20ಕ್ಕೂ ಹೆಚ್ಚು ಸರ್ಕಾರಿ ನೌಕರರ ಆತ್ಮಹತ್ಯೆ, ಸಿಎಂ ಮಾನವೀಯತೆ ಸತ್ತಂತೆ ಇದ್ದಾರೆ: ಸಿ.ಟಿ ರವಿ
ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ಎರಡೂವರೆ ವರ್ಷದ ಅವಧಿಯಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ನೌಕರರು ಸರ್ಕಾರದ ಕಾರಣ ಮುಂದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಮಾತ್ರ ಕಣ್ಣಿದ್ದು ಕುರುಡರಂತೆ, ಕಿವಿಯಿದ್ದು ಕಿವುಡರಂತೆ, ಹೃದಯವಿದ್ದು ಮಾನವೀಯತೆ ಸತ್ತಂತೆ ಇದ್ದಾರೆ ಎಂದು ಎಮ್ಎಲ್ಸಿ ಸಿ.ಟಿ ರವಿ ವಾಗ್ದಾಳಿ…
ಪಾಕ್ನ ಪ್ರತಿಯೊಂದು ಭೂಪ್ರದೇಶ ಈಗ ಬ್ರಹ್ಮೋಸ್ನ ವ್ಯಾಪ್ತಿಯಲ್ಲಿದೆ – ರಾಜನಾಥ್ ಸಿಂಗ್
ಲಕ್ನೋ: ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್ನ ವ್ಯಾಪ್ತಿಯಲ್ಲಿದೆ. `ಆಪರೇಷನ್ ಸಿಂಧೂರ’ ಸಮಯದಲ್ಲಿ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂಲಕ ಭಾರತ ತನ್ನ ಶತ್ರುಗಳನ್ನು ಬಿಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಉತ್ತರ ಪ್ರದೇಶದ…
ಪಥಸಂಚಲನದಲ್ಲಿ ಪಾಲ್ಗೊಂಡಿದ್ದ PDO ಸಸ್ಪೆಂಡ್ ವಿಚಾರ: ಪ್ರವೀಣ್ಗೆ ಧೈರ್ಯ ತುಂಬಿದ ತೇಜಸ್ವಿ ಸೂರ್ಯ
ರಾಯಚೂರು: ಸರ್ಕಾರ ಮೊದಲು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಿತು. ಬಳಿಕ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟಿದೆ. ಶುಕ್ರವಾರ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ ಪ್ರವೀಣ್ ಕುಮಾರ್ರನ್ನು ಅಮಾನತು ಮಾಡಲಾಗಿದೆ. ಸದ್ಯ ಅಮಾನತು ಆಗಿರುವ…
ಆಳಂದ ಬಿಜೆಪಿ ಮಾಜಿ ಶಾಸಕನ ಮನೆಯಲ್ಲಿ ಸುಟ್ಟ ದಾಖಲೆಗಳು! ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ SIT
ಕಲಬುರಗಿ : ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ ಪ್ರಕರಣದ ತನಿಖೆಯನ್ನ ಎಸ್ಐಟಿ ಚುರುಕುಗೊಳಿಸಿದೆ. ಆಳಂದ ಹಳ್ಳದ ಬಳಿ ಸುಟ್ಟು ಬಿದ್ದಿರುವ ಹಲವು ದಾಖಲೆಗಳ ಪರಿಶೀಲನೆ ನಡೆಸಿರುವ SIT ಅಧಿಕಾರಿಗಳು, ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ್ದಾರೆ. ಮಾಜಿ…
