Hot News
ಕನ್ನಡ ಸಂಜೆ ದಿನಪತ್ರಿಕೆ
ದಾವಣಗೆರೆ: ದೇಶದ ವಿವಿಧ ಭಾಗಗಳ ಜನರ ಬ್ಯಾಂಕ್ ಖಾತೆಯಿಂದ ಹಣ ಕಳ್ಳತನ ಮಾಡುತ್ತಿದ್ದ ಸೈಬರ್ ವಂಚಕನನ್ನು ದಾವಣಗೆರೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಖಾತೆಯ ಕೋಟಿ ಕೋಟಿ ವಹಿವಾಟು ನೋಡಿ ಪೊಲೀಸರೇ ಅಚ್ಚರಿಪಟ್ಟಿದ್ದಾರೆ. ಬಂಧಿತನನ್ನು ಪ್ರಕರಣದ ಎರಡನೇ ಆರೋಪಿ ಸೈಯದ್ ಅರ್ಫಾತ್ (28) ಎಂದು ಗುರುತಿಸಲಾಗಿದೆ. ಈತ ಹಾಸನ ಜಿಲ್ಲೆಯ ಬೇಲೂರು ಟೌನ್ ಶಾಂತಿನಗರ ನಿವಾಸಿಯಾಗಿದ್ದು, ಸಿಸಿಟಿವಿ ಕೆಲಸ ಮಾಡಿಕೊಂಡಿದ್ದ. ಇನ್ನೂ ತಲೆ ಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯ ಮೊಬೈಲ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ಆಘಾತಕಾರಿ ಮಾಹಿತಿ ಬೆಳಕಿಗೆ…
ಬೆಂಗಳೂರು: ಕಾಂಗ್ರೆಸ್ ಪಾಳೆಯದಲ್ಲಿ ಮತ್ತೆ ಪವರ್ ಶೇರಿಂಗ್ ಚರ್ಚೆ ಮುನ್ನಲೆಗೆ ಬಂದಿದೆ. ನವೆಂಬರ್ ಕ್ರಾಂತಿಯ ಮಾತು ಜೋರಾಗಿದೆ. ಈಗಾಗಲೇ ಕೆಲ ಕಾಂಗ್ರೆಸ್ ನಾಯಕರು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಯಾರಿಗೂ ಪವರ್ ಶೇರಿಂಗ್ ಬಗ್ಗೆ ಮಾತನಾಡುವುದಕ್ಕೆ ಹಕ್ಕಿಲ್ಲ. ಕುಣಿಗಲ್ ಶಾಸಕ ರಂಗನಾಥ್ ಸೇರಿದಂತೆ ಯಾರು ಸಹ ಮಾತನಾಡಬಾರದು.…
ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಇದು ಕೆಲವು ದೇಶಗಳ ಹಡುಗಳ ಮೇಲೆ ಸುಂಕ, ಇನ್ನೂ ಕೆಲವು ದೇಶಗಳ ಹಡಗುಗಳ ಮೇಲೆ ನಿರ್ಬಂಧವನ್ನು ಹೇರಲು ಅವಕಾಶ ಮಾಡಿಕೊಡುತ್ತದೆ ಎಂದು ಇರಾನ್ನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಈ ಯೋಜನೆಯು ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ರಿಯಾಲ್ ಆಧಾರಿತ ಟೋಲ್ ವ್ಯವಸ್ಥೆಯನ್ನ ಪರಿಚಯಿಸುತ್ತದೆ. ಇದು ಕಡಲ ಭದ್ರತೆ, ಹಡಗುಗಳ ಸುರಕ್ಷತೆ, ಪರಿಸರ ಸಂರಕ್ಷಣೆ ಮತ್ತು ಜಲಸಂಧಿಯ ಮೂಲಕ ಹಡಗುಗಳ ಸಾಗಣೆಯನ್ನ ನಿಯಂತ್ರಿಸುವ ಹಣಕಾಸು ಕಾರ್ಯವಿಧಾನವಾಗಿದೆ.…
ಶಿವಮೊಗ್ಗ: ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ…
ಕಾರವಾರ: ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪಿದ ಘಟನೆ ಉತ್ತರಕನ್ನಡ…
ಬೆಂಗಳೂರು: ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ , ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ…
ಯಾದಗಿರಿ: ಸಾಮಾಜಿಕ ಜಾಲತಾಣದಲ್ಲಿ ಕೇಸರಿ ಧ್ವಜದ ಬಗ್ಗೆ ಪೋಟೋ ಹಾಕಿದಕ್ಕೆ ತಾಯಿ, ಮಗನಿಗೆ ಥಳಿಸಿದ ಘಟನೆ…
ಹೊಸಪೇಟೆ: ಜೀವಂತವಾಗಿದ್ದರೂ ಮಹಿಳೆಯೊಬ್ಬರನ್ನು ದಾಖಲೆಗಳಲ್ಲಿ ‘ಮೃತ’ ಎಂದು ತೋರಿಸಿ, ಸರ್ಕಾರದ ಸವಲತ್ತುಗಳಿಂದ ವಂಚಿತರನ್ನಾಗಿಸಿದ ಹೊಸಪೇಟೆ ತಾಲ್ಲೂಕಿನ…
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತೀಕವಾಗಬೇಕಾದ ಸುವರ್ಣಸೌಧಕ್ಕೆ ಸರ್ಕಾರದಿಂದ ಸೂಕ್ತ ಪ್ರಾಮುಖ್ಯತೆ ಸಿಗುತ್ತಿಲ್ಲ ಎಂಬ ಗಂಭೀರ…
ದುಬೈ: ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ…
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ…
ಬೆಂಗಳೂರು: ಇಬ್ಲೂರು ಜಂಕ್ಷನ್ ಹೊರ ವರ್ತುಲ ರಸ್ತೆ ಕಾರಿಡಾರ್ನಲ್ಲಿ ಟ್ರಾಫಿಕ್ ಸಮಸ್ಯೆಗೆ ವಿಪ್ರೋ ಕ್ಯಾಂಪಸ್ ಮೂಲಕ ಪರಿಹಾರ…
ಬೆಂಗಳೂರು: ದಾವಣಗೆರೆ ದಕ್ಷಿಣ ನಿಯೋಜಿತ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಆರೋಗ್ಯ ಹದಗೆಟ್ಟಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಖಾಸಗು ಆಸ್ಪತ್ರೆಗೆ ದಾಖಲಿಸಿ…
Sign in to your account
