆಗೆ ರೈಲು ಸಂಖ್ಯೆ 08581 ವಿಶಾಖಪಟ್ಟಣಂ–ಎಸ್‌ಎಂವಿಟಿ…

Team SanjeMugilu