ಫ್ರೀ ಬಸ್, ಫೇಕ್ ಸರ್ಟಿಫಿಕೇಟ್! ನಕಲಿ ಪ್ರಮಾಣಪತ್ರ ಶೇರ್ ಮಾಡಿದ್ದ ಸರ್ಕಾರಕ್ಕೆ ಮುಜುಗರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ 5 ಗ್ಯಾರಂಟಿಗಳಲ್ಲಿ ಬಸ್ಗಳಲ್ಲಿ ಮಹಿಳೆಯರಿಗೆ ಫ್ರೀಯಾಗಿ ಓಡಾಡಲು ಅವಕಾಶ ನೀಡುವ ಶಕ್ತಿ ಯೋಜನೆ ಕೂಡ ಒಂದು. ಸಾರಿಗೆ ಸಿಬ್ಬಂದಿ ವಿವಿಧ ಬೇಡಿಕೆ ಇಟ್ಟುಕೊಂಡು ಆಗಾಗ ಪ್ರತಿಭಟನೆ ಮಾಡುತ್ತಲೇ ಇರುತ್ತಾರೆ. ಆದ್ರೆ ಸರ್ಕಾರ ಮಾತ್ರ ಫ್ರೀ…
ಲೇಡಿ ಕಂಡಕ್ಟರ್ಗೆ ಮೂರು ಬಾರಿ ಇರಿದು ಕೊಲೆ ಮಾಡಿದ ಪೊಲೀಸಪ್ಪ
ಬೆಳಗಾವಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್ಸ್ಟೇಬಲ್ ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್ನಲ್ಲಿ ಐದು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಶಮ್ಮ ನೆಲ್ಲಿಗಣಿ (34) ಅನ್ನು ಪಿಸಿ ಸಂತೋಷ್…
ಮತ್ತೆ ಕುಖ್ಯಾತಿಗೆ ಒಳಗಾದ ಬಿಎಂಟಿಸಿ ಸಂಸ್ಥೆ; ಬಸ್ ಹರಿದು ಬಾಲಕಿ ದಾರುಣ ಸಾವು
ಬೆಂಗಳೂರು: ನಗರದಲ್ಲಿ ಜನಸಾಮಾನ್ಯರು ಎಲ್ಲಾದರೂ ಹೊರಗಡೆ ಹೋಗಬೇಕಾದರೆ ಮೊದಲಿಗೆ ನೆನಪಾಗುವುದು ಬಿಎಂಟಿಸಿ. ಆದರೆ ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಅಂದರೆ ಜನರು ಒಂದು ಕ್ಷಣ ಯೋಚಿಸುವಂತಾಗಿದೆ. ಏಕೆಂದರೆ ಉತ್ತಮ ಸಾರಿಗೆ ಸೇವೆಗೆ ಹೆಸರಾಗಿದ್ದ ಬಿಎಂಟಿಸಿ ಬಸ್ಗಳು ಅಮಾಯಕ ಜನರ ಜೀವ ತೆಗೆಯುವ ಯಮಸ್ಬರೂಪಿಗಳಾಗಿ…
ಪಕ್ಷ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ನಡೀತಿದೆ. ಪವರ್ ಶೇರಿಂಗ್, ಸಂಪುಟ ಪುನಾರಚನೆ ಸೇರಿ ಹಲವಾರು ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿದ್ದಾರೆ. ಸದಾಶಿವನಗರದಲ್ಲಿರುವ ಖರ್ಗೆ…
ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ
ಬೆಂಗಳೂರು: ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಜನಸಂಖ್ಯೆ ನಿಯಂತ್ರಿಸಲು ಟಿಕೆಟ್ ಬುಕಿಂಗ್ ಕೂಡ…
24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ
ಬೆಂಗಳೂರು: 24 ಗಂಟೆಯಲ್ಲಿ 300 ಮಾವೋವಾದಿಗಳು ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಈಗ ʻಒಲಿಂಪಿಕ್ಸ್ ಕ್ರೀಡಾಕೂಟʼದ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ ಮೋದಿ ನಕ್ಸಲರ ಶರಣಾಗತಿ ಬಗ್ಗೆ ಹೇಳಿದರು. ಖಾಸಗಿ ಸುದ್ದಿವಾಹಿನಿಯ…