Hot News
ಕನ್ನಡ ಸಂಜೆ ದಿನಪತ್ರಿಕೆ
ಮೈಸೂರು: ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದ ಪೊಲೀಸ್ ತನಿಖೆ ಚುರುಕುಗೊಂಡಿದ್ದು ಹಲವು ಅನುಮಾನಗಳು ಈಗ ಹುಟ್ಟಿಕೊಂಡಿವೆ. ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್ ಮಾರುತ್ತಿದ್ದ ಕೋಲ್ಕತ್ತಾ ಮೂಲದ ಸಲೀಂ (40) ಮೃತಪಟ್ಟಿದ್ದು, ಮೃತದೇಹ ಛಿದ್ರ-ಛಿದ್ರವಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕೋಲ್ಕತ್ತಾದ ಶಮಿನಾ ಶಬಿಲ್, ರಾಣಿ ಬೆನ್ನೂರಿನ ಕೊಟ್ರೇಶ್ ಅವರಿಗೆ ಗಂಭೀರ ಗಾಯವಾಗಿದೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರಮನೆ ಮಂಡಳಿಯು ಕ್ರಿಸ್ಮಸ್ ರಜೆ ಹಾಗೂ ಹೊಸ ವರ್ಷಾಚರಣೆ…
ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ಅವರು ಚಿತ್ರರಂಗ ಬಿಡುವ ಹಂತದಲ್ಲಿ ಇದ್ದಾರೆ. ಅವರು ಇತ್ತೀಚೆಗೆ ಮಲೇಷ್ಯಾದಲ್ಲಿ ‘ಜನ ನಾಯಗನ್’ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆದರು. ಅವರು ಭಾನುವಾರ ರಾತ್ರಿ ಮಲೇಷ್ಯಾದಿಂದ ಚೆನ್ನೈಗೆ ಬಂದರು. ವಿಜಯ್ ಅವರನ್ನು ಸ್ವಾಗತಿಸಲು ಅಪಾರ ಸಂಖ್ಯೆಯ ಅಭಿಮಾನಿಗಳು ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಪೊಲೀಸರು ಅವರನ್ನು ನಿಯಂತ್ರಿಸಲು ಪ್ರಯತ್ನಿಸಿದರೂ, ಅವರೆಲ್ಲರೂ ಒಮ್ಮೆಲೇ ಒಟ್ಟುಗೂಡಿದರು. ಈ ವೇಳೆ ವಿಜಯ್ ಬಿದ್ದರು. ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ…
ಬೆಂಗಳೂರು: ಬಿಹಾರ ಫಲಿತಾಂಶ ಇಡೀ ದೇಶದಲ್ಲೇ ಕಾಂಗ್ರೆಸ್ ಪಡೆಯನ್ನು ಮಂಕಾಗಿಸಿದೆ. ರಾಜ್ಯದ ಮಟ್ಟಿಗೆ ಎಲ್ಲ ಸಂಭಾವ್ಯ ಲೆಕ್ಕಾಚಾರಗಳನ್ನೂ ಉಲ್ಟಾ ಮಾಡಿದೆ. ಕ್ರಾಂತಿ ಅಥವಾ ಪುನಾರಚನೆ ಬಗ್ಗೆ ಹೈಕಮಾಂಡ್ ರಿಸ್ಕ್ ತೆಗೆದುಕೊಳ್ಳದೇ ಮುಂದೂಡಿಕೆ ತಂತ್ರಕ್ಕೆ ಮೊರೆ ಹೋಗಲಿದೆ ಎನ್ನಲಾಗಿದೆ. ಇನ್ನು ಈ ಮೂಲಕ ಸಿದ್ದರಾಮಯ್ಯ ಕುರ್ಚಿ ಅಬಾಧಿತ ಎಂಬ ಸಂದೇಶ ರವಾನೆಯಾಗಿದೆ. ಬಿಹಾರ ಫಲಿತಾಂಶ ಬಳಿಕ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮುಂದೇನು ಅನ್ನೋ ಪ್ರಶ್ನೆ ಹುಟ್ಟಿಸಿದೆ. ಕಾಂಗ್ರೆಸ್ ಹೀನಾಯ ಸೋಲು ಕರ್ನಾಟಕದಲ್ಲಿ ಎದ್ದಿರೋ ಕ್ರಾಂತಿ ಬಿರುಗಾಳಿಗೆ ತಾತ್ಕಾಲಿಕ ಬ್ರೇಕ್ ಹಾಕುವ ಸಾಧ್ಯತೆ ತೋರಿಸಿದೆ. ಯಾಕೆಂದ್ರೆ ಈ…
ಬೆಂಗಳೂರು: ಕಾಂಗ್ರೆಸ್ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೊಮ್ಮೆ ಬಿರುಕು ಶುರುವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ಪ್ರತ್ಯೇಕ…
ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಮನೆಗಳ ನೆಲಸಮ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ತಲೆ ದಂಡವಾಗುವ ಸಾಧ್ಯತೆ ಇದೆ.…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ…
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದಕ್ಕೆ ಭಾರೀ ವಿರೋಧ…
ಬೆಂಗಳೂರು: ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ದತೆ ನಡೆಸಿದೆ. ಈಗಾಗಲೇ ಒಂದು…
ಮುಂಬೈ: ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಆಗಿ ಭಾರತ ಹೊಮ್ಮಿದೆ. ಫೈನಲ್ನಲ್ಲಿ ಆಫ್ರಿಕಾ ವಿರುದ್ಧ…
ತಿರುವನಂತಪುರಂ: ಕಳೆದ ಭಾನುವಾರದಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರ್ಶನ…
ಮೈಸೂರು: ನಗರದಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ…
ಚಿಕ್ಕಮಗಳೂರು: ಮಳೆಗಾಲದಲ್ಲಿ ಭೂಕುಸಿತ ಸಂಭವಿಸಬಹುದಾದ 163 ಪ್ರದೇಶಗಳನ್ನು ಚಿಕ್ಕಮಗಳೂರು ಜಿಲ್ಲಾಡಳಿತ ಗುರುತಿಸಿದೆ. ಇದರಲ್ಲಿ ಗುಡ್ಡದ ತಪ್ಪಲಿನ…
ನವದೆಹಲಿ: ದೆಹಲಿ ಕೆಂಪು ಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟ ಬೆನ್ನಲ್ಲೇ ಒಂದೊಂದೇ ಅಂಶಗಳು ಬಹಿರಂಗವಾಗುತ್ತಿದೆ. ಕಾಶ್ಮೀರದ ಅನಂತ್ನಾಗ್ ಆಸ್ಪತ್ರೆಯಲ್ಲಿ ಉಗ್ರ ಡಾ.ಉಮರ್ ನಿರ್ಲಕ್ಷ್ಯದಿಂದ ಒಂದು ಜೀವ ಬಲಿಯಾಗಿದ್ದಕ್ಕೆ ಕೆಲಸ ಕಳೆದುಕೊಂಡು ಅಲ್-ಪಲಾಹ್ ವಿಶ್ವವಿದ್ಯಾಲಯಕ್ಕೆ ಸೇರಿಕೊಂಡು, ಅಲ್ಲಿಂದ ಭಯೋತ್ಮಾದಕ ದಾಳಿಗೆ ಸಂಚು…
Sign in to your account
